Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗರೀಕ ಸೇವಾ ಪರೀಕ್ಷೆಗಳಿಗೆ ವಯೋಮಿತಿ...

ನಾಗರೀಕ ಸೇವಾ ಪರೀಕ್ಷೆಗಳಿಗೆ ವಯೋಮಿತಿ ಕಡಿಮೆ ಮಾಡಿ : ಸರಕಾರಕ್ಕೆ ಯುಪಿಎಸ್ಸಿ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ23 May 2016 11:35 AM IST
share
ನಾಗರೀಕ ಸೇವಾ ಪರೀಕ್ಷೆಗಳಿಗೆ ವಯೋಮಿತಿ ಕಡಿಮೆ ಮಾಡಿ : ಸರಕಾರಕ್ಕೆ ಯುಪಿಎಸ್ಸಿ ಶಿಫಾರಸು

ಹೊಸದಿಲ್ಲಿ, ಮೇ 23 : ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕೆಂದು ಕನಸು ಹೊತ್ತು ಯುಪಿಎಸ್ಸಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯಥಿಗಳ ಮೇಲಿನ ವಯೋಮಿತಿ ಕಡಿಮೆಗೊಳಿಸುವಂತೆ ಯುಪಿಎಸ್ಸಿ ನೇಮಿತ ಸಮಿತಿಯೊಂದು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಿದೆಯೆಂದು ತಿಳಿದು ಬಂದಿದೆ.

ಶಿಕ್ಷಣ ಇಲಾಖೆಯ ಮಾಜಿ ಕಾರ್ಯದರ್ಶಿ ಬಿ ಎಸ್ ಬಾಸ್ವಾನ್ ಅವರು ಮುಖ್ಯಸ್ಥರಾಗಿರುವ ಸಮಿತಿಯನ್ನು ಮೋದಿ ಸರಕಾರ ಕಳೆದ ಆಗಸ್ಟ್ ತಿಂಗಳಲ್ಲಿ ನೇಮಿಸಿತ್ತು.
ಹಿಂದಿನ ಮನಮೋಹನ್ ಸಿಂಗ್ ಸರಕಾರ ಆರಂಭಿಸಿದ ಸಿವಿಲ್ ಸರ್ವಿಸ್ ಆ್ಯಪ್ಟಿಟ್ಯೂಡ್ ಪರೀಕ್ಷೆಯನ್ನು 2015ರಲ್ಲಿ ವಿರೋಧಿಸಿ ಹಲವಾರು ಪ್ರತಿಭಟನೆಗಳು ನಡೆದ ನಂತರ ಮೋದಿ ಸರಕಾರ ಪರೀಕ್ಷಾ ಪದ್ಧತಿಯನ್ನು ಪುನರ್ ಪರಿಶೀಲಿಸಲು ಒಪ್ಪಿಕೊಂಡಿತ್ತು.

ಪ್ರವೇಶಾತಿ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 1960 ದಶಕದಲ್ಲಿ 24 ವರ್ಷಗಳಿಂದ 2014ರಲ್ಲಿ32 ವರ್ಷಕ್ಕೆ ಏರಿತ್ತು.
ಪರಿಶಿಷ್ಟ ಜಾತಿ, ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ ವಯೋಮಿತಿಯಲ್ಲಿ ಇನ್ನೂ ಐದು ವರ್ಷಗಳ ಸಡಿಲಿಕೆ ನೀಡಲಾಗಿದ್ದರೆ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಾಗೂ ವಿಭಿನ್ನ ಸಾಮರ್ಥ್ಯದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಕ್ರಮವಾಗಿ ಇನ್ನೂ ಮೂರು ವರ್ಷಗಳ ಹಾಗೂ 10 ವರ್ಷಗಳ ಸಡಿಲಿಕೆ ನೀಡಲಾಗಿದೆ.

2012 ಹಾಗೂ 2013ರ ಪರೀಕ್ಷೆಗಳಲ್ಲಿ 30 ವರ್ಷ ದಾಟಿದ ಅಭ್ಯರ್ಥಿಗಳ ಯಶಸ್ಸಿನ ಪ್ರಮಾಣ 6ರಿಂದ 11 ಶೇ ಆಗಿದೆ.
ಪರೀಕ್ಷಾ ಪದ್ಧತಿಯಲ್ಲಿ ಯಾವುದೇ ಅಮೂಲಾಗ್ರ ಬದಲಾವಣೆ ತರಬೇಕಿದ್ದರೂ ಮೊದಲು ಅಭ್ಯರ್ಥಿಗಳ ಪ್ರವೇಶಾತಿ ವಯಸ್ಸನ್ನು ಕಡಿಮೆಗೊಳಿಸುವುದರಿಂದ ಆರಂಭಿಸಬೇಕೆಂದು ಹಿರಿಯ ಸರಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಳೆದ ವರ್ಷ ಒಟ್ಟು 4.6 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ ಅವರಲ್ಲಿ ಕೇವಲ 400 ಮಂದಿ ಯಶಸ್ಸು ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X