Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗರಿಕ ಸೇವಾ ಪರೀಕ್ಷೆಯ ಅಗ್ರಸ್ಥಾನಿಗೆ...

ನಾಗರಿಕ ಸೇವಾ ಪರೀಕ್ಷೆಯ ಅಗ್ರಸ್ಥಾನಿಗೆ ಶೇ.52.49 ಅಂಕ!

ವಾರ್ತಾಭಾರತಿವಾರ್ತಾಭಾರತಿ15 May 2016 11:56 PM IST
share
ನಾಗರಿಕ ಸೇವಾ ಪರೀಕ್ಷೆಯ ಅಗ್ರಸ್ಥಾನಿಗೆ ಶೇ.52.49 ಅಂಕ!

ಹೊಸದಿಲ್ಲಿ, ಮೇ 15: ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತ್ಯುನ್ನತ ಸ್ಥಾನ ಪಡೆದಿರುವ ಟೀನಾ ಡಾಬಿ ಪಡೆದಿರುವ ಅಂಕಗಳೆಷ್ಟು ಗೊತ್ತೇ? ಕೇವಲ ಶೇ.52ಕ್ಕಿಂತ ಸ್ವಲ್ಪ ಹೆಚ್ಚು! ಇದು ದೇಶದ ಉನ್ನತ ಅಧಿಕಾರಿಗಳ ಆಯ್ಕೆಗಾಗಿ ಯುಪಿಎಸ್‌ಸಿ ನಡೆಸುತ್ತಿರುವ ಪ್ರತಿಷ್ಠಿತ ಪರೀಕ್ಷೆಯ ವೌಲ್ಯ ಮಾಪನದಲ್ಲಿ ಬಳಸಲಾಗುವ ಕಠಿಣ ವೌಲ್ಯಮಾಪನದ ಮಾನದಂಡವನ್ನು ಪ್ರತಿಬಿಂಬಿಸುತ್ತದೆ.

ದಿಲ್ಲಿಯ ಲೇಡಿ ಶ್ರೀರಾಮ್ ಕಾಲೇಜಿನ ಪದವೀಧರೆಯಾಗಿರುವ 22ರ ಹರೆಯದ ಟೀನಾ, 2015ನೆ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಗ್ರಸ್ಥಾನಿಯಾಗಿದ್ದಾರೆ. ಅವರು ಪ್ರಧಾನ ಪರೀಕ್ಷೆಯ 1,750 ಹಾಗೂ ಸಂದರ್ಶನದ 275 ಸಹಿತ ಒಟ್ಟು 2,025 ಅಂಕಗಳಲ್ಲಿ 1,063 ಅಂಕಗಳನ್ನು(ಶೇ.52.49) ಗಳಿಸಿದ್ದಾರೆಂದು ಯುಪಿಎಸ್‌ಸಿ ತಿಳಿಸಿದೆ.

ಎರಡನೆಯ ರ್ಯಾಂಕ್ ಪಡೆದಿರುವ ಜಮ್ಮು-ಕಾಶ್ಮೀರದ ಆಥರ್ ಆಮಿರುಲ್ ಶಾಫಿ ಖಾನ್ 1,018(ಶೇ.50.27) ಅಂಕಗಳನ್ನು ಪಡೆದಿದ್ದಾರೆ. ಮೂರನೆ ರ್ಯಾಂಕ್ ವಿಜೇತ ಜಸ್ಮೀತ್ ಸಿಂಗ್ ಸಂಧು 1,014(50.07) ಅಂಕ ಗಳಿಸಿದ್ದಾರೆಂದು ಅದು ಹೇಳಿದೆ.

ಖಾನ್, ಭಾರತೀಯ ರೈಲ್ವೆಯ ಸಂಚಾರ ಸೇವಾ(ಐಆರ್‌ಟಿಎಸ್) ಅಧಿಕಾರಿಯಾಗಿದ್ದರೆ, ಸಂಧು ಭಾರತೀಯ ಕಂದಾಯ ಸೇವಾ(ಕಸ್ಟಂಸ್ ಮತ್ತು ಸೆಂಟ್ರಲ್ ಎಕ್ಸೈಸ್) ಅಧಿಕಾರಿಯಾಗಿದ್ದಾರೆ. ಇಬ್ಬರೂ ಯುಪಿಎಸ್‌ಸಿ ಪರೀಕ್ಷೆ ಉತ್ತೀರ್ಣರಾಗುವ ಮುನ್ನ ತರಬೇತಿ ಪಡೆಯುತ್ತಿದ್ದರು.

499 ಸಾಮಾನ್ಯ ವರ್ಗ, 314 ಇತರ ಹಿಂದುಳಿದ ವರ್ಗಗಳು, 173 ಪರಿಶಿಷ್ಟ ಜಾತಿ ಹಾಗೂ 89 ಪರಿಶಿಷ್ಟ ಪಂಗಡಗಳಿಂದ ಸೇರಿದಂತೆ ಒಟ್ಟು 1,078 ಅಭ್ಯರ್ಥಿಗಳು ಮೇ 6ರಂದು ಪ್ರಕಟಿಸಲಾಗಿರುವ 2015ರ ನಾಗರಿಕ ಸೇವಾ ಪರೀಕ್ಷೆಯ ಆಧಾರದಲ್ಲಿ ಕೇಂದ್ರ ಸರಕಾರದ ವಿವಿಧ ಸೇವೆಗಳಿಗೆ ನೇಮಕಾತಿ ಹೊಂದಲು ಶಿಫಾರಸು ಮಾಡಲ್ಪಟ್ಟಿದ್ದಾರೆ. 172 ಅಭ್ಯರ್ಥಿಗಳು ಕಾಯುವಿಕೆಯ ಪಟ್ಟಿಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X