Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಎಸ್‌ಇ 12ನೆ ತರಗತಿ ಫಲಿತಾಂಶ:...

ಸಿಬಿಎಸ್‌ಇ 12ನೆ ತರಗತಿ ಫಲಿತಾಂಶ: ಹುಡುಗಿಯರೇ ಮೇಲುಗೈ

ವಾರ್ತಾಭಾರತಿವಾರ್ತಾಭಾರತಿ21 May 2016 11:56 PM IST
share
ಸಿಬಿಎಸ್‌ಇ 12ನೆ ತರಗತಿ ಫಲಿತಾಂಶ: ಹುಡುಗಿಯರೇ ಮೇಲುಗೈ

ದಿಲ್ಲಿಯ ಸುಕೃತಿ ಗುಪ್ತಾ ಟಾಪರ್

ದಕ್ಷಿಣ ಭಾರತ ಅತ್ಯುತ್ತಮ

ಹೊಸದಿಲ್ಲಿ, ಮೇ 21: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಇಂದು 12ನೆ ತರಗತಿಯ ಫಲಿತಾಂಶ ಘೋಷಿಸಿದೆ. ಈ ವರ್ಷವೂ ಹುಡುಗಿಯರೇ ಮೇಲುಗೈ ಸಾಧಿಸಿದ್ದು, ಅಗ್ರ ಮೂರು ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ದಿಲ್ಲಿಯ ಮೊನ್‌ಫೋರ್ಟ್ ಸ್ಕೂಲ್‌ನ ವಿದ್ಯಾರ್ಥಿನಿ ಸುಕೃತಿ ಗುಪ್ತಾ ಎಂಬಾಕೆ ದೇಶಕ್ಕೇ ಮೊದಲಿಗಳಾಗಿದ್ದು, 500ರಲ್ಲಿ 497 ಅಂಕ ಗಳಿಸಿದ್ದಾಳೆ.
ಹರ್ಯಾಣದ ಟಾಗೋರ್ ಪಬ್ಲಿಕ್ ಸ್ಕೂಲ್‌ನ ಪಾಲಕ್ ಗೋಯಲ್ ಎಂಬಾಕೆ 496 ಅಂಕಗಳೊಂದಿಗೆ ದ್ವಿತೀಯ ಸ್ಥಾನಿಯಾದರೆ, ಅದೇ ರಾಜ್ಯದ ಸೈಂಟ್ ತೆರೆಸಾ ಕಾನ್ವೆಂಟ್ ಸ್ಕೂಲ್‌ನ ಸೋಮ್ಯಾ ಉಪ್ಪಲ್ ಎಂಬಾಕೆ 495 ಅಂಕ ಪಡೆದು ಮೂರನೆ ಸ್ಥಾನ ಪಡೆದಿದ್ದಾರೆ.

ಹುಡುಗಿಯರ ಉತ್ತೀರ್ಣತೆಯು ಸರಾಸರಿ ಶೇ.88.58 ಆಗಿದ್ದು, ಹುಡುಗರಿಗಿಂತ ಹುಡುಗಿಯರೇ ಉತ್ತಮ ಸಾಧನೆ ತೋರಿಸಿದ್ದಾರೆ. ಹುಡುಗರ ಉತ್ತೀರ್ಣತೆಯ ಪ್ರಮಾಣ ಶೇ.78.85ರಷ್ಟಿದೆ.
ಒಟ್ಟಾರೆ ಫಲಿತಾಂಶ ಶೇ.83.05 ಆಗಿದ್ದು, ಕಳೆದ ವರ್ಷದ ಶೇ.82ಕ್ಕಿಂತ ಸುಧಾರಿಸಿದೆ.

ದಕ್ಷಿಣ ಭಾರತವು ಇತರ ವಲಯಗಳಿಗಿಂತ ಉತ್ತಮ ಸಾಧನೆ ದಾಖಲಿಸಿದೆ. ತಿರುವನಂತಪುರ ವಲಯದ ಶೇ.97.61 ಉತ್ತೀರ್ಣತೆ ಅತೀ ಹೆಚ್ಚಿನದಾಗಿದೆ. ಆ ಬಳಿಕದ ಸ್ಥಾನ ಶೇ.92.63 ಫಲಿತಾಂಶ ಪಡೆದ ಚೆನ್ನೈ ವಲಯದ್ದಾಗಿದೆ. ಸತತ ಎರಡನೆಯ ವರ್ಷ ಸಿಬಿಎಸ್‌ಇ ಎಲ್ಲ 10 ವಲಯಗಳ ಫಲಿತಾಂಶವನ್ನು ಒಂದೇ ದಿನ ಘೋಷಿಸಿದೆಯೆಂದು ದಿಲ್ಲಿಯಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯೊಂದರಲ್ಲಿ ಅದು ತಿಳಿಸಿದೆ.

www.results.nic.in, www.cbseresults.nic.in ಹಾಗೂ www.cbse.nic.in ಜಾಲ ತಾಣಗಳಲ್ಲಿ ಫಲಿತಾಂಶವನ್ನು ನೋಡಬಹುದು.
ಈ ವರ್ಷ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. ಇದು ಕಳೆದ ವರ್ಷಕ್ಕಿಂತ ಶೇ.2.38ರಷ್ಟು ಹೆಚ್ಚಾಗಿದೆ. ಶಾಲೆಗಳಿಗೆ ಮಂಡಳಿಯಲ್ಲಿ ನೋಂದಾಯಿಸಲ್ಪಟ್ಟಿರುವ ಇ-ಮೇಲ್ ಐಡಿಗಳಿಗೆ ಫಲಿತಾಂಶವು ಯಾಂತ್ರಿಕವಾಗಿ ಬರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X