Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಕೆಎಫ್‌ಸಿಎಸ್‌ಸಿ ಗೋಡೌನ್...

ಬೆಳ್ತಂಗಡಿ: ಕೆಎಫ್‌ಸಿಎಸ್‌ಸಿ ಗೋಡೌನ್ ಕಾರ್ಮಿಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ23 May 2016 7:41 PM IST
share
ಬೆಳ್ತಂಗಡಿ: ಕೆಎಫ್‌ಸಿಎಸ್‌ಸಿ ಗೋಡೌನ್ ಕಾರ್ಮಿಕರಿಂದ ಪ್ರತಿಭಟನೆ

ಬೆಳ್ತಂಗಡಿ, ಮೇ 23: ರಾಜ್ಯದ ಕೆಎಫ್‌ಸಿಎಸ್‌ಸಿಯ 191 ಗೋಡೌನ್‌ಗಳಲ್ಲಿ ಕೆಲಸ ಮಾಡುತ್ತಿರುವ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಬೆಳ್ತಂಗಡಿಯಲ್ಲಿನ ಕಾರ್ಮಿಕರು ಲಾಲದಲ್ಲಿರುವ ಗೋಡನ್ ಮುಂದೆ ಧರಣಿ ನಡೆಸಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಶಾಸಕ ವಸಂತ ಬಂಗೇರ ಧರಣಿನಿರತರಿಂದ ಮನವಿ ಪತ್ರ ಸ್ವೀಕರಿಸಿದರು.

ಕಾರ್ಮಿಕರು ಭಾರತದ ಆಹಾರ ನಿಗಮದಲ್ಲಿ ನೀಡುತ್ತಿರುವ ಪ್ರಕಾರ ಕಾರ್ಮಿಕರಿಗೆ ವೇತನ ಸವಲತ್ತು, ರಜೆಗಳ ಸವಲತ್ತು, ಉದ್ಯೋಗ ಪತ್ರ, ಗುರುತಿನ ಚೀಟಿ, ವೇತನ ಚೀಟಿ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ, ಇಎಸ್‌ಐ ಹಾಗೂ ಪಿ.ಎಫ್, ಕೆಲಸದ ಸ್ಥಳದಲ್ಲಿ ಆಗುವ ಅಪಘಾತಗಳಿಗೆ ಪರಿಹಾರ, ಗ್ರಾಚ್ಯುಟಿ ನೀಡಬೇಕು ಮತ್ತು ಸರಕಾರದಿಂದ ಭವಿಷ್ಯನಿಧಿ ಹಣದ ಬಗ್ಗೆ ಸಾರಿಗೆ ಗುತ್ತಿಗೆದಾರರಲ್ಲಿ ಒಪ್ಪಂದ ಮಾಡಿಕೊಂಡ ವರ್ಷಗಳಿಂದ ಕಾರ್ಮಿಕರ ಖಾತೆಗಳಿಗೆ ಭವಿಷ್ಯನಿಧಿ ಹಣವನ್ನು ಕೂಡಲೇ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

 ಬೆಳ್ತಂಗಡಿಯಲ್ಲಿನ ಕಾರ್ಮಿಕರು ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ಯಾವುದೇ ಸೌಲಭ್ಯವಿಲ್ಲ. ರಾತ್ರಿಯಾದರೂ ಮೂಟೆಗಳನ್ನು ಹೊತ್ತು ಒಳಗಿಡುವಂತೆ ಒತ್ತಡ ತರುತ್ತಿರುವ ಬಗ್ಗೆ ಕೆಎಫ್‌ಸಿಎಸ್‌ಸಿ. ಬೆಳ್ತಂಗಡಿ ಘಟಕದ ಅಧ್ಯಕ್ಷ ಕೂಚ, ಶಾಸಕರ ಗಮನಕ್ಕೆ ತಂದಾಗ, ಕಾರ್ಮಿಕರ ಮೇಲೆ ಯಾವುದೇ ಒತ್ತಡ ಸಲ್ಲದು. ಅವರಿಗೆ ಸಿಗಬೇಕಾದ ಅರ್ಹ ಸವಲತ್ತುಗಳ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಹಾಗೂ ಆಹಾರ, ನಾಗರಿಕ ಸರಬರಾಜು ಗ್ರಾಹಕರ ಇಲಾಖೆಯವರಲ್ಲಿ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದರು.

ಘಟಕದ ಕಾರ್ಯದರ್ಶಿ ಕಿಟ್ಟು, ಸದಸ್ಯರಾದ ಸನ್ನು, ಬಾಬು, ಚಂದ್ರ, ಮುಹಮ್ಮದ್, ಓಬಯ್ಯ, ಉಮೇಶ, ಗೋಪಾಲ, ಅಡ್ಡಾಳಿ ಗೋಪಾಲ, ಹಕೀಂ, ಕೃಷ್ಣಪ್ಪ, ವಿಜಯ, ರಘು, ವಸಂತ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X