Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿ ರಾಜ್ಯದಿಂದ ಅಸೆಂಬ್ಲಿಗೆ ಹೋದ...

ಪ್ರತಿ ರಾಜ್ಯದಿಂದ ಅಸೆಂಬ್ಲಿಗೆ ಹೋದ ಮುಸ್ಲಿಂ ಜನಪ್ರತಿನಿಧಿಗಳು ಎಷ್ಟು ?

5 ರಾಜ್ಯಗಳಿಂದ ಎಷ್ಟು ಮುಸ್ಲಿಂ ಶಾಸಕರು ಆಯ್ಕೆಯಾಗಿದ್ದಾರೆ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ23 May 2016 11:23 AM IST
share
ಪ್ರತಿ ರಾಜ್ಯದಿಂದ ಅಸೆಂಬ್ಲಿಗೆ ಹೋದ ಮುಸ್ಲಿಂ ಜನಪ್ರತಿನಿಧಿಗಳು ಎಷ್ಟು ?

ಹೊಸದಿಲ್ಲಿ, ಮೇ 23: ಇತ್ತೀಚೆಗೆ ಐದು ರಾಜ್ಯಗಳ ವಿಧಾನ ಸಭೆಗಳಿಗೆ ನಡೆದ ಚುನಾವಣೆಗಳಲ್ಲಿ 120ಕ್ಕೂ ಹೆಚ್ಚು ಮುಸ್ಲಿಮರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚ್ಚೇರಿಯಲ್ಲಿ ಒಟ್ಟು 822 ಶಾಸಕರನ್ನು ಆಯ್ಕೆ ಮಾಡಲು ಚನಾವಣೆ ನಡೆದಿತ್ತು.

ಭಾರತದ ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರ ಪಾಲು 14ರಿಂದ 15 ಶೇ. ಆಗಿದ್ದರೆ, ಚುನಾವಣೆ ನಡೆದ ರಾಜ್ಯಗಳಲ್ಲಿ ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆ 37 ಶೇ. ಇದ್ದರೆ, ಕೇರಳದಲ್ಲಿ 27ಶೇ. ಹಾಗೂ ಪಶ್ಚಿಮ ಬಂಗಾಳದಲ್ಲಿ 29ಶೇ. ಆಗಿದೆ. ತಮಿಳುನಾಡು ಹಾಗೂ ಪುದುಚ್ಚೇರಿಯಲ್ಲಿ ಮುಸ್ಲಿಮರ ಜನಸಂಖ್ಯೆ ಒಟ್ಟು ಜನಸಂಖ್ಯೆಯ6 ಶೇ ಆಗಿದೆ.

ಹಾಗಿರುವಾಗ ಒಟ್ಟು ಆಯ್ಕೆಯಾದ ಮುಸ್ಲಿಂ ಶಾಸಕರುಗಳ ಸಂಖ್ಯೆ ತೀರಾ ಕಡಿಮೆಯಲ್ಲದಿದ್ದರೂ ಅದು ಇನ್ನೂ ಹೆಚ್ಚಾಗಬೇಕಿತ್ತು. ಚುನಾವಣೆ ನಡೆದ ಐದು ರಾಜ್ಯಗಳಲ್ಲಿ ಎರಡು ರಾಜ್ಯಗಳಲ್ಲಿ ಮುಸ್ಲಿಮ್ ಪಕ್ಷಗಳೂ ಇವೆ.

ಕೇರಳದಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಇದ್ದರೆ, ಅಸ್ಸಾಂನಲ್ಲಿ ಬದ್ರುದ್ದೀನ್ ಅಜ್ಮಲ್ ಅವರ ಎಯುಡಿಐಎಫ್ ಇದೆ. ಇವುಗಳ ಹೊರತಾಗಿ ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ ಎಸ್ಡಿಪಿಐ, ಎಐಎಂಐಎಂ, ಐಎನ್‌ಎಲ್ ಹಾಗೂ ಐಯುಎಂಎಲ್ ಕೂಡ ಸ್ಪರ್ಧಿಸಿದ್ದವು.

ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ಶಾಸಕರು ಆಯ್ಕೆಯಾಗಿದ್ದರೆ ಅವರಲ್ಲಿ 56 ಮಂದಿ ಮುಸ್ಲಿಮ್ ಶಾಸಕರಾಗಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಒಟ್ಟು 126 ಸ್ಥಾನಗಳಲ್ಲಿ 29 ಸ್ಥಾನಗಳಲ್ಲಿ ಮುಸ್ಲಿಮರು ಗೆದ್ದಿದಾರೆ. ಹೆಚ್ಚಿನವರು ಕಾಂಗ್ರೆಸ್ ಹಾಗೂ ಎಯುಡಿಎಫ್ ಗೆ ಸೇರಿದವರಾಗಿದ್ದರೆ, ಒಬ್ಬ ಮುಸ್ಲಿಮ್ ಶಾಸಕ ಬಿಜೆಪಿಗೆ ಸೇರಿದವರಾಗಿದ್ದಾರೆ.
ಕೇರಳದಲ್ಲಿ ಒಟ್ಟು 140 ಶಾಸಕರಲ್ಲಿ 30 ಮುಸ್ಲಿಂ ಶಾಸಕರಿದ್ದಾರೆ. ರಾಜ್ಯದಲ್ಲಿ ಐಯುಎಂಎಲ್ ನ 18 ಶಾಸಕರು ಆಯ್ಕೆಯಾಗಿದ್ದರೆ ಅವರಲ್ಲಿ 6 ಮಂದಿ ಮುಸ್ಲಿಮರಾಗಿದ್ದಾರೆ. ತಮಿಳುನಾಡು ಹಾಗೂ ಪುದುಚ್ಚೇರಿಯಿಂದಲೂ ಮುಸ್ಲಿಂ ಶಾಸಕರುಗಳು ಆಯ್ಕೆಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X