Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರಾಚಿಯಲ್ಲಿ ಡಿಕಂಪೆನಿ ರೆಸ್ಟೋರೆಂಟ್,...

ಕರಾಚಿಯಲ್ಲಿ ಡಿಕಂಪೆನಿ ರೆಸ್ಟೋರೆಂಟ್, ದಾವೂದ್ ಪುತ್ರ ಮಾಲಕ!

ವಾರ್ತಾಭಾರತಿವಾರ್ತಾಭಾರತಿ18 May 2016 3:45 PM IST
share
ಕರಾಚಿಯಲ್ಲಿ ಡಿಕಂಪೆನಿ ರೆಸ್ಟೋರೆಂಟ್, ದಾವೂದ್ ಪುತ್ರ ಮಾಲಕ!

ಹೊಸದಿಲ್ಲಿ, ಮೇ 18: ಡಿಕಂಪೆನಿ ಎಂದು ಕುಖ್ಯಾತವಾದ ಭೂಗತ ದೊರೆ ದಾವೂದ್ ಇಬ್ರಾಹೀಂ ಗ್ಯಾಂಗ್ ಪಾಕಿಸ್ತಾನದ ಕರಾಚಿಯಲ್ಲಿ ಫಾಸ್ಟ್‌ಫುಡ್ ರೆಸ್ಟೋರೆಂಟ್ ನಡೆಸುತ್ತಿದೆ. ಇದನ್ನು ರಾಷ್ಟ್ರೀಯಾ ತನಿಖಾ ಸಂಸ್ಥೆಯಾದ ಎನ್‌ಐಎ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ ದಾವೂದ್‌ನ ಈ ರೆಸ್ಟೋರೆಂಟ್‌ನ ಹೆಸರು “ಕೆಫೆ ಇಕ್ವಿನಾಕ್ಸ್” ಎಂದಾಗಿದೆ. ಈ ಸಂಸ್ಥೆಯನ್ನು ಡಿಕಂಪೆನಿಯ ದಾವೂದ್‌ಪಟೇಲ್ ಯಾನೆಜಾವೇದ್ ಚಿಕ್ನಾಆರಂಭಿಸಿದ್ದು ಈಗ ದಾವೂದ್‌ನ ಪುತ್ರ ನಡೆಸುತ್ತಿದ್ದಾನೆ.

ಎನ್‌ಐಎ ಈ ಚಾರ್ಜ್‌ಶೀಟ್‌ನಲ್ಲಿ ವಾಂಟೆಡ್ ಆರೋಪಿಗಳಿಗೆ ಪಾಕಿಸ್ತಾನದ ಎರಡು ವಿಳಾಸಗಳನ್ನು ನೀಡಲಾಗಿದೆ. ಒಂದರಲ್ಲಿ ಜಾವೇದ್ ಚಿಕ್ನಾ ಇದ್ದು ಒಂದು ವಿಳಾಸ ಹೀಗಿದೆ ಏಕ್ ವರ್ ಇಬ್ನೆ ಕಾಶಿಮ್ ಸಮೀಪ್, ಕ್ಲಿಪ್ಟನ್ ಕರಾಚಿ. ಇದೇ ವಿಳಾಸದಲ್ಲಿ ದಾವೂದ್ ಮನೆ ಇರುವ ಸಾಧ್ಯತೆಯೂ ಇದೆ.

ಚಿಕ್ನಾನ ಪಾಕಿಸ್ತಾನದ ಇನ್ನೊಂದು ವಿಳಾಸ ಹೀಗಿದೆ-ಡಿ-5ಮ್ಯಾನ್ಮಾರ್ ಆರ್ಕೆಡ್, ಗುಲ್ಶನ್ ಎ ಇಕ್ಬಾಲ್, ಗುಲ್ಶನ್ ಸಾರ್ವಜನಿಕ ಆಸ್ಪತ್ರೆ, ಕರಾಚಿ.

ಜಾವೇದ್ ಚಿಕ್ನಾ ಶಿರೀಷ್ ಭಾಯಿ ಬಂಗಾಳಿ, ವಕೀಲ್ ಮೋದಿ,ವಿರಲ್ ದೇಸಾಯಿ ಮತ್ತು ಜೈಕಾರ್ ಮಹಾರಾಜ್ ಹತ್ಯೆಯ ಆರೋಪಿಯಾಗಿದ್ದಾನೆ. ಈ ನಾಲ್ವರನ್ನು ಜಾವೇದ್ ಚಿಕ್ನಾ ಇವರನ್ನು ಜಾಹಿದ್ ಮಿಯಾ ಜೊತೆಗೂಡಿ ಕೊಂದಿದ್ದಾನೆ.

2002ರ ಗೋಧ್ರಾ ದಂಗೆಯ ಸಂದರ್ಭದಲ್ಲಿ ಈ ಇಬ್ಬರು ಆರೋಪಿಗಳು ಆರೆಸ್ಸೆಸ್, ವಿಹಿಂಪ, ಮತ್ತು ಬಿಜೆಪಿಯ ಜನರ ಹತ್ಯೆಗೆ ಸಂಚು ನಡೆಸಿದ್ದರು ಎನ್ನಲಾಗುತ್ತಿದೆ. ಎನ್‌ಐಎಯ ಅಧಿಕಾರಿಗಳ ಪ್ರಕಾರ ಜಾವೇದ್ ಚಿಕ್ನಾ ಮತ್ತು ಜಾಹಿದ್ ಮಿಯಾರಿಗೆ ಪಾಕಿಸ್ತಾನದ ಗುಪ್ತಚರ ದಳ ಐಎಸ್‌ಐ ಭಾರತದಲ್ಲಿ ದಾಳಿ ಮಾಡಲು ಆದೇಶಿಸಿತ್ತು. ಈ ರೆಸ್ಟೋರೆಂಟನ್ನು ಡಿಕಂಪೆನಿಯ ಆದಾಯಕ್ಕಾಗಿ ಅಥವಾ ಭಯೋತ್ಪಾದಕ ಕೃತ್ಯಗಳ ಸಂಚಿಗಾಗಿ ಬಳಸಲಾಗುತ್ತಿದೆಯೇ ಎಂದು ಸ್ಪಷ್ಟವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಚಿಕ್ನಾನ ಮೇಲೆ ಹವಾಲ ವಹಿವಾಟಿನ ಆರೋಪವೂ ಇವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X