Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈ ಮರದಿಂದ 5 ಮನೆಗಳಿಗೆ ವಿದ್ಯುತ್...

ಈ ಮರದಿಂದ 5 ಮನೆಗಳಿಗೆ ವಿದ್ಯುತ್ ಸೌಲಭ್ಯ!

ವಾರ್ತಾಭಾರತಿವಾರ್ತಾಭಾರತಿ22 May 2016 12:09 PM IST
share
ಈ ಮರದಿಂದ 5 ಮನೆಗಳಿಗೆ ವಿದ್ಯುತ್ ಸೌಲಭ್ಯ!

ಜಗತ್ತು ಈಗ ಪರ್ಯಾಯ ವಿದ್ಯುತ್ ಮೂಲಗಳನ್ನು ಹುಡುಕುತ್ತಿದೆ. ಪಶ್ಚಿಮ ಬಂಗಾಳದ ಪ್ರಯೋಗಾಲಯ CSIR ಈ ನಿಟ್ಟಿನಲ್ಲಿ ತನ್ನ ಕೊಡುಗೆಯನ್ನು ನೀಡಿದೆ. ಈ ಪ್ರಯೋಗಾಲಯದಲ್ಲಿ ಸೋಲಾರ್ ವಿದ್ಯುತ್ ಮರವನ್ನು ಸೃಷ್ಟಿಸಲಾಗಿದೆ. ಇದು ನಾಲ್ಕು ಚದರ ಅಡಿಗಿಂತ ದೊಡ್ಡದಾಗಿಲ್ಲ. ಆದರೆ ಮೂರು ಕಿಲೋ ವ್ಯಾಟ್ ಶಕ್ತಿ ಉತ್ಪಾದಿಸುತ್ತದೆ. ಇದನ್ನು ಐದು ಗಂಟೆಗಳ ಕಾಲ ಬಳಸಲು ಸಾಧ್ಯವಿದೆ.

ಪಶ್ಚಿಮ ಬಂಗಾಳದ ದುರ್ಗಾಪುರದ ಸೆಂಟ್ರಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ರೀಸರ್ಚ್ ಇನಸ್ಟಿಟ್ಯೂಟ್ (CMERI) ನ ಮುಖ್ಯ ವಿಜ್ಞಾನಿ ಸಿಬ್ನಾತ್ ಮೈಟಿ ಈ ಮರವನ್ನು ವಿನ್ಯಾಸಗೊಳಿಸಿದ್ದಾರೆ. ಕನಿಷ್ಠ ಭೂಮಿಯಲ್ಲಿ ಹೆಚ್ಚು ಸೋಲಾರ್ ವಿದ್ಯುತ್ ಉತ್ಪಾದಿಸುವ ವಿನ್ಯಾಸವನ್ನು ರೂಪಿಸುವುದೇ ದೊಡ್ಡ ಸವಾಲು ಎನ್ನುತ್ತಾರೆ ಸಿಬ್ನಾತ್. ಒಂದು ಮೆಗಾವ್ಯಾಟ್ ವಿದ್ಯುತ್ತಿಗೆ ಐದು ಎಕರೆಗಳ ಭೂಮಿಯ ಅಗತ್ಯವಿದೆ. 10,000 ಮೆಗಾವ್ಯಾಟ್ ಉತ್ಪಾದಿಸಲು 50,000 ಎಕರೆಗಳ ಜಾಗ ಬೇಕು. ಇದರಿಂದಾಗಿ ಪಶ್ಚಿಮ ಬಂಗಾಳ ಮತ್ತು ಬಿಹಾರ ಈ ತಂತ್ರಜ್ಞಾನ ಅಳವಡಿಸಿಕೊಳ್ಳುವುದಕ್ಕೆ ಹಿಂಜರಿಯುತ್ತಿದೆ ಎಂದು ಅವರು ಹೇಳುತ್ತಾರೆ.

ಸೋಲಾರ್ ಮರ ಎಂದರೇನು?

ಮೂರು ಕಿಲೋವ್ಯಾಟ್ ಸಾಧನವು ಮರದ ರೀತಿಯಲ್ಲಿದ್ದು ವಿಭಿನ್ನ ಹಂತಗಳಾದ ಕೊಂಬೆಗಳೂ ಇವೆ. ಇವುಗಳನ್ನು ಮನೆ ಮೇಲ್ಗಡೆ ಮತ್ತು ಹೆದ್ದಾರಿಗಳಲ್ಲಿ ಇಡಬಹುದು. ಈ ಮರಕ್ಕೆ ಕೇವಲ ನಾಲ್ಕು ಚದರ ಅಡಿ ಜಾಗ ಸಾಕು. ವಿಜ್ಞಾನಿಗಳು ಐದು ಕಿಲೋ ವ್ಯಾಟ್ ನ ಪಾರಂಪರಿಕ ಸೋಲಾರ್ ಫೋಟೋ ವೊಲ್ಟಾಕ್ ಸಿಸ್ಟಮನ್ನು 400 ಚದರ ಅಡಿ ಜಾಗದಲ್ಲಿ ಇರಿಸಿರುವುದು ದೊಡ್ಡ ವಿಷಯ. ಬ್ಯಾಟರಿ ಬ್ಯಾಕಪ್ ಜೊತೆಗೆ ಇದನ್ನು ಅಳವಡಿಸಿಕೊಳ್ಳಲು ರು. 3 ಲಕ್ಷ ಬೇಕು.

ಸೋಲಾರ್ ಮರವನ್ನು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ಉದ್ಘಾಟಿಸಿದ್ದಾರೆ. ಸಚಿವರ ಕಚೇರಿ ಮತ್ತು ಬಂಗಲೆಯಲ್ಲೂ ಕೆಲವು ಮರಗಳನ್ನು ಇಡಲು ಅವರು ಕೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X