Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ನಿಲಯಗಳಲ್ಲಿ 49 ಅಂಗವಿಕಲ...

ಸರಕಾರಿ ನಿಲಯಗಳಲ್ಲಿ 49 ಅಂಗವಿಕಲ ಮಕ್ಕಳಿಗೆ ಒಂದೇ ಟೂತ್‌ಬ್ರಷ್!

ವಾರ್ತಾಭಾರತಿವಾರ್ತಾಭಾರತಿ17 May 2016 7:21 PM IST
share
ಸರಕಾರಿ ನಿಲಯಗಳಲ್ಲಿ 49 ಅಂಗವಿಕಲ ಮಕ್ಕಳಿಗೆ ಒಂದೇ ಟೂತ್‌ಬ್ರಷ್!

ಹೊಸದಿಲ್ಲಿ,ಮೇ17:ದೈಹಿಕವಿಕಲರಂತಹ,ಹುಟ್ಟುವಾಗಲೇ ಅದೃಷ್ಟಹೀನರಾಗಿರುವವರಿಗೆ ಘನತೆಯ ಬದುಕು ಸಿಗುವಂತೆ ನೋಡಿಕೊಳ್ಳುವುದೂ ಈ ದೇಶದಲ್ಲಿ ಸಮಸ್ಯೆಯೇ. ಸರಕಾರವು ಇದಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಿದೆಯಾದರೂ ಅಧಿಕಾರಿಗಳ ಭ್ರಷ್ಟಾಚಾರದಿಂದಾಗಿ ಸೌಲಭ್ಯಗಳು ಈ ಅದೃಷ್ಟಹೀನರಿಗೆ ತಲುಪುತ್ತಿಲ್ಲ. ದುರಂತವೆಂದರೆ ಇದನ್ನು ಬದಲಿಸುವ ಅಧಿಕಾರವುಳ್ಳವರ ಗಮನ ಸೆಳೆಯುವ ಕನಿಷ್ಠ ತಾಕತ್ತೂ ಈ ಬಲಿಪಶುಗಳಿಗಿರುವುದಿಲ್ಲ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾ.ಎಚ್.ಎಲ್ ದತ್ತು ಅವರು ಎರಡು ವರ್ಷಗಳ ಹಿಂದೆ ತಾನು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶನಾಗಿದ್ದಾಗ ಕಣ್ಣಾರೆ ಕಂಡಿದ್ದ ದಯನೀಯ ದೃಶ್ಯವೊಂದನ್ನು ಬಹಿರಂಗವಾಗಿ ವರ್ಣಿಸುವ ಮೂಲಕ ಈ ಸಮಸ್ಯೆ ಮತ್ತೊಮ್ಮೆ ಸುದ್ದಿಯಾಗಿದೆ.

ಸರಕಾರಿ ಅನುದಾನಿತ ಅಂಗವಿಕಲರ ನಿಲಯವೊಂದಕ್ಕೆ ಭೇಟಿ ನೀಡಿದ್ದ ನ್ಯಾ.ದತ್ತು ಅಲ್ಲಿಯ ಎಲ್ಲ 49 ಮಕ್ಕಳು ಒಂದೇ ಟೂತ್‌ಬ್ರಷ್ ಬಳಸುವುದನ್ನು ಕಣ್ಣಾರೆ ಕಂಡಿದ್ದರು. ಈ ಎಲ್ಲ ಮಕ್ಕಳಿಗೂ ಸೇರಿ ಒಂದೇ ಟೂತ್‌ಪೇಸ್ಟ್ ಟ್ಯೂಬ್‌ನ್ನು ಇಡಲಾಗಿತ್ತು.

 ಸಮಾಜದಲ್ಲಿ ಅತ್ಯಂತ ನಿರ್ಲಕ್ಷಿತರಾಗಿರುವ ಅಂಗವಿಕಲ ಮಕ್ಕಳಿಗೆ ಆಶ್ರಯ ಕಲ್ಪಿಸುವ ಹೆಚ್ಚಿನ ಸರಕಾರಿ ಅನುದಾನಿತ ಅಥವಾ ಸರಕಾರವೇ ನಡೆಸುವ ಕೇಂದ್ರಗಳಲ್ಲಿ ಇಂತಹುದೇ ಸ್ಥಿತಿಯಿರುವುದರಿಂದ 49 ಮಕ್ಕಳು ಒಂದೇ ಟೂತ್‌ಬ್ರಷ್ ಬಳಸಿದ್ದನ್ನು ತಾನು ಕಂಡಿದ್ದೆ ಎಂದು ಹೇಳುವುದಕ್ಕೆ ಯಾವುದೇ ಮಹತ್ವವಿಲ್ಲ ಎಂದು ನ್ಯಾ.ದತ್ತು ಅವರನ್ನು ಉಲ್ಲೇಖಿಸಿ ಮಾಧ್ಯಮವು ವರದಿ ಮಾಡಿದೆ.

ವೃದ್ಧರು ಮತ್ತು ಅಂಗವಿಕಲರ ವಸತಿ ನಿಲಯಗಳಿಗೆ ಸರಕಾರವು ಸಾಕಷ್ಟು ಆರ್ಥಿಕ ನೆರವು ಒದಗಿಸುತ್ತಿದೆ, ಆದರೆ ಈ ಹಣವನ್ನೂ ಕಬಳಿಸಲಾಗುತ್ತಿದೆ ಎನ್ನುವುದು ಸಮಸ್ಯೆಯ ವಿಷಯವಾಗಿದೆ ಎಂದು ನ್ಯಾ.ದತ್ತು ಹೇಳಿದ್ದಾರೆ.

ಎನ್‌ಎಚ್‌ಆರ್‌ಸಿಯ ಅಧ್ಯಕ್ಷರಾದಾಗಿನಿಂದ ನ್ಯಾ.ದತ್ತು ಇಂತಹ ಅವ್ಯವಸ್ಥೆಗಳನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X