Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆ ಸಿ ಸಿ ಆರೋಗ್ಯ ಕಾರ್ಡ್ ನೋಂದಾವಣೆ,...

ಕೆ ಸಿ ಸಿ ಆರೋಗ್ಯ ಕಾರ್ಡ್ ನೋಂದಾವಣೆ, ಮಾಹಿತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ23 May 2016 12:10 PM IST
share
ಕೆ ಸಿ ಸಿ ಆರೋಗ್ಯ ಕಾರ್ಡ್ ನೋಂದಾವಣೆ, ಮಾಹಿತಿ ಶಿಬಿರ

ಸಂಪ್ಯ, ಮೇ 23: ಕೆ ಸಿ ಸಿ ಆರೋಗ್ಯ ಕಾರ್ಡ್ ನೋಂದಾವಣೆ ಮತು ಮಾಹಿತಿ ಶಿಬಿರ ಎಸ್ ಡಿ ಪಿ ಐ ಸಂಪ್ಯ ವಲಯದ ವತಿಯಿಂದ ಆರ್ಯಾಪು ಪಂಚಾಯತ್ ಮುಂಭಾಗದಲ್ಲಿ  ಇತ್ತೀಚೆಗೆ ನಡೆಯಿತು.

ಉದ್ಘಾಟನೆಯನ್ನು ಎಸ್ ಡಿ ಪಿ ಐ ಪುತ್ತೂರು ವಿಧಾನ ಸಭಾದ್ಯಕ್ಷ ಕೆ ಎ ಸಿದ್ದೀಕ್ ನೇರವೇರಿಸೀದರು. 
ಮುಖ್ಯ ಅತಿಥಿಗಳಾಗಿ ಎಸ್ ಕೆ ಎಸ್ ಎಸ್ ಎಫ್ ಸಂಪ್ಯ ಘಟಕಾದ್ಯಕ್ಷ ಅಬ್ದುಲ್ ಅಝೀಝ್ ಎಸ್ ಎಂ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕುಂಬ್ರ ಡಿವಿಷನ್ ಕಾರ್ಯದರ್ಶಿ ಅಝೀಝ್ ಸಂಪ್ಯ, ಪಿ ಎಫ್ ಐ ಸಂಪ್ಯ ವಲಯಾದ್ಯಕ್ಷ ಇಬ್ರಾಹಿಂ ಕೆ ಎಂ, ಹಾಗು ವಲಯ ಕಾರ್ಯದರ್ಶಿ ರಿಯಾಝ್ ಬಳಕ್ಕ ಉಪಸ್ಥಿತರಿದ್ದರು.

ಈ ಸಂದರ್ಭದಲಿ ಕೆ ಸಿ  ಸಿ ವ್ಯವಸ್ಥಾಪಕ ಅಬ್ದುಲ್ ರಹಿಮಾನ್ ಮಾಹಿತಿ ನೀಡಿ, ಕೆ.ಸಿ.ಸಿ ಆರೋಗ್ಯ ಕಾರ್ಡ್ ಹೊಂದಿದವರಿಗೆ ಕಣಚೂರು ಆಸ್ಪತ್ರೆ ದೆರಳಕಟ್ಟೆ, 
ಫಾದರ್ ಮುಲರ್ ಆಸ್ಪತ್ರೆ ಕಂಕನಾಡಿ, K.S. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, k.m.c ಆಸ್ಪತ್ರೆ ಅತ್ತಾವರ, K.m.c ಆಸ್ಪತ್ರೆ ಜ್ಯೋತಿ, ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ, ಸಹಾರ ಆಸ್ಪತ್ರೆ ತೊಕೊಟ್ಟು, ಓಂ ಕೊಲಜಿ ಆಸ್ಪತ್ರೆ ಪಂಪ್ ವೆಲ್ ಮಂಗಳೂರು 
ಹೈಲಾಂಡ್ ಆಸ್ಪತ್ರೆ ಮಂಗಳೂರು, ಸಿ.ಟಿ.ಆಸ್ಪತ್ರೆ ಮಂಗಳೂರು, ಪರ್ಲಿಯಾ ನರ್ಸಿಂಗ್ ಹೋಂ.ಬಿ.ಸಿ.ರೋಡ್, ಎ.ಜೆ.ಆಸ್ಪತ್ರೆ  ಕುಂಟಿಕಾನಾ, ಕಯರ್ ಕೇರ್ ಆಸ್ಪತ್ರೆ ಮುಡಿಫು ಈ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಮತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿದೆ ಎಂದರು.

ಈ ಶಿಬಿರಕ್ಕೆ ಎಸ್ ಡಿ ಪಿ ಐ ಜಿಲ್ಲಾದ್ಯಕ್ಷ ಹನೀಫ್ ಖಾನ್ ಕೋಡಾಜೆ, ಪಿ ಎಫ್ ಐ ಪುತ್ತೂರು ಜಿಲ್ಲಾ ಅಧ್ಯಕ್ಷ ಸಂಶುದ್ದೀನ್ ಈಶ್ವರಮಂಗಲ,  ಹಾಗು ಮುಖಂಡರಾದ ಅಝೀಝ್ ಕಬಕ, ನವಾಝ್ ಉಳ್ಳಾಲ್, ಜಾಬಿರ್ ಅರಿಯಡ್ಕ, ಇಕ್ಬಾಲ್ ಬೆಳ್ಳಾರೆ, ಭೇಟಿ ನೀಡಿದರು.

ಕೆ ಸಿ ಸಿ ಆರೋಗ್ಯ ಕಾರ್ಡ್ ಸಂಯೋಜಕರಾದ ವಾಸಿಂ ಉರಿಮಜಲ್, ಇಸ್ಮಾಯಿಲ್ ಸಂತರಬೈಲ್, ನೌಫಾಲ್ ಪೇರಮುಗೆರು ಈ  ಕಾರ್ಯಕ್ರಮ ನೆರವೇರಿಸಿ ಕೊಟ್ಟರು.
ಈ ಕಾರ್ಯಕ್ರಮವನ್ನು ಎಸ್ ಡಿ ಪಿ ಐ ಸಂಪ್ಯ ಘಟಕದ ಕಾರ್ಯದರ್ಶಿ ಬಷೀರ್ ವಾಗ್ಲೆ ಸ್ವಾಗತಿಸಿ, ಸಾಬಿತ್ ಅಜ್ಜಿಕಲ್ಲು ಸಂಪ್ಯ ವಂದಿಸಿ, ಅಝೀಝ್ ಕಲ್ಲರ್ಪೆ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X