Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರದಲ್ಲಿ ರಾಸಾಯನಿಕ ಮುಕ್ತ ಮಾವು ಮೇಳ

ನಗರದಲ್ಲಿ ರಾಸಾಯನಿಕ ಮುಕ್ತ ಮಾವು ಮೇಳ

ವಾರ್ತಾಭಾರತಿವಾರ್ತಾಭಾರತಿ19 May 2016 10:36 PM IST
share
ನಗರದಲ್ಲಿ ರಾಸಾಯನಿಕ ಮುಕ್ತ ಮಾವು ಮೇಳ

ಚಿಕ್ಕಮಗಳೂರು, ಮೇ.19: ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಮಾವು ಮೇಳದಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನ 13 ವಿವಿಧ ತಳಿಯ ಹಣ್ಣುಗಳು ಮಾರಾಟ ಮತ್ತು ಪ್ರದರ್ಶನಗೊಂಡವು.

ಇದರೊಂದಿಗೆ ಹಲಸಿನಹಣ್ಣಿನ ಸ್ವಾದಿಷ್ಟಕರ ತೊಳೆಗಳು ಸಹ ಮಾರಾಟಕ್ಕಿದ್ದವು. ನಗರದ ಗ್ರಾಹಕರು ವಿವಿಧ ಮಾದರಿಯ ಹಣ್ಣುಗಳನ್ನು ವೀಕ್ಷಿಸುವುದರೊಂದಿಗೆ ಹಲಸಿನತೊಳೆಗಳನ್ನು ಖರೀದಿಸಿ ರುಚಿ ನೋಡಿದರು.

ರಾಜ್ಯದ ಕೋಲಾರ, ರಾಮನಗರ ಸೇರಿದಂತೆ ಸ್ಥಳೀಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ವ್ಯಾಪಾರಸ್ಥರು ಸೇರಿದಂತೆ ಇಂದು ಬೆಳಿಗ್ಗೆ 10 ಮಳಿಗೆಗಳಲ್ಲಿ ಬಾದಾಮಿ, ಬಾದಾಮಿಬಾಕ್ಸ್, ರಸಪೂರಿ, ಮಲಗೋವ, ಬಂಗನಪಲ್ಲಿ, ದಶೇರಿ, ಕಾಲ್ ಪಾಡ್, ಕೇಸರ್, ಮಲ್ಲಿಕಾ, ನೀಲಂ, ಸಕ್ಕರೆ ಗುತ್ತಿ, ಸಿಂಧೂರ, ತೋತಾಪುರಿ ತಳಿಯ ಕಾರ್ಬೈಡ್ ಮುಕ್ತ ಹಣ್ಣುಗಳು ಮಾರಾಟಕ್ಕಿದ್ದವು.

ಇದೇ ಸಂದರ್ಭದಲ್ಲಿ ಸಖರಾಯ ಪಟ್ಟಣದ ಹಲಸಿನ ಹಣ್ಣು ಮತ್ತು ಸಖರಾಯಪಟ್ಟಣದ ಶಿವಣ್ಣರವರು ಹಲಸಿನ ಬೊಂಡಾ, ಹಲಸಿನ ಚಿಪ್ಸು, ಹಲಸಿನ ಹಣ್ಣಿನ ರಸವನ್ನು ಮಾರಾಟಕ್ಕಿಟ್ಟಿ ದ್ದರು. ಮಾವಿನಹಣ್ಣು ತೋಟ ಗಾರಿಕಾ ಇಲಾ ಖೆಯ ಬೆಲೆ ನಿಗದಿಯಂತೆ ಬಾದಾಮಿ ಕೆ.ಜಿ ಒಂದಕ್ಕೆ 85 ರೂ., ಬಾದಾಮಿ ಬಾಕ್ಸ್ 100 ರೂ.ಗೆ ಮಾರಾಟವಾದವು.

ರಸಪೂರಿ, ಮಲಗೋವ, ಬಂಗನಪಲ್ಲಿ, ದಶೇರಿ, ಕಲಾಪಾಡ್, ಕೇಸರ್, ಮಲ್ಲಿಕಾ, ನೀಲಂ, ಸಕ್ಕರೆಗುತ್ತಿ, ಸಿಂಧೂರ, ತೋತಾ ಪುರಿ ಮಾರಾಟಕ್ಕಿದ್ದವು. ನಗರದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ವಾವು ಮೇಳದಲ್ಲಿ ಗ್ರಾಹಕರು ಪಾಲ್ಗೊಂಡು ರಾಸಾಯನಿಕ ಮುಕ್ತ ಮಾವಿನಹಣ್ಣನ್ನು ಖರೀದಿಸಿದರು. ಮಾವು ಮೇಳವನ್ನು ಜಿಲ್ಲಾಧಿಕಾರಿ ಷಡಕ್ಷರಿಸ್ವಾಮಿ, ಜಿಪಂ ಸಿಇಒ ರಾಗಪ್ರಿಯ ಮತ್ತಿತರ ಅಧಿಕಾರಿಗಳು ಜನಪ್ರತಿನಿಧಿಗಳು ವೀಕ್ಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X