Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್...

ಮಣಿಪಾಲ: ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಕೂಟ

ವಾರ್ತಾಭಾರತಿವಾರ್ತಾಭಾರತಿ22 May 2016 8:35 PM IST
share
ಮಣಿಪಾಲ: ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಕೂಟ

ಮಣಿಪಾಲ, ಮೇ 22: ಈಶ್ವರನಗರದ ಸ್ನೇಹ ಸಂಗಮ ಮತ್ತು ಉಡುಪಿ ಜಿಲ್ಲಾ ಚೆಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಕೂಟವನ್ನು ಮಣಿಪಾಲದ ಡಾ.ಟಿ.ಎಂ.ಎ.ಪಾಲಿ ಟೆಕ್ನಿಕ್ ಸಂಸ್ಥೆಯಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿತ್ತು. 

ಪಂದ್ಯಾಟವನ್ನು ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿ, ಬುದ್ದಿವಂತರ ಜಿಲ್ಲೆ ಎನಿಸಿರುವ ಅವಿಭಜಿತ ದ.ಕ. ಜಿಲ್ಲೆಗಳಲ್ಲಿ ಬುದ್ಧಿವಂತಿಕೆ ಆಟವಾದ ಚದುರಂಗವು ಅಷ್ಟೊಂದು ಬೆಳವಣಿಗೆ ಕಂಡಿಲ್ಲ. ಆ ನಿಟ್ಟಿನಲ್ಲಿ ಚದುರಂಗದಾಟಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ. ಚದು ರಂಗ ತರಬೇತಿ, ತರಬೇತಿ ಪಡೆದವರಿಗೆ ಪಂದ್ಯಗಳನ್ನಾಡುವ ಅವಕಾಶವನ್ನು ಕಲ್ಪಿಸುವ ಕಾರ್ಯ ಆಗಬೇಕು ಎಂದರು. ವೈದ್ಯೆ ಡಾ.ಎಚ್.ಜೆ.ಗೌರಿ ಮಾತನಾಡಿ, ಚೆಸ್ ಆಟದ ವೇಳೆ ನಡೆಯುವ ಮಿದುಳಿನ ಕ್ರಿಯೆ, ಚೆಸ್ ಆಟ ಮತ್ತು ನಮ್ಮ ಬದುಕಿನ ಆಟಕ್ಕೂ ನೇರ ಸಂಬಂಧ ಇದೆ. ಚೆಸ್ ಆಟದಲ್ಲಿನ ವಿವೇಚನಾ ಪೂರ್ಣ ನಡೆಗಳು ನಮ್ಮ ಬದುಕಿನ ಯಶಸ್ವಿ ನಡೆಗಳನ್ನಿಡಲು ಸಹಾಯಕವಾಗಿದ್ದು ಯಶಸ್ವಿ ಬದುಕಿಗೆ ಹೇತುವಾಗಬಲ್ಲದು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಉಡುಪಿ ನಗರ ಸಭಾಸದಸ್ಯ ಮಹೇಶ್ ಠಾಕೂರ್, ಎಚ್.ಎನ್.ಎಸ್.ರಾವ್ ಉಪಸ್ಥಿತರಿದ್ದರು.

 ಸಮಾರೋಪ ಸಮಾರಂಭದಲ್ಲಿ ಪ್ರಕಾಶ್ ನಾಯಕ್, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶ್‌ನ ಅಧ್ಯಕ್ಷ ಡಾ.ರಾಜ್‌ಗೋಪಾಲ್ ಶೆಣೈ, ಉಮಾ ನಾಥ ಕಾಪು, ಸ್ನೇಹ ಸಂಗಮದ ಉಪಾಧ್ಯಕ್ಷ ಪ್ರಭಾಕರ ಶೆಣೈ, ಮುಖ್ಯ ತೀರ್ಪುಗಾರ ಬಾಬು ಪೂಜಾರಿ ಉಪಸ್ಥಿತರಿದ್ದರು. ಅಂತಾರಾಷ್ಟ್ರೀಯ ಚೆಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಹೊನ್ನಾ ವರದ ವಿಶೇಷ ಚೇತನ ಸಮರ್ಥ್‌ನನ್ನು ಅಭಿನಂದಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಹರೀಶ್ ಕಲ್ಮಾಡಿ ಸ್ವಾಗತಿಸಿದರು, ನಾಗರಾಜ್ ವಂದಿಸಿದರು. ಮಂಜುನಾಥ ಮಣಿಪಾಲ ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶದ ವಿವರ ಈ ರೀತಿ ಇದೆ. ಮುಕ್ತ ವಿಭಾಗ: 1.ಶರಣ ರಾವ್, 2.ಮನೀಶ್ ಶೇರಿಗಾರ್, 3.ನಿಖಿಲೇಶ್ ಹೊಳ್ಳ. 7 ವರ್ಷಕ್ಕಿಂತ ಕೆಳಗಿನ ಬಾಲಕಿಯರು: 1.ಸ್ಮತಿ ಭಟ್, 2.ಅಲಿನಾ. ಬಾಲಕರು: 1.ರಾಮ್ ಶೆಟ್ಟಿ, 2.ಆರ್ಯನ್ ಸೂರ್ಯ, 3.ಪ್ರಣವ್ ರಾವ್. 9ವರ್ಷ ಕೆಳಗಿನ ಬಾಲಕರು: 1.ಪ್ರಥಮ್, 2.ಅದ್ವೈತ್, 3.ಷಣ್ಮುಖ. ಬಾಲಕಿಯರು: 1.ಯಶಸ್ವಿ ಪೂಜಾರಿ, 2.ಗೌತಮಿ, 3.ಮೆದ್ನಾ ಭಟ್. 11 ವರ್ಷ ಕೆಳಗಿನ ಬಾಲಕಿಯರು: 1.ಸಾನ್ವಿ ರಾವ್, 2.ವೈಭವಿ, 3.ಓಜಸ್ವಿ. ಬಾಲಕರು: 1.ಸುಮುಖ ನಾಯಕ್, 2.ವಿದ್ವತ್ ಕಾರಂತ್, 3.ತನ್ಮಯಿ. 13 ವರ್ಷ ಕೆಳಗಿನ ಬಾಲಕಿಯರು: 1.ಅನನ್ಯ, 2.ಅಖಿಲ, 3.ರಕ್ಷಾ. ಬಾಲಕರು: 1.ಸಿದ್ದಾಂತ್, 2.ಪ್ರಜ್ವಲ್, 3.ಅರ್ಜುನ್. 14ವರ್ಷ ಕೆಳಗಿನ ಬಾಲಕಿಯರು: 1.ಭೂಮಿಕಾ, 2.ಸೌಜನ್ಯ, 3.ಸ್ವಾತಿ ಭಟ್. ಬಾಲಕರು: 1.ಮಿಹಿರ್, 2. ಅಜಯ ಕೃಷ್ಣ, 3.ಸುಮುಖ್ ರಾವ್. ಉತ್ತಮ ಹಿರಿಯ ದುರಂಗ ಪಟು: ರಾಮ ಶೇರಿಗಾರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X