Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಚ್ಛ ಭಾರತ ಅಭಿಯಾನಕ್ಕೆ ಪಿಂಚಣಿದಾರರ...

ಸ್ವಚ್ಛ ಭಾರತ ಅಭಿಯಾನಕ್ಕೆ ಪಿಂಚಣಿದಾರರ ಬಳಕೆ

ವಾರ್ತಾಭಾರತಿವಾರ್ತಾಭಾರತಿ16 May 2016 11:20 PM IST
share

ಹೊಸದಿಲ್ಲಿ,ಮೇ 16: ಇಂದಿನಿಂದ ಮೇ 31ರವರೆಗೆ ‘ಸ್ವಚ್ಛ ಭಾರತ ಪಕ್ಷ’ ವನ್ನು ಆಚರಿಸಲಾಗುತ್ತಿದ್ದು, ಅಕ್ಟೋಬರ್,2019ರೊಳಗೆ ಸಂಪೂರ್ಣ ನೈರ್ಮಲ್ಯದ ಗುರಿ ಸಾಧನೆಗಾಗಿ ಸ್ವಚ್ಛ ಭಾರತ ಅಭಿಯಾನದಲ್ಲಿ ಸುಮಾರು 58 ಲಕ್ಷ ಪಿಂಚಣಿದಾರರನ್ನು ತೊಡಗಿಸಿಕೊಳ್ಳಲು ಕೇಂದ್ರ ಸರಕಾರವು ಮುಂದಾಗಿದೆ.
ಸದಸ್ಯರಲ್ಲಿ ತಮ್ಮ ಪರಿಸರದಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ‘ಸ್ವಚ್ಛ ಭಾರತ ಪಕ್ಷ’ದ ಭಾಗವಾಗುವಂತೆ ಸಿಬ್ಬಂದಿ,ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ದೇಶಾದ್ಯಂತವಿರುವ ಎಲ್ಲ ಕೇಂದ್ರ ಸರಕಾರಿ ಪಿಂಚಣಿದಾರರ ಸಂಘಗಳಿಗೆ ಪತ್ರಗಳನ್ನು ಬರೆದಿದೆ.
 ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಸಕ್ತ ನಿವೃತ್ತ ನೌಕರರು ವಾರಕ್ಕೆ ಎರಡು ಗಂಟೆಗಳಂತೆ ವರ್ಷಕ್ಕೆ 100 ಗಂಟೆಗಳನ್ನು ಇದಕ್ಕಾಗಿ ಮೀಸಲಿಡಬೇಕಾಗುತ್ತದೆ.
ದೇಶದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಸುಧಾರಣೆಯ ನಿಟ್ಟಿನಲ್ಲಿ ಇದೊಂದು ಪ್ರಮುಖ ಉಪಕ್ರಮವಾಗಿದೆ. ಇದು ಯಶಸ್ವಿಯಾಗಲು ನಾಗರಿಕರ ನಡವಳಿಕೆಗಳಲ್ಲಿ ಸುಸ್ಥಿರ ಬದಲಾವಣೆಗಳೊಂದಿಗೆ ಜನತೆಯ ಆಂದೋಲನವಾಗಬೇಕಿದೆ. ಹೀಗಾಗಿ ಅಭಿಯಾನದಲ್ಲಿ ಜನರು ಪಾಲ್ಗೊಳ್ಳುವಂತಾಗಲು ಮತ್ತು ಅದು ನಿಜಕ್ಕೂ ಜನತೆಯ ಚಳವಳಿಯಾಗುವಂತೆ ಮಾಡಲು ಎಲ್ಲ ಪ್ರಯತ್ನಗಳು ನಡೆಯಬೇಕಾಗಿವೆ ಎಂದು ಸಚಿವಾಲಯವು ತನ್ನ ಪತ್ರದಲ್ಲಿ ಹೇಳಿದೆ.
ತಮ್ಮ ಸಂಖ್ಯೆ,ದೇಶದ ಎಲ್ಲ ಭಾಗಗಳಲ್ಲಿಯೂ ಉಪಸ್ಥಿತಿ ಮತ್ತು ಸಮಾಜದಲ್ಲಿ ಗೌರವದ ಸ್ಥಾನಮಾನದೊಂದಿಗೆ ಕೇಂದ್ರ ಸರಕಾರದ ನಿವೃತ್ತ ನೌಕರರು ಸಮಾಜದ ಬಹು ಮುಖ್ಯ ಅಂಗವಾಗಿದ್ದಾರೆ. ಪರಿಸರದಲ್ಲಿ ಸ್ವಚ್ಛತೆ,ಕಾರ್ಯಾಗಾರಗಳ ಆಯೋಜನೆ ಇತ್ಯಾದಿಗಳ ಮೂಲಕ ಅವರು ಮಹತ್ವದ ಕೊಡುಗೆಯನ್ನು ಸಲ್ಲಿಸಬಲ್ಲರು ಎಂದು ಹೇಳಿರುವ ಸಚಿವಾಲಯವು, ಈ ಉದಾತ್ತ ಕಾರ್ಯದಲ್ಲಿ ಸರಕಾರದೊಡನೆ ಕೈಜೋಡಿಸುವಂತೆ ಮತ್ತು ರಾಷ್ಟ್ರ ಮತ್ತು ಸಮಾಜದ ಹಿತಕ್ಕಾಗಿ ತಮ್ಮ ಕೊಡುಗೆಯನ್ನು ಮುಂದುವರಿಸುವಂತೆ ಪಿಂಚಣಿದಾರರಿಗೆ ಕರೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X