Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮುದ್ರ ಮಟ್ಟ ಏರಿಕೆಯಿಂದ 4 ಕೋಟಿ...

ಸಮುದ್ರ ಮಟ್ಟ ಏರಿಕೆಯಿಂದ 4 ಕೋಟಿ ಭಾರತೀಯರಿಗೆ ಅಪಾಯ

ವಾರ್ತಾಭಾರತಿವಾರ್ತಾಭಾರತಿ20 May 2016 11:46 PM IST
share
ಸಮುದ್ರ ಮಟ್ಟ ಏರಿಕೆಯಿಂದ 4 ಕೋಟಿ ಭಾರತೀಯರಿಗೆ ಅಪಾಯ

ಹೊಸದಿಲ್ಲಿ, ಮೇ 20: ಏರುತ್ತಿರುವ ಸಮುದ್ರ ಮಟ್ಟದಿಂದಾಗಿ ಸುಮಾರು 4 ಕೋಟಿ ಭಾರತೀಯರು 2050 ರೊಳಗಾಗಿ ಅಪಾಯದಲ್ಲಿ ರಲಿದ್ದಾರೆ. ತ್ವರಿತ ನಗರೀಕರಣ ಹಾಗೂ ಆರ್ಥಿಕ ಬೆಳವಣಿಗೆಗಳಿಂದಾಗಿ ಭವಿಷ್ಯದಲ್ಲಿ ಮುಂಬೈ ಹಾಗೂ ಕೋಲ್ಕತಾಗಳ ಜನರು ಕರಾವಳಿಯ ನೆರೆಗೆ ಗರಿಷ್ಠವಾಗಿ ತೆರೆದುಕೊಳ್ಳಲಿದ್ದಾರೆಂದು ವಿಶ್ವಸಂಸ್ಥೆಯ ಪರಿಸರ ವರದಿಯೊಂದು ತಿಳಿಸಿದೆ.

ವಾತಾವರಣ ಬದಲಾವಣೆಯ ಅತಿ ಕೆಟ್ಟ ಪರಿಣಾಮವು ಪೆಸಿಫಿಕ್, ದಕ್ಷಿಣ ಹಾಗೂ ಆಗ್ನೇಯ ಏಶ್ಯಗಳಿಗೆ ಸಂಭವಿಸಲಿವೆ ಯೆಂದು ‘ಗ್ಲೋಬಲ್ ಎನ್‌ವಯರ್ನಮೆಂಟಲ್ ಔಟ್‌ಲುಕ್(ಜಿಇಒ-6): ರಿಜನಲ್ ಅಸೆಸೈಂಟ್ಸ್ ಹೇಳಿದೆ. 2050ರೊಳಗೆ ಸಮುದ್ರ ಮಟ್ಟ ಏರಿಕೆಯಿಂದ ಅಪಾಯಕ್ಕೊಳಗಾಗುವ ಹೆಚ್ಚು ಸಂಭಾವ್ಯ 10 ದೇಶಗಳಲ್ಲಿ 7 ದೇಶಗಳು ಏಶ್ಯ ಪೆಸಿಫಿಕ್ ವಲಯದಲ್ಲಿವೆ. ಇವುಗಳಲ್ಲಿ ಭಾರತವು ಅಗ್ರಸ್ಥಾನದಲ್ಲಿದ್ದು, ದೇಶದ 4 ಕೋಟಿ ಜನರು ಸಮುದ್ರ ಮಟ್ಟ ಏರಿಕೆಯ ಅಪಾಯಕ್ಕೊಳಗಾಗಬಹುದೆಂದು ಬಿಂಬಿಸಲಾಗಿದೆ.

ಆ ಬಳಿಕ, ಬಾಂಗ್ಲಾ ದೇಶದ 2.5 ಕೋಟಿಗೂ ಹೆಚ್ಚು, ಚೀನಾದ 2 ಕೋಟಿ ಹಾಗೂ ಫಿಲಿಪ್ಪೀನ್ಸ್‌ನ 1.5 ಕೋಟಿ ಜನರು ಈ ಅಪಾಯಕ್ಕೊಳಗಾಗಲಿದ್ದಾರೆಂದು ವರದಿ ತಿಳಿಸಿದೆ.

ಏಶ್ಯದಲ್ಲಿ ವಸಾಹತು ಮಾದರಿಯಲ್ಲಿ ಬದಲಾವಣೆ, ನಗರೀಕರಣ ಹಾಗೂ ಸಾಮಾಜಿಕ-ಆರ್ಥಿಕ ಸ್ಥಾನಮಾನಗಳು ಅಪಾಯ ಸಾಧ್ಯತೆ ಹಾಗೂ ವಾತಾವರಣದ ಅಪಾಯಗಳಿಗೆ ತೆರೆದುಕೊಳ್ಳುವಿಕೆಯ ಪ್ರವೃತ್ತಿಯ ಮೇಲೆ ಪ್ರಭಾವ ಬೀರಿವೆ. ಅನೇಕ ಕರಾವಳಿ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ನಾಗರಿಕ ವಸಾಹತುಗಳು, ಅಪಾಯಕಾರಿ ವಾತಾವರಣ ಘಟನೆಗಳಿಗೆ ಪ್ರತಿಸ್ಪಂದಿಸುವ ಪ್ರಾಕೃತಿಕ ಕರಾವಳಿ ವ್ಯವಸ್ಥೆಯ ಸಾಮರ್ಥ್ಯವನ್ನು ಬಾಧಿಸಿವೆ. ಇದರಿಂದಾಗಿ ಅವು ಅಪಾಯಕ್ಕೊಳಗಾಗುವ ಸಾಧ್ಯತೆ ಹೆಚ್ಚಿದೆಯೆಂದು ಅದು ಹೇಳಿದೆ.

ಚೀನಾ, ಭಾರತ ಹಾಗೂ ಥಾಯ್ಲೆಂಟ್‌ಗಳಂತಹ ಕೆಲವು ದೇಶಗಳು ಭವಿಷ್ಯದಲ್ಲಿ ವಾತಾವರಣದ ಅಪಾಯಕ್ಕೆ ತೆರೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ತ್ವರಿತ ನಗರೀಕರಣ ಹಾಗೂ ಆರ್ಥಿಕ ಬೆಳವಣಿಗೆಗಳಿಂದಾಗಿ ಭಾರೀ ನಗರೀಕರಣಗೊಂಡ ಪ್ರದೇಶಗಳಲ್ಲಿ ಇದು ಹೆಚ್ಚಾಗಿರುತ್ತದೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X