Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುರ್ಗಾಂವ್ ಆಪಲ್ ಶೋರೂಂನಲ್ಲಿ ‘ನಕಲಿ...

ಗುರ್ಗಾಂವ್ ಆಪಲ್ ಶೋರೂಂನಲ್ಲಿ ‘ನಕಲಿ ಐಫೋನ್ ಕವರ್’ ಪತ್ತೆ ಹಚ್ಚಿದ ಸಿಇಒ ಕುಕ್ !

ವಾರ್ತಾಭಾರತಿವಾರ್ತಾಭಾರತಿ21 May 2016 1:42 PM IST
share
ಗುರ್ಗಾಂವ್ ಆಪಲ್ ಶೋರೂಂನಲ್ಲಿ ‘ನಕಲಿ ಐಫೋನ್ ಕವರ್’ ಪತ್ತೆ ಹಚ್ಚಿದ ಸಿಇಒ ಕುಕ್ !

ಹೊಸದಿಲ್ಲಿ, ಮೇ 21 : ಶುಕ್ರವಾರ ಆಪಲ್ ಸಿಇಒ ಟಿಮ್ ಕುಕ್ ಗುರ್ಗಾಂವ್ ನಗರದ ಗಲೇರಿಯಾ ಮಾರ್ಕೆಟ್ ನಲ್ಲಿರುವ ಆಪಲ್ ಶೋರೂಂಗೆ ಹೋಗಿದ್ದ ಸಂದರ್ಭ ಅಲ್ಲಿದ್ದ ‘ನಕಲಿ’ ಉತ್ಪನ್ನವೊಂದರ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದರು. ಶೋರೂಂನ ಅಧಿಕಾರಿಗಳು ಹಾಗೂ ಉದ್ಯೋಗಿಗಳಿಗೆ ದೊಡ್ಡ ಶಾಕ್ ಆದರೂ ಕೂಡಲೇ ಸಾವರಿಸಿಕೊಂಡು ಆ ಉತ್ಪನ್ನ-ಹಸಿರು-ನೀಲಿ ಬಣ್ಣದ ಐಫೋನ್ ಕವರ್ ಅಸಲಿಯೆಂಬುದನ್ನು ಪತ್ತೆ ಹಚ್ಚಿದರು. ಆ ಬಣ್ಣದ ಮತ್ತು ಆ ರೀತಿಯ ಪ್ಯಾಕೇಜಿಂಗ್ ನ ಆಪಲ್ ಉತ್ಪನ್ನ ಅಮೇರಿಕಾ ಶೋರೂಂನಲ್ಲಿ ಲಭ್ಯವಿಲ್ಲದೇ ಇರುವುದು ಈ ಗೊಂದಲ್ಲಕ್ಕೆ ಕಾರಣವಾಗಿರಬಹುದಾದರೂ ಇಂತಹ ಒಂದು ಘಟನೆ ನಡೆದಿದೆಯೆಂಬುದನ್ನು ಆಪಲ್ ಅಧಿಕಾರಿಗಳು ದೃಢಪಡಿಸಿಲ್ಲ.

ಭಾರತಕ್ಕೆ ಮಂಗಳವಾರ ಆಗಮಿಸಿದಾಗಿನಿಂದ ಟಿಮ್ ಕುಕ್ ಅವರು ಕಂಪೆನಿಯ ಕಾರ್ಯಾಚರಣೆಯನ್ನು ಪರೀಕ್ಷಿಸಿದರಲ್ಲದೆ ಹಲವು ಆ್ಯಪ್ ಡೆವಲೆಪರ್ಸ್‌ ಗಳನ್ನೂ ಭೇಟಿ ಮಾಡಿದರು. ಕಾನ್ಪುರಕ್ಕೆ ತೆರಳಿ ಟಿ-20 ಪಂದ್ಯಾಟವೊಂದನ್ನೂ ಅವರು ವೀಕ್ಷಿಸಿದರು.

ಶುಕ್ರವಾರ ಆಪಲ್ ಕಂಪೆನಿಯ ಭಾರತದ ಉದ್ಯೋಗಿಗಳನ್ನು ಭೇಟಿಯಾದ ಕುಕ್ ನಂತರ ಭಾರತಿ ಏರ್ ಟೆಲ್ ಕಂಪೆನಿಯ ಸುನಿಲ್ ಮಿತ್ತಲ್ ಹಾಗೂ ಮೆಸೆಂಜರ್ ಆ್ಯಪ್ ಹೈಕ್ ನಡೆಸುವ ಅವರ ಪುತ್ರ ಕೆವಿನ್ ಅವರನ್ನು ಭೇಟಿಯಾದರು. ಆಹಾರ ಎಗ್ರಿಗೇಟರ್ ಸಂಸ್ಥೆ ಝೊಮ್ಯಾಟೋ ಸ್ಥಾಪಕ ದೀಪೇಂದರ್ ಗೋಯಲ್ ಹಾಗೂ ಅವರ ಸಿಬ್ಬಂದಿಯನ್ನೂ ಭೇಟಿಯಾಗಿ ಅವರು ಮಾತುಕತೆ ನಡೆಸಿದರು.
ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ಕುಕ್ ಅವರಿಗೆ ತಮ್ಮ ಕಂಪೆನಿಯ ಯೋಜನೆಗಳನ್ನು ವಿವರಿಸಲಿದ್ದಾರೆ. ಐಫೋನ್ ಗಳಂತಹ ಅತ್ಯಾಧುನಿಕ ಸಾಧನಗಳನ್ನು ಉತ್ಪಾದಿಸಲು ಭಾರತದ ಮಾರುಕಟ್ಟೆ ಇನ್ನೂ ಪ್ರಬುದ್ಧತೆ ಸಾಧಿಸುವ ಅಗತ್ಯವಿರುವುದರಿಂದ ಇಲ್ಲಿ ಐಫೋನ್ ಉತ್ಪಾದಿಸುವ ವಿಚಾರವಾಗಿ ಅವರು ಯಾವುದೇ ತಕ್ಷಣದ ಘೋಷಣೆ ಮಾಡುವ ಸಾಧ್ಯತೆ ಕಡಿಮೆಯೆಂದು ಹೇಳಲಾಗುತ್ತಿದೆ.

ಆದರೂ ಆಪಲ್ ಸಿಇಒ ತಾನು ಭಾರತವನ್ನು ‘ಭವಿಷ್ಯದ ಚೀನಾ" ಎಂದು ಪರಿಗಣಿಸುತ್ತೇನೆ ಎಂದಿದ್ದಾರೆ. ಭಾರತದಲ್ಲಿ 4ಜಿ ನೆಟ್ ವರ್ಕ್ ಅಭಿವೃದ್ಧಿ ಕುಕ್ ಅವರಿಗೆ ಸಂತಸ ತಂದಿದೆಯೆಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X