Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಯೂ ಟರ್ನ್: ನಿರ್ದೇಶಕನೇ ನಿಜವಾದ ಹೀರೋ...

ಯೂ ಟರ್ನ್: ನಿರ್ದೇಶಕನೇ ನಿಜವಾದ ಹೀರೋ...

ವಾರ್ತಾಭಾರತಿವಾರ್ತಾಭಾರತಿ22 May 2016 12:12 AM IST
share
ಯೂ ಟರ್ನ್: ನಿರ್ದೇಶಕನೇ ನಿಜವಾದ ಹೀರೋ...

ಪವನ್ ಕುಮಾರ್ ಎಂದಾಗ ತಟ್ಟನೆ ನೆನಪಾಗುವುದು ‘ಲೂಸಿಯಾ’ ಮಾತ್ರ. ಒಂದು ಸಿನೆಮಾದ ಮೂಲಕ, ಫಿಲಾಸಫಿಯನ್ನು ಹೇಳಲು ಯತ್ನಿಸಿದವರು ಮತ್ತು ಅದನ್ನು ಅಷ್ಟೇ ಲವಲವಿಕೆಯಿಂದ ಹೇಳಿ ಯಶಸ್ವಿಯಾದವರು. ‘ಲೈಫ್ ಇಷ್ಟೇನೇ’ ಚಿತ್ರದ ಮೂಲಕ ಗಮನ ಸೆಳೆದ ಲೂಸಿಯಾ, ತನ್ನ ಪ್ರತಿಭೆ ಆಕಸ್ಮಿಕವಲ್ಲ ಎನ್ನುವುದನ್ನು ಲೂಸಿಯಾ ಸಾಹಸದ ಮೂಲಕ ಸಾಧಿಸಿ ತೋರಿಸಿದರು. ಇದೀಗ ಇನ್ನೊಂದು ಟರ್ನ್ ತೆಗೆದುಕೊಂಡಿದ್ದಾರೆ ಅವರು. ಅದೇ ‘ಯೂ ಟರ್ನ್’ ಎನ್ನುವ ಥ್ರಿಲ್ಲರ್ ಚಿತ್ರವನ್ನು ಮಾಡುವ ಮೂಲಕ. ಅಪಘಾತದ ಜಾಡು ಹಿಡಿದು ನೇರ ರಸ್ತೆಯಲ್ಲಿ ಸಾಗುವ ಪತ್ರಕರ್ತೆ ರಚನಾ ಅವರ ಬದುಕಿನಲ್ಲಿ ಯೂಟರ್ನ್ ಬಂದು ಬಿಡುತ್ತದೆ. ಒಂದು ಕೊಲೆಯ ಸುಳಿಯೊಳಗೆ ಆಕೆ ಸಿಲುಕುತ್ತಾಳೆ. ಈ ಹತ್ಯೆ ಮತ್ತು ಇತರ ಅಪಘಾತಗಳ ನಡುವಿನ ಸಂಬಂಧಗಳನ್ನು ಅತ್ಯಂತ ಕುಶಲ ನೇಕಾರನಂತೆ ನಿರ್ದೇಶಕರು ಹೆಣೆಯುತ್ತಾರೆ. ಮತ್ತು ಒಂದು ಥ್ರಿಲ್ಲರ್ ಚಿತ್ರಕ್ಕೆ ಅಗತ್ಯವಿರುವ ಪರಿಣಾಮಕಾರಿ ಕ್ಲೈಮಾಕ್ಸ್‌ನ್ನುಕೂಡ ನೀಡುತ್ತಾರೆ. ಇಡೀ ಚಿತ್ರದ ನಿಜವಾದ ಹೀರೋ ನಿರ್ದೇಶಕ ಪವನ್ ಕುಮಾರ್ ಆಗಿದ್ದಾರೆ. ಶೃದ್ಧಾ ಶ್ರೀನಾಥ್ ತನ್ನ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ್ದಾರೆ. ದಿಲೀಪ್ ರಾಜ್ ಸಿಕ್ಕಿದ ಅವಕಾಶವನ್ನು ಬಳಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ನಾರಾಯಣ್ ಗಮನಸೆಳೆಯುತ್ತಾರೆ. ಛಾಯಾಗ್ರಹಣವೂ ಥ್ರಿಲ್ಲರ್ ಚಿತ್ರಕ್ಕೆ ಪೂರಕವಾಗಿದೆ. ಪ್ರೇಕ್ಷಕರ ಎಲ್ಲ ಊಹೆಗಳನ್ನು ತಲೆಕೆಳಗೆ ಮಾಡುವ ನಿರ್ದೇಶಕ, ಕನ್ನಡಕ್ಕೆ ಒಂದು ಅಪರೂಪದ ಥ್ರಿಲ್ಲರ್ ಚಿತ್ರವನ್ನು ನೀಡಿದ್ದಾರೆ. ಆ ಮೂಲಕ ತನ್ನ ಮೂರನೆ ಸಾಹಸದಲ್ಲೂ ಪವನ್ ಗೆದ್ದಿದ್ದಾರೆ. ಚಿತ್ರದ ಸಕಲ ಕುಶಲತೆಯನ್ನು ಬಲ್ಲ ಈ ನಿರ್ದೇಶಕರಿಂದ ಇನ್ನಷ್ಟು ಸಾಹಸಗಳನ್ನು ಕನ್ನಡ ಪ್ರೇಕ್ಷಕರು ಧಾರಾಳವಾಗಿ ನಿರೀಕ್ಷಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X