Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವರ್ಗಾವಣೆಗೊಂಡ ಐಜಿಪಿ...

ವರ್ಗಾವಣೆಗೊಂಡ ಐಜಿಪಿ ಅಮೃತ್‌ಪಾಲ್;ಎಸ್.ಪಿ.ಶರಣಪ್ಪರಿಗೆ ಬೀಳ್ಕೊಡುಗೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ22 May 2016 9:37 PM IST
share
ವರ್ಗಾವಣೆಗೊಂಡ ಐಜಿಪಿ ಅಮೃತ್‌ಪಾಲ್;ಎಸ್.ಪಿ.ಶರಣಪ್ಪರಿಗೆ ಬೀಳ್ಕೊಡುಗೆ ಸಮಾರಂಭ

ಮಂಗಳೂರು.ಮೆ.22; ವರ್ಗಾವಣೆಗೊಂಡ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮೃತ್ ಪಾಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಸ್.ಡಿ.ಶರಣಪ್ಪ ನವರಿಗೆ ಉಡುಪಿ ಹಾಗೂ ದಕ್ಷಿಣ ಜಿಲ್ಲಾ ಪೊಲೀಸ್ ಅಧಿಕಾರಿಗಳ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಗರದಲ್ಲಿಂದು ನಡೆಯಿತು. ಸಮಾರಂಭವನ್ನುದ್ದೇಶಿ ಮಾತನಾಡಿದ ಅಮೃತ್‌ಪಾಲ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.ಸಹಕಾರ ನೀಡಿದ ಪೊಲೀಸ್ ಇಲಾಖೆಯ ಹಾಗೂ ಇತರ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಮಂಗಳೂರು ಪೊಲೀಸ್ ಕಮೀಶನರ್ ಚಂದ್ರಶೇಖರ್ ಮಾತನಾಡುತ್ತಾ,ಪೊಲೀಸ್ ಇಲಾಖೆಯ ಬಗ್ಗೆ ಸಾಕಷ್ಟು ಅನುಭವ ಮತ್ತು ಮಾಹಿತಿ ಹೊಂದಿದ್ದ ವ್ಯಕ್ತಿಯಾಗಿದ್ದರು.ಎಸ್.ಪಿ.ಶರಣಪ್ಪ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯಹೊಂದಿದ್ದ ಉತ್ತಮ ಪೊಲೀಸ್ ಅಧಿಕಾರಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ.ಶರಣಪ್ಪ ಮಾತನಾಡುತ್ತಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅವಧಿ ತೃಪ್ತಿ ತಂದಿದೆ.ಹಲವು ಸವಾಲುಗಳನ್ನು ಎದುರಿಸಬೇಕಾಗಿತ್ತು.ಸಾರ್ವಜನಿಕರ ಹಾಗೂ ಇಲಾಖೆಯ ಅಧಿಕಾರಿಗಳ ಮತ್ತು ಮೇಲಧಿಕಾರಿಗಳ ಸಹಾಯದಿಂದ ಅವುಗಳನ್ನು ನಿಭಾಯಿಸಲು ಸಾಧ್ಯವಾಯಿತು.ಒಂದು ಪ್ರಕರಣದಲ್ಲಿ ರಾಜ್ಯದ ಉಚ್ಛ ನ್ಯಾಯಾಲಯ ಅಮಾನತು ಆದೇಶ ಹೊರಡಿಸಿದಾಗ ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಅದನ್ನು ಪ್ರಶ್ನಿಸಿ ನ್ಯಾಯದೊರಕಿಸಿಕೊಳ್ಳುವಲ್ಲಿ ಯಶಸ್ಸು ಸಾಧಿಸಿರುವುದು ಪ್ರಮುಖ ಘಟನೆಯಾಗಿದೆ.ಈ ಪ್ರಕರಣದಲ್ಲಿ ಹಲವು ಹಿರಿಯ ಅಧಿಕಾರಿಗಳು ಸಹಾಯ ನೀಡಿದ್ದಾರೆ.ರಾಜ್ಯ ಸರಕಾರವು ನ್ಯಾಯಾಲಯದಲ್ಲಿ ಪ್ರಕರಣದಾಖಲಿಸಲು ಕಾನೂನು ಬದ್ಧವಾದ ಸಹಕಾರವನ್ನು ನೀಡಿರುವುದು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ನಡೆದ ಘಟನೆಯಾಗಿದೆ ಎಂದು ಎಸ್‌ಪಿ ಶರಣಪ್ಪ ತಿಳಿಸಿದರು.ಅಪರಾಧ ನಡೆಯದಂತೆ ತಡೆಯುವುದು ಪೊಲೀಸರ ಪ್ರಮುಖ ಕೆಲಸ ,ಕೆಲವೊಮ್ಮೆ ಸಮಾಜದಲ್ಲಿ ಅಪರಾಧ ನಡೆದರೆ ಅದನ್ನು ಪತ್ತೆ ಹಚ್ಚುವಿದೆ ಪೊಲೀಸ್ ಇಲಾಖೆಯ ಪ್ರಮುಖ ಕೆಲಸ ಈ ನಿಟ್ಟಿನಲ್ಲಿ ನಾವು ಕಾರ್ಯಕ್ಷಮತೆಯನ್ನು ತೋರಿಸುವುದು ಮುಖ್ಯ ಎಂದು ಶರಣಪ್ಪ ತಿಳಿಸಿದರು.

ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಎಸ್.ಪಿ ಅಣ್ಣಾಮಲೈ ಮಾತನಾಡುತ್ತಾ ,ಐಜಿಪಿ ಅಮೃತ್‌ಪಾಲ್ ಬಹುಮುಖಿ ಜ್ಞಾನವನ್ನು ಹೊಂದಿದ್ದ ಅನುಭವಿ ಪೊಲೀಸ್ ಅಧಿಕಾರಿಯಾಗಿದ್ದರು.ಉತ್ತಮ ಮಾರ್ಗದರ್ಶಕರಾಗಿದ್ದರು ಎಂದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ,ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿನ್ಸೆಂಟ್ ಶಾಂತ ಕುಮಾರ್,ಪುತ್ತೂರು ಎಎಸ್‌ಪಿ ,ಕಾರ್ಕಳ ಎಎಸ್‌ಪಿ,ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ,ನಿವೃತ್ತ ಎಸ್.ಪಿ ಹರಿಶ್ಚಂದ್ರ,ಡಾ.ಮಹಾಬಲ ಶೆಟ್ಟಿ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಶುಭಕೋರಿದರು.ಐಜಿಪಿ ಅಮೃತ್‌ಪಾಲ್‌ರ ಪತ್ನಿ ಮಂಜುಳಾ ಅಮೃತ್‌ಪಾಲ್, ಡಾ.ಎಸ್.ಪಿ.ಶರಣಪ್ಪರ ಪತ್ನಿ ಯಾಲಿನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X