Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ...

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನೀರು, ಊಟ ಸಿಗದೆ ಒದ್ದಾಡಿದ ಪ್ರಯಾಣಿಕರು

ಕ್ಯಾಂಟೀನ್‌ನಲ್ಲಿ ಸಿಂಗಲ್ ಇಡ್ಲಿಗೆ 13 ರೂ.!

ವಾರ್ತಾಭಾರತಿವಾರ್ತಾಭಾರತಿ19 May 2016 12:57 PM IST
share
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನೀರು, ಊಟ ಸಿಗದೆ ಒದ್ದಾಡಿದ  ಪ್ರಯಾಣಿಕರು

ಮಂಗಳೂರು, ಮೇ 19: ಇಂದು ನಡೆದ ಬಂದ್ ವೇಳೆ ಹೋಟೆಲ್‌ಗಳು ಬಂದ್ ಆಗಿದ್ದ ಪರಿಣಾಮ ಬಂದ್‌ನಲ್ಲಿ ಸಿಲುಕಿಕೊಂಡವರಿಗೆ ಒಂದೆಡೆ ಹೋಗಲು ಬಸ್ ಇಲ್ಲದೆ ಸಮಸ್ಯೆಯಾದರೆ ಮತ್ತೊಂದೆಡೆ ತಿನ್ನಲು ಆಹಾರವಿಲ್ಲದೆ, ಕುಡಿಯಲು ನೀರಿಲ್ಲದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
 
ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಯೂ ಬಂದ್ ಮಾಹಿತಿಯಿಲ್ಲದೆ ನಗರಕ್ಕೆ ಬಂದಿದ್ದ ಉತ್ತರ ಕರ್ನಾಟಕ ಭಾಗದ ಜನರು ಸಾಕಷ್ಟು ಸಮಸ್ಯೆಯನ್ನು ಅನುಭವಿಸಬೇಕಾಯಿತು. ಸಣ್ಣ ಸಣ್ಣ ಮಕ್ಕಳೊಂದಿಗೆ ಮಂಗಳೂರಿಗೆ ಬಂದಿದ್ದ ಉತ್ತರ ಕರ್ನಾಟಕದ ಬಡಕುಟುಂಬಗಳಿಗೆ ಬಸ್ ನಿಲ್ದಾಣದಲ್ಲಿ ಕುಡಿಯಲು ನೀರು, ತಿಂಡಿ ಸಿಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು.

ನಾನು ಜಾರ್ಖಂಡ್‌ನಿಂದ ಇಂದು ಮುಂಜಾನೆ ಬಂದಿದ್ದೇನೆ. ನನಗೆ ಬಜ್ಪೆಗೆ ಹೋಗಬೇಕಾಗಿದೆ. ಇಲ್ಲಿ ಬಂದ್ ಇದೆ ಎಂಬ ಮಾಹಿತಿ ಇರಲಿಲ್ಲ. ಬಸ್ ನಿಲ್ದಾಣದಲ್ಲಿ ಆಹಾರದ ವ್ಯವಸ್ಥೆಯು ಇಲ್ಲ. ಬಂದ್‌ನಿಂದ ತುಂಬಾ ತೊಂದರೆಗೀಡಾಗಿದ್ದೇನೆ.
-ಉಮೇಶ್, ಜಾರ್ಖಂಡ್ ರಾಜ್ಯ ನಿವಾಸಿ

  ಬಿಜಾಪುರದಿಂದ ಬುಧವಾರ ಸಂಜೆ 4 ಗಂಟೆಗೆ ಹೊರಟ ಬಸು ಇಂದು ಮುಂಜಾನೆ 6 ಗಂಟೆಗೆ ಮಂಗಳೂರಿಗೆ ತಲುಪಿದೆ. ನಾವು 4 ಗಂಡಸರು, 4 ಹೆಂಗಸರು ಮತ್ತು 4 ಮಕ್ಕಳ ಜೊತೆ ಬಂದಿದ್ದೇವೆ. ಕಾಸರಗೋಡಿನಲ್ಲಿ ಕಲ್ಲುಕೋರೆಯ ಕೆಲಸಕ್ಕೆ ನಾವು ಹೋಗಬೇಕಾಗಿದೆ. ಬಂದ್ ಬಗ್ಗೆ ಮಾಹಿತಿಯಿರಲಿಲ್ಲ. ಇಲ್ಲಿ ನಮಗೆ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ.
-ಅಶೋಕ್, ಬಿಜಾಪುರ

 ಮಂಗಳೂರಿನಲ್ಲಿ ಕೆಲಸಕ್ಕೆಂದು ಇಂದು 8 ಮಂದಿ ಬಂದಿದ್ದೇವೆ. ನಮ್ಮ ಜೊತೆ ಕೂಸು ಕೂಡ ಇದೆ. ಕುಡಿಯಲು ನೀರು ಸಿಕ್ಕಿಲ್ಲ, ತಿನ್ನಲು ಆಹಾರವು ಸಿಕ್ಕಿಲ್ಲ. ಇಲ್ಲಿ ಇರುವ ಕ್ಯಾಂಟಿನ್‌ನಲ್ಲಿ ಸಿಂಗಲ್ ಇಡ್ಲಿಗೆ 13 ರೂಪಾಯಿ ಹೇಳುತ್ತಿದ್ದಾರೆ. ಮನೆಯವರೆಲ್ಲರೂ ಹಸಿದು ಕೂತಿದ್ದೇವೆ.
-ಹನುಮಂತ, ಸಿಂಧನೂರು ನಿವಾಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X