Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದೇನು ಅವರಪ್ಪನ ಆಸ್ತಿ ಎಂದು...

ಅದೇನು ಅವರಪ್ಪನ ಆಸ್ತಿ ಎಂದು ತಿಳಿದಿದ್ದಾರಾ ?

ಯೋಜನೆಗಳಿಗೆ ಗಾಂಧೀ ಹೆಸರುಗಳಿಗೆ ರಿಷಿ ಕಪೂರ್ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ18 May 2016 5:40 PM IST
share
ಅದೇನು ಅವರಪ್ಪನ ಆಸ್ತಿ ಎಂದು ತಿಳಿದಿದ್ದಾರಾ ?

ಮುಂಬೈ, ಮೇ 18: ಸ್ವಲ್ಪ ಸಮಯದಿಂದ ಕಾಣದೇ ಇದ್ದ  ರಿಷಿ ಕಪೂರ್ ಮತ್ತೆ ಟ್ವಿಟ್ಟರ್ ದರ್ಶನ ನೀಡಿದ್ದಾರೆ. ಅದೂ ತಮ್ಮ ಎಂದಿನ ಮುಲಾಜಿಲ್ಲದ ಟ್ವೀಟ್ ಗಳ ಮೂಲಕ. ಮುಖಕ್ಕೆ ಹೊಡೆದಂತೆ , ನೇರವಾಗಿ ತನಗನಿಸಿದ್ದನ್ನು ಹೇಳಲು ರಿಷಿ ಒಂಚೂರು ಹಿಂಜರಿಯುವುದಿಲ್ಲ . ಈಗ ಮತ್ತೆ ಅದೇ ಮಾಡಿದ್ದಾರೆ. 
ಈ ಬಾರಿ ಅವರ ದಾಳಿಗೆ ತುತ್ತಾಗಿರುವುದು ಕಾಂಗ್ರೆಸ್ ನ ಗಾಂಧೀ ಪರಿವಾರ. ದೇಶದ ಎಲ್ಲ ಮಹತ್ವದ ಯೋಜನೆಗಳಿಗೆ ಗಾಂಧೀ ಕುಟುಂಬದವರ ಹೆಸರನ್ನೇ ಯಾಕೆ ಇಡಬೇಕು ಎಂದು ಪ್ರಶ್ನಿಸಿರುವ ಅವರು ಈಗಾಗಲೇ ಇಟ್ಟಿರುವ ಹೆಸರುಗಳನ್ನು ಬದಲಾಯಿಸಲೂ ಸಲಹೆ ನೀಡಿದ್ದಾರೆ. ಅದೇನು ಅವರಪ್ಪನ ಆಸ್ತಿ ಎಂದು ತಿಳಿದಿದ್ದಾರ ... ಎಂದು ಪ್ರಶ್ನಿಸಿದ್ದಾರೆ. 
ಸಾಲದ್ದಕ್ಕೆ ಅದಕ್ಕೆ ಕೆಲವು ಬದಲಿ ಹೆಸರುಗಳನ್ನೂ ಸೂಚಿಸಿದ್ದಾರೆ. ಭಗತ್ ಸಿಂಗ್, ಅಂಬೇಡ್ಕರ್ ರಿಂದ ಪ್ರಾರಂಭಿಸಿ ಲತಾ ಮಂಗೇಶ್ಕರ್ ,  ದಿಲಿಪ್ ಕುಮಾರ್ , ರಾಜ್ ಕಪೂರ್ , ಅಮಿತಾಭ್ ಬಚ್ಚನ್ , ಕಿಶೋರ್ ಕುಮಾರ್ , ಮೊಹಮ್ಮದ್ ರಫೀ ವರೆಗೆ ಬಂದು ಕೊನೆಗೆ ತಮ್ಮ ಹೆಸರನ್ನೂ ಸೂಚಿಸಿದ್ದಾರೆ ಈ ಮಾಜಿ ಸ್ಟಾರ್ !

Change Gandhi family assets named by Congress.Bandra/Worli Sea Link to Lata Mangeshkar or JRD Tata link road. Baap ka maal samjh rakha tha ?

— Rishi Kapoor (@chintskap) May 17, 2016


If roads in Delhi can be changed why not Congress assets/property ke naam? Was in Chandigarh wahan bhi Rajeev Gandhi assets? Socho? Why?

— Rishi Kapoor (@chintskap) May 17, 2016


We must name important assets of the country who have contributed to society. Har cheez Gandhi ke naam? I don't agree. Sochna log!

— Rishi Kapoor (@chintskap) May 17, 2016


Film City should be named Dilip Kumar,Dev Anand,Ashok Kumar ya Amitabh Bachchan ke naam? Rajeev Gandhi udyog Kya hota hai? Socho doston!

— Rishi Kapoor (@chintskap) May 17, 2016


Imagine Mohamad Rafi Mukesh Manna Dey Kishore Kumar venues on their name like in our country. Just a suggestion

— Rishi Kapoor (@chintskap) May 17, 2016


Why Indira G airport International ? Why not Mahatma Gandhi or Bhagat Singh Ambedkar or on my name Rishi Kapoor. As superficial! What say?

— Rishi Kapoor (@chintskap) May 17, 2016


Raj Kapoor has made India proud over the years all over even after his death. Certainly more than What has been perceived by politics.

— Rishi Kapoor (@chintskap) May 17, 2016


share
ವಾರ್ತಾಭಾರತಿ
ವಾರ್ತಾಭಾರತಿ
Next Story
X