Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಯಮ ಉಲ್ಲಂಘಿಸಿದ ಆಟೊ ಚಾಲಕರಿಗೆ ಕೇಸ್

ನಿಯಮ ಉಲ್ಲಂಘಿಸಿದ ಆಟೊ ಚಾಲಕರಿಗೆ ಕೇಸ್

ಮೀಟರ್ ಅಳವಡಿಕೆ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ16 May 2016 10:05 PM IST
share
ನಿಯಮ ಉಲ್ಲಂಘಿಸಿದ ಆಟೊ ಚಾಲಕರಿಗೆ ಕೇಸ್

ಡಿವೈಎಸ್ಪಿ ಅರೆಸಿದ್ದಿ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ

ಶಿವಮೊಗ್ಗ, ಮೇ 16: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಪ್ರಯಾಣಿಕ ಆಟೊಗಳಿಗೆ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಕನಿಷ್ಠ ಪ್ರಯಾಣ ದರ ಕೂಡ ನಿಗದಿಗೊಳಿಸಲಾಗಿದೆ. ಆದರೆ ಕೆಲ ಆಟೊ ಚಾಲಕರು ಮೀಟರ್ ಹಾಕದೆ, ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿತ್ತು. ಇತ್ತೀಚೆಗೆ ಈ ಸಂಬಂಧ ಸಂಘಟನೆಯೊಂದು ಎಸ್ಪಿಗೆ ಮನವಿ ಕೂಡ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾ ಪೊಲೀಸ್ ಇಲಾಖೆಯು ದಿಢೀರ್ ಆಗಿ ‘ಮೀಟರ್ ಆಫ್ ಆಪರೇಷನ್’ ಕಾರ್ಯಾಚರಣೆ ನಡೆಸಿತು. ಡಿವೈಎಸ್ಪಿ ಡಾ. ರಾಮ್‌ಎಲ್. ಅರೆಸಿದ್ದಿ ನೇತೃತ್ವದಲ್ಲಿ ಪ್ರಮುಖ ರಸ್ತೆ, ವೃತ್ತಗಳಲ್ಲಿ ಆಟೊಗಳ ಮೀಟರ್ ತಪಾಸಣೆ ನಡೆಸಲಾಯಿತು. ಪ್ರಯಾಣದ ವೇಳೆ ‘ಮೀಟರ್ ಆಫ್’ ಆಗಿದ್ದ ಆಟೊಗಳನ್ನು ಪೊಲೀಸರು ವಶಕ್ಕೆ ಪಡೆದು ದಂಡ ವಿಧಿಸಿದರು. ಸ್ವತಃ ಡಿವೈಎಸ್ಪಿ ಅರೆಸಿದ್ದಿಯವರು ಗೋಪಿ ವೃತ್ತದಲ್ಲಿ ಆಟೊಗಳ ಮೀಟರ್ ತಪಾಸಣೆ ನಡೆಸಿದರು. ಆಟೊದಲ್ಲಿ ಕುಳಿತ್ತಿದ್ದ ಪ್ರಯಾಣಿಕರಿಂದ ಪ್ರಯಾಣ ದರ ಹಾಗ

ೂ ಮೀಟರ್ ಹಾಕಲಾಗಿದೆಯೇ ಎಂಬುದರ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಮೀಟರ್ ಹಾಕದ ಹಲವು ಆಟೊಗಳನ್ನು ವಶಕ್ಕೆ ಪಡೆಯುವಂತೆ ತಮ್ಮ ಕೆಳಹಂತದ ಸಿಬ್ಬಂದಿಗೆ ಸೂಚಿಸುತ್ತಿದ್ದ ದೃಶ್ಯ ಕಂಡುಬಂದಿತು. *ತಬ್ಬಿಬ್ಬು: ಮೀಟರ್ ಹಾಕದೆ ಸಂಚರಿಸುತ್ತಿದ್ದ ಆಟೊ ಚಾಲಕರು ಪೊಲೀಸರ ದಿಢೀರ್ ಕಾರ್ಯಾಚರಣೆಯಿಂದ ತಬ್ಬಿಬ್ಬುಗೊಳ್ಳುವಂತಾಯಿತು. ಕೆಲ ಆಟೊ ಚಾಲಕರು ಪೊಲೀಸರನ್ನು ನೋಡಿ ಮೀಟರ್ ಚಾಲುಗೊಳಿಸುತ್ತಿದ್ದ ದೃಶ್ಯ ಕಂಡುಬಂದಿತು. ಮೀಟರ್ ಆನ್ ಮಾಡಿ ಆಟೊ ಚಲಾಯಿಸುತ್ತಿದ್ದ ಚಾಲಕರು ಮಾತ್ರ ಪೊಲೀಸರ ಕೈಯಿಂದ ಪಾರಾದರು.

46 ಕೇಸ್ ದಾ ಖಲು, 20 ಆಟೊಗಳು ಆರ್‌ಟಿಒ ವಶಕ್ಕೆ: ಸಂಚಾರದ ವೇಳೆ ಮೀಟರ್ ಹಾಕದೆ ಆಟೊ ಚಲಾಯಿಸುತ್ತಿದ್ದ ಆರೋಪದ ಮೇರೆಗೆ ಸೋಮವಾರ ಮಧ್ಯಾಹ್ನದವರೆಗೂ 46 ಕೇಸ್ ದಾಖಲಿಸಲಾಗಿದೆ. 20 ಆಟೋಗಳ್ನು ಆರ್‌ಟಿಒ ವಶಕ್ಕೆ ಒಪ್ಪಿಸಲಾಗಿದೆ. ಅವರೇ ಈ ಆಟೊ ಚಾಲಕರಿಗೆ ದಂಡ ವಿಧಿಸಲಿದ್ದಾರೆ. ಆಟೊ ಚಾಲಕರು ನಿಯಮ ಪಾಲನೆ ಮಾಡಬೇಕು. ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ನಿಗದಿತ ಪ್ರಯಾಣ ದರ ಮಾತ್ರ ಪಡೆಯಬೇಕು.

<ಡಿವೈಎಸ್ಪಿ ಡಾ. ರಾಮ್ ಎಲ್. ಅರೆಸಿದ್ದಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X