Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೈಸಿಂಗ್ ಪುಣೆ ಆಟಕ್ಕೆ ಮಳೆ ಅಡ್ಡಿ

ರೈಸಿಂಗ್ ಪುಣೆ ಆಟಕ್ಕೆ ಮಳೆ ಅಡ್ಡಿ

ಡೇರ್‌ಡೆವಿಲ್ಸ್ 121/6

ವಾರ್ತಾಭಾರತಿವಾರ್ತಾಭಾರತಿ17 May 2016 11:45 PM IST
share
ರೈಸಿಂಗ್ ಪುಣೆ ಆಟಕ್ಕೆ ಮಳೆ ಅಡ್ಡಿ

 ವಿಶಾಖಪಟ್ಟಣ, ಮೇ 17: ಐಪಿಎಲ್‌ನ 49ನೆ ಪಂದ್ಯದಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ವಿರುದ್ಧ ಗೆಲುವಿಗೆ 122ರನ್‌ಗಳ ಸವಾಲು ಪಡೆದಿರುವ ರೈಸಿಂಗ್ ಪುಣೆ ಸೂಪರ್‌ಜಯಂಟ್ಸ್ ತಂಡದ ಆಟಕ್ಕೆ ಮಳೆ ಅಡ್ಡಿಪಡಿಸಿದೆ.
ಡಾ.ವೈಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ಪುಣೆ ತಂಡ ಗೆಲುವಿಗೆ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟದಲ್ಲಿ 52 ರನ್ ಗಳಿಸಿದ್ದಾಗ ಮಳೆ ಸುರಿದು ಆಟ ಸ್ಥಗಿತಗೊಂಡಿತು.
 ಆರಂಭಿಕ ದಾಂಡಿಗ ಅಜಿಂಕ್ಯ ರಹಾನೆ ಔಟಾಗದೆ 21 ರನ್(23ಎ, 3ಬೌ), ಜಾರ್ಜ್ ಬೈಲಿ ಔಟಾಗದೆ 6 ರನ್ ಗಳಿಸಿ ಆಡುತ್ತಿದ್ದಾಗ ಮಳೆ ಸುರಿಯಿತು. ಆಟ ಸ್ಥಗಿತಗೊಂಡಿತು.
ರೈಸಿಂಗ್ ಪುಣೆ ತಂಡ 3.4 ಓವರ್‌ಗಳಲ್ಲಿ 31 ರನ್ ಗಳಿಸಿದ್ದಾಗ ತಂಡದ ಮೊದಲ ವಿಕೆಟ್ ಉರುಳಿತು. ಆರಂಭಿಕ ದಾಂಡಿಗ ಉಸ್ಮಾನ್ ಖ್ವಾಜಾ 19 ರನ್ (13ಎ,4ಬೌ) ಗಳಿಸಿ ಮೊರಿಸ್ ಎಸೆತದಲ್ಲಿ ಶ್ರೇಯಸ್ ಅಯ್ಯರ್‌ಗೆ ಕ್ಯಾಚ್ ನೀಡಿದರು. ಬಳಿಕ ರಹಾನೆ ಮತ್ತು ಬೈಲಿ ಬ್ಯಾಟಿಂಗ್‌ನ್ನು ಮುಂದುವರಿಸಿದರು.
ಡೆಲ್ಲಿ 121/6: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಡೆಲ್ಲಿ ಡೇರ್‌ಡೆವಿಲ್ಸ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 121 ರನ್ ಗಳಿಸಿತ್ತು.
ಅಶೋಕ್ ದಿಂಡಾ(3-20) ಮತ್ತು ಆ್ಯಡಮ್ ಝಾಂಪ (3-21) ದಾಳಿಗೆ ಸಿಲುಕಿ ಡೆಲ್ಲಿ ತಂಡದ ಆಟಗಾರರು ರನ್ ಗಳಿಸಲು ಪರದಾಡಿದರು. ಕರುಣ್ ನಾಯರ್(41) ತಂಡದ ಪರ ಗರಿಷ್ಠ ಸ್ಕೋರ್ ದಾಖಲಿಸಿದರು.
 ದಿಂಡಾ ದಾಳಿಯನ್ನು ಎದುರಿಸಲಾರದೆ ಆರಂಭಿಕ ದಾಂಡಿಗರಾದ ಕ್ವಿಂಟನ್ ಡಿ ಕಾಕ್(2) ಮತ್ತು ಶ್ರೇಯಸ್ ಅಯ್ಯರ್(8) ಬೇಗನೆ ವಿಕೆಟ್ ಒಪ್ಪಿಸಿದರು. ಸ್ಯಾಮ್ಸನ್(10) ಎರಡಂಕೆಯ ಸ್ಕೋರ್ ದಾಖಲಿಸಿದರು.
 ಆರ್.ಆರ್ ಪಂತ್ (4) ಮಿಂಚಲಿಲ್ಲ. ಕರುಣ್ ನಾಯರ್ 41 ರನ್(43ಎ, 5ಬೌ) ಮತ್ತು ಜೆ.ಪಿ.ಡುಮಿನಿ(14) ಹೋರಾಟ ನಡೆಸಿದರೂ ತಂಡದ ಸ್ಕೋರ್‌ನ್ನು 100ರ ಗಡಿ ತಲುಪಿಸಲು ಸಾಧ್ಯವಾಗಲಿಲ್ಲ. 18.2 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 93 ರನ್ ಗಳಿಸಿದ್ದ ಡೆಲ್ಲಿ ತಂಡದ ಬ್ಯಾಟಿಂಗ್‌ನ್ನು ಮುನ್ನಡೆಸಿದ ಕ್ರಿಸ್ ಮೊರೀಸ್ (ಔಟಾಗದೆ 38) ಮತ್ತು ಕೌಲ್ಟರ್ ನೀಲ್(ಔಟಾಗದೆ 2) ಸ್ಕೋರ್‌ನ್ನು 20 ಓವರ್‌ಗಳಲ್ಲಿ 121ಕ್ಕೆ ಏರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X