Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಅಲ್ ಇಕ್ಲಾಸ್ ಟೂರ್ಸ್‌ ಆ್ಯಂಡ್...

ಮಂಗಳೂರು: ಅಲ್ ಇಕ್ಲಾಸ್ ಟೂರ್ಸ್‌ ಆ್ಯಂಡ್ ಟ್ರಾವೆಲ್ ಸಂಸ್ಥೆಯ ವಿರುದ್ದ ಅಪಪ್ರಚಾರ - ಕೆ. ಅಬ್ದುಲ್ ಖಾದರ್

ವಾರ್ತಾಭಾರತಿವಾರ್ತಾಭಾರತಿ18 May 2016 6:47 PM IST
share

ಮಂಗಳೂರು, ಮೇ 18:ನಗರದ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯಲ್ಲಿರುವ ಅಲ್ ಇಕ್ಲಾಸ್ ಟೂರ್ಸ್‌ ಆ್ಯಂಡ್ ಟ್ರಾವೆಲ್ ಸಂಸ್ಥೆಯ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಲ್ ಇಕ್ಲಾಸ್ ಟೂರ್ಸ್‌ ಆ್ಯಂಡ್ ಟ್ರಾವೆಲ್ಸ್‌ನ ಮಾಲಕ ಕೆ. ಅಬ್ದುಲ್ ಖಾದರ್ ಹೇಳಿದ್ದಾರೆ.

   ನಗರದಲ್ಲಿ ಇಂದು ಪತ್ರಿಕಾಗೋಷ್ಟಿಯನ್ನುದ್ದೆಶಿಸಿ ಮಾತನಾಡಿದ ಅವರು ಕಳೆದ 12 ವರ್ಷಗಳಿಂದ ಸಂಸ್ಥೆಯು ಹಜ್ಜ್ ಮತ್ತು ಉಮ್ರಾ ಯಾತ್ರೆಯನ್ನು ನಿರ್ವಹಿಸುತ್ತಿದ್ದು ಸುಮಾರು 500 ಕ್ಕೂ ಅಧಿಕ ಮಂದಿ ಹಜ್ಜ್ ಮತ್ತು ಉಮ್ರಾ ಯಾತ್ರೆಯನ್ನು ನಿರ್ವಹಿಸಿದ್ದಾರೆ.

          ಆದರೆ 2014ರಲ್ಲಿ ಉಡುಪಿ ಜಿಲ್ಲೆಯ ಸಾಸ್ತಾನದ ಮೊಯ್ದು ಕುಟ್ಟಿ ಎಂಬವರು 5 ಮಂದಿಗೆ ಉಮ್ರಾ ಯಾತ್ರೆಗೆ ಹೋದಲು ವ್ಯವಸ್ತೆ ಮಾಡಲು ತಿಳಿಸಿದ್ದರು. ಅದರಂತೆ ಅವರಿಗೆ ಉಮ್ರಾ ಯಾತ್ರೆಗೆ ಹೋಗಲು ವೀಸಾ ಮತ್ತು ವಿಮಾನ ಯಾನದ ಟಿಕೇಟುಗಳನ್ನು ನೀಡಿದ್ದೆ. ಇದರ ಮಧ್ಯೆ ಅವರು ಮತ್ತೆ 8 ಮಂದಿ ಗೆ ಉಮ್ರಾ ಯಾತ್ರೆಯ ವೀಸಾ ಮತ್ತು ವಿಮಾನ ಯಾನದ ವ್ಯವಸ್ಥೆ ಮಾಡುವಂತೆ ಕೋರಿಕೊಂಡಿದ್ದರು. ಆದರೆ ಮೊದಲು 5 ಮಂದಿಗೆ ಉಮ್ರಾ ಯಾತ್ರೆಗೆ ವಿಮಾನ ಯಾನದ ಟಿಕೇಟು ಮಾಡಿದ್ದರೂ ಅವರು ಪ್ರಯಾಣ ಮಾಡಿರಲಿಲ್ಲ. ಆ ಕಾರಣದಿಂದ 8 ಮಂದಿಗೆ ಉಮ್ರಾ ಯಾನದ ವ್ಯವಸ್ಥೆಯನ್ನು ಮಾಡಿರಲಿಲ್ಲ. ಅವರಿಂದ ಒಟ್ಟು 7.28 ಲಕ್ಷ ರೂಗಳನ್ನು ಪಡೆದಿದ್ದು ಅದರಲ್ಲಿ ಮೊದಲ 5 ಮಂದಿಯ ವೀಸಾ ಮತ್ತು ವಿಮಾನ ಯಾನದ ಟಿಕೇಟಿಗಾಗಿ 3.50 ಲಕ್ಷ ಖರ್ಚಾಗಿತ್ತು. ಉಳಿದ 3.78 ಲಕ್ಷ ರೂ ಗಳನ್ನು ವಾಪಾಸು ಕೊಡವ ಭರವಸೆ ನೀಡಿದ್ದೆ. ಅದರಂತೆ 4 ಲಕ್ಷ ರೂ.ಗಳನ್ನು ಮೊಯ್ದು ಕುಟ್ಟಿಯವರಿಗೆ ಅವರ ವಕೀಲ ಬಿ.ಇಬ್ರಾಹೀಮ್ ಅವರ ಸಮ್ಮುಖದಲ್ಲಿ ವಿವಿಧ ಹಂತಗಳಲ್ಲಿ ನೀಡಲಾಗಿದೆ.

    ಆದರೆ ಮೊಯ್ದು ಕುಟ್ಟಿ ಅವರ ಸಂಬಂಧಿಕ ಉಡುಪಿಯ ವಕೀಲ ಇಕ್ಬಾಲ್ ಅವರು ಮತ್ತೆ 3.5 ಲಕ್ಷ ರು. ನೀಡುವಂತೆ ಒತ್ತಾಯಿಸಿದ್ದು ತಾನು ಅದನ್ನು ನಿರಾಕರಿಸಿದ್ದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ದ ಸುಳ್ಳು ದೂರು ನೀಡಿ ಮುಂಬೈಯಲ್ಲಿ ನನ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಜಾಮೀನು ತೆಗೆದುಕೊಂಡು ಹೊರಬಂದಾಗ ಉಡುಪಿಯಲ್ಲೂ ಇದೇ ಪ್ರದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿ ಬಂಧಿಸಲಾಗಿತ್ತು. ಅಲ್ಲಿಯೂ ನನಗೆ ನ್ಯಾಯಾಲಯ ಜಾಮೀನು ನೀಡಿದೆ. ವಾಸ್ತವ ಸ್ಥಿತಿ ಹೀಗಿದ್ದು ನನ್ನ ಸಂಸ್ಥೆಯ ಮತ್ತು ನನ್ನ ಹೆಸರನ್ನು ಕೆಡಿಸಲು ತನ್ನದೇ ವ್ಯವಹಾರ ನಡೆಸುವ ಇತರ ಸಂಸ್ಥೆಗಳು ಮೊಯ್ದು ಕುಟ್ಟಿ ಮತ್ತು ಇಕ್ಬಾಲ್ ಅವರನ್ನು ಬಳಸಿಕೊಂಡು ಸುಳ್ಳು ದೂರು ನೀಡಿದ್ದಾರೆ. ಈ ಬಗ್ಗೆ ನ್ಯಾಯ ಕೋರಿ ನ್ಯಾಯಾಲಯದಲ್ಲಿ ಸಂಬಂಧಿತರ ವಿರುದ್ದ ಕೇಸು ದಾಖಲಿಸಲು ನಿರ್ಧರಿಸಿದ್ದೇನೆ ಎಂದವರು ತಿಳಿಸಿದರು.

   ಪತ್ರಿಕಾಗೋಷ್ಟಿಯಲ್ಲಿ ಮುಸ್ಲಿಂ ಲೀಗ್ ಮುಖಂಡ ರಿಯಾಜ್ ಹರೇಕಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X