Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಡಲ ತೀರಕ್ಕೆ ತೇಲಿ ಬಂದ ಅಪರೂಪದ ಸಮುದ್ರ...

ಕಡಲ ತೀರಕ್ಕೆ ತೇಲಿ ಬಂದ ಅಪರೂಪದ ಸಮುದ್ರ ಜೀವಿ

ವಾರ್ತಾಭಾರತಿವಾರ್ತಾಭಾರತಿ20 May 2016 10:06 PM IST
share
ಕಡಲ ತೀರಕ್ಕೆ ತೇಲಿ ಬಂದ ಅಪರೂಪದ ಸಮುದ್ರ ಜೀವಿ

ಕಾರವಾರ, ಮೇ 20: ಹೆಚ್ಚಿನ ಪ್ರಮಾಣದ ಆಳಸಮುದ್ರವಾಗಿರುವ ಪೆಸಿಫಿಕ್ ಹಾಗೂ ಹಿಂದೂ ಮಹಾಸಾಗರದಲ್ಲಿ ಕಂಡು ಬರುವ ‘ಪ್ರೊಬಟನ್’ ಎನ್ನುವ ಸಮುದ್ರ ಜೀವಿಗಳು ಕಾರವಾರ ಕಡಲ ತೀರದಲ್ಲಿ ತೇಲಿ ಬಂದಿವೆ ಎಂದು ಸಾಗರ ವಿಜ್ಞಾನ ಕೇಂದ್ರದ ಪ್ರಾಧ್ಯಾಪಕ ಡಾ.ಯು.ಜಿ ನಾಯ್ಕ ತಿಳಿಸಿದ್ದಾರೆ

 ಮೀನುಗಾರರು ಹಾಕಿದ ಬಲೆಗೆ ರಾಶಿ ರಾಶಿ ಸಂಖ್ಯೆಯಲ್ಲಿ ಈ ಜೀವಿಗಳು ಬೀಳುತ್ತಿದ್ದು, ಉಪಯೋಗವಿಲ್ಲದ ಅಪಾಯಕಾರಿ ಈ ಜೀವಿಯನ್ನು ಮೀನುಗಾರರು ಕಡಲ ತೀರಕ್ಕೆ ತಂದು ಹಾಕುತ್ತಿದ್ದಾರೆ. ಮೀನುಗಾರರಿಗೆ ಇದು ತಲೆ ನೋವಾಗಿ ಪರಿಣಮಿಸಿದ್ದು, ಜೆಲ್ಲಿ ಫಿಶ್ (ಲೋಳೆಮೀನು)ಜಾತಿಗೆ ಸೇರಿರುವಂತಹ ಸಮುದ್ರ ಜೀವಿ ಇದಾಗಿದ್ದು, ಸಮುದ್ರದ ಮೇಲ್ಭಾಗದಲ್ಲಿ ತೇಲುತ್ತಿರುತ್ತದೆ. ಗೋಲ್ಡನ್ ಬ್ರೌನ್ ಬಣ್ಣದ ಚಪ್ಪಟೆ ಆಕಾರದ ದೇಹಸ್ಥಿತಿ ಹೊಂದಿದೆ. ಸಮುದ್ರದಲ್ಲಿ ತೇಲಲು ದೇಹದ ಆಕಾರವನ್ನು ಚಪ್ಪಟೆ ಹಾಗೂ ದುಂಡಗೆ ಮಾಡಿ ತೇಲುತ್ತದೆ.

ಸಮಶೀತೋಷ್ಣ ವಲಯದ ಸಮುದ್ರದಲ್ಲಿ ತೇಲುವ ಈ ಜೀವಿ ದೇಶದ ಗೋವಾ ಕಡಲ ತೀರದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಕಳೆದ ಕೆಲ ವರ್ಷಗಳ ಹಿಂದೆ ಗೋವಾ ಕಡಲ ತೀರದಲ್ಲಿ ಕಂಡು ಬಂದಿದ್ದು, ನಂತರ ಪಶ್ಚಿಮ ಕರಾವಳಿಯಲ್ಲಿ ಕಂಡುಬಂದಿರಲಿಲ್ಲ ಎನ್ನುವುದು ಸಾಗರ ವಿಜ್ಞಾನಿಗಳ ಅನಿಸಿಕೆ. ಆಳ ಸಮುದ್ರದಲ್ಲಿ ಉಂಟಾದ ಪ್ರಕ್ಷುಬ್ಧ ವಾತಾವರಣದಿಂದಾಗಿ ನಗರದ ಕಡಲ ತೀರಕ್ಕೆ ಹೇರಳ ಪ್ರಮಾಣದಲ್ಲಿ ತೇಲಿ ಬಂದಿವೆ ಎನ್ನಲಾಗುತ್ತದೆ. ಈ ಜೀವಿಗೆ ದೇಹದ ಸುತ್ತಲೂ ಇರುವ ಗ್ರಹಣಾಂಗ (ಟೆಂಟಕಾಲ್)ದ ಮೂಲಕ ಸಮುದ್ರದಲ್ಲಿನ ಚಿಕ್ಕ ಪುಟ್ಟ ಜೀವಿಯನ್ನು ಹಿಡಿದು ತಿನ್ನಲು ಸಹಕಾರಿಯಾಗಿದೆ. ಇದಕ್ಕೆ ಇರುವ ಗ್ರಂಥಿಗಳು ಮನುಷ್ಯನಿಗೆ ತಾಗಿದ್ದರೆ ಭಯಂಕರ ರೀತಿಯಲ್ಲಿ ತುರಿಕೆಗೆ ಕಾರಣವಾಗುತ್ತದೆ. ವಿಶೇಷವೆಂದರೆ ಗಂಡು ಹೆಣ್ಣು ಲಿಂಗ ಒಂದೇ ದೇಹದಲ್ಲಿರುತ್ತದೆ.

ಇವು ಆಳ ಸಮುದ್ರದಲ್ಲಿ ಉಂಟಾದ ತುಫಾನಿನಿಂದ ಕಡಲ ತೀರಕ್ಕೆ ಬಂದಿರಬಹುದೆಂದು ಊಹಿಸಲಾಗಿದ್ದು, ಈ ಸಮುದ್ರ ಜೀವಿಯ ಬಗ್ಗೆ ಸಾಗರ ವಿಜ್ಞಾನ ವಿದ್ಯಾರ್ಥಿಗಳೊಂದಿಗೆ ಹೆಚ್ಚಿನ ಸಂಶೋಧನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X