Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಲಬಾರ್ ಗೋಲ್ಡ್ ನಿಂದ ಕಳವಾದ 7 ಕೆಜಿ...

ಮಲಬಾರ್ ಗೋಲ್ಡ್ ನಿಂದ ಕಳವಾದ 7 ಕೆಜಿ ಚಿನ್ನಾಭರಣ ಪೊಲೀಸ್ ವಶಕ್ಕೆ; 3 ಕಳ್ಳರ ಬಂಧನ

ವಾರ್ತಾಭಾರತಿವಾರ್ತಾಭಾರತಿ23 May 2016 3:39 PM IST
share
ಮಲಬಾರ್ ಗೋಲ್ಡ್ ನಿಂದ ಕಳವಾದ 7 ಕೆಜಿ ಚಿನ್ನಾಭರಣ ಪೊಲೀಸ್ ವಶಕ್ಕೆ; 3 ಕಳ್ಳರ ಬಂಧನ

ಶಾರ್ಜಾ : ಶಾರ್ಜಾದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂನಿಂದಏಳು ಕೆಜಿಗಿಂತಲೂ ಅಧಿಕ ತೂಕದ ಚಿನ್ನಾಭರಣ ಕಳವುಗೈದ ಆರೋಪದಮೇಲೆಪೊಲೀಸರುಮೂರು ಮಂದಿಯನ್ನು ದುಬೈನಲ್ಲಿ ಬಂಧಿಸಿದ್ದು, ಕಳ್ಳರ ತಂಡದ ಇನ್ನೊಬ್ಬನಿಗಾಗಿ ಶೋಧ ಮುಂದುವರಿಸಿದ್ದಾರೆ, ಕದ್ದ ಆಭರಣಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ. ಬಂಧಿತರೆಲ್ಲರೂ ಪಾಕಿಸ್ತಾನೀಯರೆಂದು ತಿಳಿದು ಬಂದಿದ್ದು ಅವರು ಸಂಯುಕ್ತ ಅರಬ್ ಸಂಸ್ಥಾನಕ್ಕೆ ವಿಸಿಟ್ ವೀಸಾ ಮೂಲಕ ಬಂದಿದ್ದರು.

ಶಾರ್ಜಾದ ಅಲ್ ಘುವೈರ್ ಪ್ರದೇಶದಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂನಲ್ಲಿ ಕಳೆದ ಶುಕ್ರವಾರ ಮುಂಜಾವು ಸುಮಾರು 4 ಗಂಟೆಯ ಹೊತ್ತಿಗೆ ಕಳವು ನಡೆದಿತ್ತು. ಶೋರೂಂನಲ್ಲಿ ಗ್ರಾಹಕರ ಆಯ್ಕೆಗಾಗಿ ಪ್ರದರ್ಶನ ಮಾಡಲಾಗಿದ್ದ ಆಭರಣಗಳನ್ನು ಕಳ್ಳರು ದೋಚಿದ್ದರೆಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಾರ್ಮ್ ಮೊಳಗಿದ್ದರೂ, ಪೊಲೀಸರು ಮೂರು ನಿಮಿಷಗಳೊಳಗೆ ಅಲ್ಲಿಗೆ ಆಗಮಿಸಬೇಕಾದರೆ ಕಳ್ಳರು ತಮ್ಮ ಕಾರ್ಯ ಮುಗಿಸಿ ಪರಾರಿಯಾಗಿದ್ದರು ಕಳ್ಳರು ಶೋರೂಂ ಬಾಗಿಲು ಒಡೆದು ಒಳ ಪ್ರವೇಶಿಸಿದ ಕೂಡಲೇ ಅ.

ಒಬ್ಬ ಹೊರಗೆ ನಿಂತಿದ್ದರೆ ಉಳಿದವರು ಒಳ ಹೋಗಿ ಚಿನ್ನಾಭರಣಗಳನ್ನು ದೋಚಿ ಹೊರಬಂದಿದ್ದರು. ಕಳವಾಗಿದ್ದ ಆಭರಣಗಳ ಮೊತ್ತ 1.5 ಮಿಲಿಯನ್ ಧಿರಮ್ ಎಂದು ತಿಳಿದು ಬಂದಿದೆ. ಮಲಬಾರ್ ಶೋರೂಂ ಒಳಗೆ 14 ಸಿಸಿಟಿವಿ ಕ್ಯಾಮರಾಗಳಿದ್ದರೆ ಹೊರಗೆ 2 ಕ್ಯಾಮರಾಗಳಿದ್ದವು. ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದರು. ಆರೋಪಿಗಳು ಕಳ್ಳತನಗೈಯ್ಯುವಾಗ ತಮ್ಮ ಮುಖಕ್ಕೆ ಮುಸುಕು ಹಾಕದೇ ಇರುವುದರಿಂದ ಅವರನ್ನು ಗುರುತು ಹಿಡಿಯುವುದು ಪೊಲೀಸರಿಗೆ ಸುಲಭವಾಗಿತ್ತು.

Suspect in 7kg gold heist in Sharjah caught on video. Full story here https://t.co/sKJ603ZQhh pic.twitter.com/Cn7CZAP3bC

— Gulf News (@gulf_news) May 23, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X