Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೈಪ್‌ಲೈನ್‌ ನಿರ್ವಾಹಕನಿಂದ ನೀಗಿತು ಊರಿನ...

ಪೈಪ್‌ಲೈನ್‌ ನಿರ್ವಾಹಕನಿಂದ ನೀಗಿತು ಊರಿನ ನೀರಿನ ಸಮಸ್ಯೆ

ಪೈಪ್‌ಲೈನ್ ನಿರ್ವಾಹಕರ ಮನವಿಗೆ ಶೀಘ್ರ ಸ್ಪಂದಿಸಿದ ತಾ.ಪಂ. ಸದಸ್ಯ ಸಿದ್ದೀಕ್

ವಾರ್ತಾಭಾರತಿವಾರ್ತಾಭಾರತಿ20 May 2016 9:58 PM IST
share
  • ಪೈಪ್‌ಲೈನ್‌ ನಿರ್ವಾಹಕನಿಂದ ನೀಗಿತು ಊರಿನ ನೀರಿನ ಸಮಸ್ಯೆ
  • ಪೈಪ್‌ಲೈನ್‌ ನಿರ್ವಾಹಕನಿಂದ ನೀಗಿತು ಊರಿನ ನೀರಿನ ಸಮಸ್ಯೆ

ಉಳ್ಳಾಲ, ಮೇ 20: ತಲಪಾಡಿ ಗ್ರಾಮದ ಗಡಿ ಪ್ರದೇಶ ತಚ್ಚಣಿಯಲ್ಲಿ ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿ ಹಲವಾರು ಜನರು ಸಂಕಷ್ಟ ಎದುರಿಸುವಂತಾಗಿತ್ತು. ಈ ಸಮಸ್ಯೆಗೆ ಸ್ಥಳೀಯ ಜನಪ್ರತಿನಿಧಿಗಳಿಂದ ಸಕರಾತ್ಮಕ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಸ್ಥಳೀಯ ನೀರಿನ ಪೈಪ್‌ಲೈನ್ ನಿರ್ವಾಹಕರೊಬ್ಬರು ಸ್ವತಃ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಸದಸ್ಯರನ್ನು ಸಂಪರ್ಕಿಸಿ ಊರಿಗೆ ಕೊಳವೆ ಬಾವಿ ಹಾಕಿಸಿ ಊರಿನವರಿಗೆ ನೀರಿನ ವ್ಯವಸ್ಥೆ ಕಲ್ಪಿಸಿ ಭೇಷ್ ಎಂದೆನಿಸಿಕೊಂಡಿದ್ದಾರೆ.

ತಲಪಾಡಿ ತಚ್ಚಣಿ ಪ್ರದೇಶದಲ್ಲಿ ಪ್ರತಿ ಬೇಸಿಗೆಯಲ್ಲೂ ನೀರಿನ ಸಮಸ್ಯೆ ಎದುರಾಗುತ್ತಿತ್ತು. ಅದರಲ್ಲೂ ಈ ಬಾರಿಯಂತೂ ಜಲಕ್ಷಾಮ ಅಧಿಕವಾಗಿತ್ತು. ಇದರಿಂದಾಗಿ ಈ ಭಾಗದ ಜನರು ಕುಡಿಯುವ ನೀರಿಗಾಗಿ ಬಹಳಷ್ಟು ತೊಂದರೆಯನ್ನು ಎದುರಿಸಿದ್ದರು. ಕಳೆದ ಎರಡು ತಿಂಗಳುಗಳಿಂದ ಪಂಚಾಯತ್‌ನಿಂದಲೂ ಸರಿಯಾಗಿ ನೀರು ಸರಬರಾಜಾಗುತ್ತಿರಲಿಲ್ಲ.

ಊರಿನ ಜನರ ನೀರಿನ ಗೋಳನ್ನು ಹತ್ತಿರದಿಂದ ಕಂಡಿದ್ದ ಸ್ಥಳೀಯ ಪೈಪ್‌ಲೈನ್ ನಿರ್ವಾಹಕ ರಾಮಣ್ಣ, ತಲಪಾಡಿ ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯ ಸಿದ್ಧೀಕ್ ಕೊಳಂಗೆರೆಯಲ್ಲಿ ನೀರಿನ ಸಮಸ್ಯೆಯ ಗಂಭೀರತೆ ಬಗೆಗೆ ವಿವರಿಸಿದ್ದು ತಕ್ಷಣ ಸ್ಪಂದಿಸಿದ ಸಿದ್ಧೀಕ್, ಸಚಿವ ಯು.ಟಿ ಖಾದರ್ ಜೊತೆ ಚರ್ಚಿಸಿ ತಾಲೂಕು ಪಂಚಾಯತ್ ಹಾಗೂ ಕೊಣಾಜೆ ಕ್ಷೇತ್ರ ಜಿಲ್ಲಾ ಪಂಚಾಯತ್ ಸದಸ್ಯೆ ರಶೀದಾ ಬಾನು ಅವರ ಅನುದಾನದಲ್ಲಿ ತಚ್ಚಣಿ ಪ್ರದೇಶಕ್ಕೆ ಗುರುವಾರದಂದು ನೂತನ ಕೊಳವೆ ಬಾವಿಯನ್ನು ಕೊರೆಸಿದ್ದಾರೆ. ಕೊಳವೆ ಬಾವಿಯಲ್ಲಿ ಉತ್ತಮ ಪ್ರಮಾಣದ ನೀರು ದೊರಕಿದ್ದು ಸ್ಥಳೀಯರಲ್ಲಿ ಸಂತಸವನ್ನುಂಟು ಮಾಡಿದೆ.

ಗ್ರಾಮಸ್ಥರಿಗೆ ಪಂಚಾಯತ್‌ನಿಂದ ಸಂಭಾವನೆ ಪಡೆದು ನೀರು ಪೂರೈಸುವ ಪೈಪ್‌ಲೈನ್ ನಿರ್ವಾಹಕ ಕಾಯಕ ನಡೆಸುತ್ತಿರುವ ರಾಮಣ್ಣನಂತಹ ಸಾಮಾನ್ಯ ವ್ಯಕ್ತಿಯೊಬ್ಬರು ಜನಪರ ಕೆಲಸ ಮಾಡಿರುವುದು ಊರವರ ಮೆಚ್ಚುಗೆಗೆ ಪಾತ್ರವಾಗಿದೆ.

ತಚ್ಚಾಣಿಯ ಸ್ಥಳೀಯ ಮೂರು ಗ್ರಾ.ಪಂ ಸದಸ್ಯರಲ್ಲಿ ಎರಡು ತಿಂಗಳುಗಳಿಂದ ಕಾಡುತ್ತಿರುವ ನೀರಿನ ಸಮಸ್ಯೆ ಬಗೆಗೆ ತಿಳಿಸಿದ್ದು ಅವರಿಂದ ಉಡಾಫೆ ಉತ್ತರಗಳೇ ಸಿಕ್ಕಿದ್ದು, ರೋಸಿ ಹೋಗಿ ತಾನೇ ಖುದ್ದಾಗಿ ತಾ.ಪಂ ಸದಸ್ಯರಲ್ಲಿ ಸಮಸ್ಯೆ ಮನವರಿಸಿದ್ದು, ಸಿದ್ಧೀಕ್ ಮತ್ತು ಸಚಿವ ಖಾದರ್ ಅವರು ತಕ್ಷಣ ಸ್ಪಂದಿಸಿ ಊರವರಿಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ದು ಸಂತಸ ತಂದಿದೆ.

ರಾಮಣ್ಣ, ಪೈಪ್‌ಲೈನ್ ನಿರ್ವಾಹಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X