Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನರ್ಸರಿ ವ್ಯವಸ್ಥಾಪಕಿಯಿಂದ ಕಾರ್ಮಿಕನಿಗೆ...

ನರ್ಸರಿ ವ್ಯವಸ್ಥಾಪಕಿಯಿಂದ ಕಾರ್ಮಿಕನಿಗೆ ಹಲ್ಲೆ, ಜೀವಬೆದರಿಕೆ ಆರೋಪ: ದೂರು

ವಾರ್ತಾಭಾರತಿವಾರ್ತಾಭಾರತಿ17 May 2016 4:48 PM IST
share

ಕಡಬ, ಮೇ 17. ಕೊಲದಲ್ಲಿರುವ ನರ್ಸರಿ ವ್ಯವಸ್ಥಾಪಕಿಯೋರ್ವರು ಸಂಬಳ ಕೇಳಿದ್ದಕ್ಕೆ ಹಲ್ಲೆ ನಡೆಸಿ, ಚುಚ್ಚು ಮದ್ದು ಚುಚ್ಚಿ ಬಳಿಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ನರ್ಸರಿ ಕಾರ್ಮಿಕ, ಜೀಪು ಚಾಲಕ ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.

ಬಳ್ಳಾರಿ ಮೂಲದ,ನರ್ಸರಿಯಲ್ಲಿ ಕಾರ್ಮಿಕನಾಗಿ ಮತ್ತು ಜೀಪು ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಬಸವರಾಜು ದೂರು ನೀಡಿದ ವ್ಯಕ್ತಿ.

ಕಳೆದ ಕೆಲ ಸಮಯದಿಂದ ಕೊಲ ಪಶು ಸಂಗೋಪನಾ ಕ್ಷೇತ್ರದೊಳಗೆ ಕಾರ್ಯಾಚರಿಸುತ್ತಿರುವ ಖಾಸಗಿ ನರ್ಸರಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಆದರೆ ಸಂಸ್ಥೆಯ ವ್ಯವಸ್ಥಾಪಕಿ ಸರಿಯಾಗಿ ಸಂಬಳ ನೀಡದೆ ಸತಾಯಿಸುತ್ತಿದ್ದರು. ಮೇ. 15ರಂದು ಸಂಜೆ ಸಂಬಳ ಕೊಡುವಂತೆ ಕೇಳಿದ್ದು, ನನ್ನನ್ನು ರೂಂನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿರುತ್ತಾರೆ. ಮರುದಿನ ಬೆಳಗ್ಗೆ ನಾನು ಊರಿಗೆ ಹೋಗುತ್ತೇನೆ ಸಂಬಳ ಕೊಡಿ ಎಂದಾಗ ಮತ್ತೆ ಹಲ್ಲೆ ನಡೆಸಿ, ನನ್ನ ಮೈಮೇಲೆ ಚುಚ್ಚುಮದ್ದು ಚುಚ್ಚಿ, ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ. ಬಳಿಕ ಅಸ್ವಸ್ಥನಾಗಿ ಪ್ರಜ್ಞಾಹೀನ ಸ್ಥಿತಿಗೆ ಬಿದ್ದಿದ್ದು, ಸ್ವಲ್ಪ ಹೊತ್ತಿನ ಬಳಿಕ ನಾನು ಸುಧಾರಿಸಿಕೊಂಡು ಅಲ್ಲಿಂದ ಎದ್ದು ಹೊರ ಬರುತ್ತಿದ್ದಂತೆ ತಡೆ ಒಡ್ಡಿದ್ದು, ಜೀವ ರಕ್ಷಣೆ ಸಲುವಾಗಿ ತಪ್ಪಿಸಿಕೊಂಡು ಬಂದಿರುವುದಾಗಿ ಹಲ್ಲೆಗೆ ಒಳಗಾದ ಬಸವರಾಜು ಕಡಬ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ದೂರಿನನ್ವಯ ಕಡಬ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X