Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತದಲ್ಲಿ...

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾದ ಮೊಂಟೆಪದವಿನ ಕುಟುಂಬಕ್ಕೆ ನೆರವಾದ ಇಂಡಿಯ ಫೆಟರ್ನಿಟಿ ಫಾರಂ

ವಾರ್ತಾಭಾರತಿವಾರ್ತಾಭಾರತಿ19 May 2016 3:53 PM IST
share
ಸೌದಿ ಅರೇಬಿಯಾದಲ್ಲಿ ರಸ್ತೆ  ಅಪಘಾತದಲ್ಲಿ ನಿಧನರಾದ ಮೊಂಟೆಪದವಿನ ಕುಟುಂಬಕ್ಕೆ ನೆರವಾದ ಇಂಡಿಯ ಫೆಟರ್ನಿಟಿ ಫಾರಂ

ಬುರೈದ: ನಾಲ್ಕು ವರ್ಷಗಳ ಹಿಂದೆ ಸೌದಿ ಅರೇಬಿಯಾದ ಜುಬೈಲ್ ಎಂಬಲ್ಲಿ ಉದ್ಯೋಗಕ್ಕೆ ಸೇರಿದ ಅಬ್ಬಾಸ್ ಕಳೆದ ನವಂಬರ್ ನಲ್ಲಿ ವಿವಾಹವಾಗಿ ಬಳಿಕ ಅವರು ವಿದೇಶಕ್ಕೆ ತೆರಳಿ ಅಲ್ಲಿಂದ ಮೂರು ತಿಂಗಳ ವಿಸಿಟಿಂಗ್ ವೀಸಾ ಪಡೆದು ಪತ್ನಿ  ಹಾಗೂ ತಂದೆ ತಾಯಿಗಳಿಗೆ ಉಮ್ರಾಕ್ಕೆ ಕರೆಸಿಕೊಂಡಿದ್ದರು.

ಅದರಂತೆ ಅಬ್ಬಾಸ್ ಹಾಗೂ ಕುಟುಂಬ ಕೇರಳದ ಕಬೀರ್ ಕುಟುಂಬದ ಜೊತೆ ಸೇರಿ ಉಮ್ರಾಕ್ಕೆ ತೆರಳಿ ಉಮ್ರಾ ನಿರ್ವಹಿಸಿ ಮದೀನದಲ್ಲಿ ಝಿಯಾರತ್ ಮಾಡಿ ಶನಿವಾರ ಹಿಂತಿರುಗುತ್ತಿದ್ದ ವೇಳೆ ಬುರೈದಿಂದ ಸುಮಾರು 250 ಕಿಮೀ ದೂರದ ಉಗ್ಲತ್ ಅಲ್ ಸುಗುರ್ ಎನ್ನುವ  ಊರಿನಲ್ಲಿ ಈ ಅಪಘಾತ ಸಂಭವಿಸಿ ಅಪಘಾತದಲ್ಲಿ ಅಬ್ಬಾಸ್ ಹಾಗೂ ತಾಯಿ ಖದೀಜಮ್ಮ ನಿಧನರಾದರು. ಮತ್ತೆ  ಅಬ್ಬಾಸ್ ರವರ ಪತ್ನಿ ಹಾಗೂ ತಂದೆ ಮಹಮ್ಮದ್ ಹಾಗೂ ಕೇರಳ ಕಬೀರ್ ಕುಟುಂಬದ ಸದಸ್ಯರಾದ ಪತ್ನಿ ಹಾಗೂ ಮಕ್ಕಳಿಗೆ ತೀವ್ರ ಸ್ವರೂಪದ ಗಾಯವಾಗಿದ್ದು ಸ್ಥಳೀಯ ಅಲ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತದ ಸುದ್ದಿ ತಿಳಿದ ತಕ್ಷಣ ಕಾರ್ಯಪ್ರವರ್ತರಾದ  ಐ.ಎಫ್.ಎಫ್ ರಿಯಾದ್, ಜಿಲ್ಲಾಧ್ಯಕ್ಷ ರವೂಫ್ ಕಲಾಯಿ ರವರ ನೇತೃತ್ವದಲ್ಲಿ  ಶಬೀರ್ ತಲಪಾಡಿ, ಅಶ್ರಫ್ ಕ್ರಿಷ್ಣಾಪುರ, ಸುಹೇಲ್ ಉಲ್ಲಾಳ, ಹನೀಫ್ ಅಲ್ರಾಸ್, ಅಯಾಝ್ ತಂಡ ರಚಿಸಿ ಅಬ್ಬುಲ್ ಕಿನಾನ್ ರವರನ್ನು ಭೇಟಿಯಾಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ನಂತರ ಮಯ್ಯತ್ ನ ಇಟ್ಟಿರುವ ಆಸ್ಪತ್ರೆಗೆ ಭೇಟಿ ಮಾಡಿ ಮಯ್ಯತ್ ಬಿಟ್ಟುಕೊಡಬೇಕಾದರೆ ದಾಖಲೆ ಪತ್ರಗಳ ವರ್ಕ್ ಕೆಲಸದಲ್ಲಿ ನಿರತರಾದರು. ಅದಲ್ಲದೇ ರಾಯಭಾರಿ ಕಚೇರಿಗೆ ನೀಡಬೇಕಾದ ಫೈಲ್ ಗಳನ್ನು ಸಂಗ್ರಹಿಸಿ ಅಲ್ಲಿಂದ ಸಹಿ ಪಡೆದು ಅದನ್ನು ಸೌದಿ ಪೊಲೀಸ್ ಇಲಾಖೆ ಠಾಣೆಗೆ ನೀಡಿ ಮಯ್ಯತನ್ನು 18/05/2016 ರಂದು ಬುಧವಾರ ಸ್ಥಳೀಯ ಅಸೈಖ್ ಜಾಮಿಯ ಮಸೀದಿಯಲ್ಲಿ ಮಯ್ಯತ್ ಕಾರ್ಯಗಳನ್ನು ನಿರ್ವಹಿಸಿ ಅಸರ್ ನಮಾಝ್ ನ ನಂತರ ಜನಾಝ ನಮಾಝ್ ನಿರ್ವಹಿಸಿ ಜಾಮಿಯ ಮಸೀದಿಯ ಕಬರ್ ಸ್ಥಾನದಲ್ಲಿ ದಫನ್ ಕಾರ್ಯ ಮಾಡಲಾಯಿತು.

ಐ.ಎಫ್.ಎಫ್ ನ ಕೆಲಸ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದ ಕುಟುಂಬ

ಹೆಚ್ಚಿನ ಚಿಕಿತ್ಸೆಗಾಗಿ ಅಬ್ಬಾಸ್ ನ ಪತ್ನಿ ಮೆಹನಾಝ್ ,ತಂದೆ ಮಹಮ್ಮದ್ ರವರನ್ನು ಝೈನುದ್ದೀನ್ ರವರು ಬುಧವಾರ  ಸಂಜೆ ದಮ್ಮಾಮ್ ಮೂಲಕ ಊರಿಗೆ ಕರೆದುಕೊಂಡು ಹೋಗುವಾಗ ಐ.ಎಫ್.ಎಫ್ ನ ಕೆಲಸ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿ ದುಆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X