Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒತ್ತಡ ಮುಕ್ತ ಜೀವನಕ್ಕೆ ನಗು ಅಗತ್ಯ:...

ಒತ್ತಡ ಮುಕ್ತ ಜೀವನಕ್ಕೆ ನಗು ಅಗತ್ಯ: ಸಾಹಿತಿ ಪ್ರಭಾ ಶಂಕರ್

ವಾರ್ತಾಭಾರತಿವಾರ್ತಾಭಾರತಿ22 May 2016 10:24 PM IST
share
ಒತ್ತಡ ಮುಕ್ತ ಜೀವನಕ್ಕೆ ನಗು ಅಗತ್ಯ: ಸಾಹಿತಿ ಪ್ರಭಾ ಶಂಕರ್

ಸಾಗರ , ಮೇ 22: ಒತ್ತಡ ಮುಕ್ತ ಬದುಕಿಗೆ ನಗುವುದು ತೀರಾ ಅಗತ್ಯ ಎಂದು ಸಿದ್ದಾಪುರದ ಖ್ಯಾತ ವೈದ್ಯ ಹಾಗೂ ಸಾಹಿತಿಗಳಾದ ಡಾ. ಪ್ರಭಾಶಂಕರ ಗಣೇಶ ಹೆಗಡೆ ಕಿಲಾರ ಹೇಳಿದರು. ಇಲ್ಲಿನ ಬ್ರಾಸಂ ಸಭಾಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶನಿವಾರ ಏರ್ಪಡಿಸಿದ್ದ ‘ತಿಂಗಳ ಬೆಳದಿಂಗಳು’ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಬದುಕಿನ ನೆಮ್ಮದಿಗೆ ವೃತ್ತಿಯ ಜೊತೆ ಉತ್ತಮ ಹವ್ಯಾಸ ಬೆಳೆಸಿಕೊಳ್ಳಬೇಕು. ಮನುಷ್ಯನ ಒಳಗಿರುವ ಸುಪ್ತ ಮನಸ್ಸು ಬುದ್ಧಿಯ ತಪ್ಪು ಮತ್ತು ಸರಿಗಳನ್ನು ಗ್ರಹಿಸುತ್ತದೆ. ಎಲ್ಲ ಕ್ರಿಯೆಗಳನ್ನು ಸುಪ್ತ ಮನಸ್ಸು ಹಿಡಿತದಲ್ಲಿರಿಸಿ ಕೊಂಡು ಶಾಂತ ಸ್ಥಿತಿ ನಿರ್ಮಾಣವಾಗಲು ಪೂರಕ ಕೆಲಸ ಮಾಡುತ್ತದೆ. ಹೃದಯದ ಆರೋಗ್ಯಕ್ಕೆ ನಗು ಬೇಕು. ನಗುವಿನೊಂದಿಗೆ ಜೀವನ ಸಾಗಬೇಕು ಎಂದರು.ಕಸಾಪ ಜಿಲ್ಲಾ ಉಪಾಧ್ಯಕ್ಷ ತಿರುಮಲ ಮಾವಿನ ಕುಳಿ, ಸಾಹಿತ್ಯದ ಸಾಂಗತ್ಯ ಹೊಂದಿದಾಗ ಬದುಕು ಹಸನಾಗುತ್ತದೆ. ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಕೊಂಡರೆ ಮನಸ್ಸು ಹಾಗೂ ಆರೋಗ್ಯ ಎರಡೂ ಉತ್ತಮವಾಗಿರುತ್ತದೆ ಎಂದು ನುಡಿದರು.

ಕಸಾಪ ತಾಲೂಕು ಶಾಖೆ ಅಧ್ಯಕ್ಷ ಎಸ್.ವಿ. ಹಿತಕರ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಷತ್ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಯ ಜೊತೆಗೆ ಸಮಾಜ ಮುಖಿಯಾಗಿಯೂ ಕೆಲಸ ಮಾಡುವ ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿ ಪಾರದರ್ಶಕವಾಗಿ ಕೆಲಸ ಮಾಡುವ ಮೂಲಕ ಸಂಘಟನಾತ್ಮಕ ಶಕ್ತಿ ಬೆಳೆಸಿ ಕೊಳ್ಳುತ್ತಿದೆ ಎಂದರು.

ಪರಿಷತ್ ಕೋಶಾಧ್ಯಕ್ಷ ನಾರಾಯಣಮೂರ್ತಿ ಸ್ವಾಗತಿಸಿದರು. ಗಂಗಮ್ಮ ವಂದಿಸಿದರು. ಜಿ.ಆರ್. ಪಂಡಿತ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X