Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಿಕನ್ ಕರಿಯಿಂದ ಗ್ರಾಹಕನ ಪ್ರಾಣಕ್ಕೇ...

ಚಿಕನ್ ಕರಿಯಿಂದ ಗ್ರಾಹಕನ ಪ್ರಾಣಕ್ಕೇ ಸಂಚಕಾರ

ಬ್ರಿಟನ್ ನಲ್ಲಿ ಭಾರತೀಯ ಹೋಟೆಲ್ ಮಾಲಕನಿಗೆ ಜೈಲು

ವಾರ್ತಾಭಾರತಿವಾರ್ತಾಭಾರತಿ23 May 2016 9:38 PM IST
share
ಚಿಕನ್ ಕರಿಯಿಂದ ಗ್ರಾಹಕನ ಪ್ರಾಣಕ್ಕೇ ಸಂಚಕಾರ

ಲಂಡನ್ , ಮೇ 23 : ಕಡಲೆ ಅಲರ್ಜಿ ಇರುವ ಗ್ರಾಹಕನಿಗೆ ನೆಲಗಡಲೆ ಇರುವ ಚಿಕನ್ ಪದಾರ್ಥ ನೀಡಿ ಆತನ ಸಾವಿಗೆ ಕಾರಣವಾಗಿರುವ  ಬ್ರಿಟನ್ ನ ಭಾರತೀಯ ರೆಸ್ಟೋರೆಂಟ್ ಒಂದರ ಮಾಲಕ 6 ವರ್ಷಗಳ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ. 

ಇಂತಹ ಪ್ರಕರಣ ಹಾಗು ಶಿಕ್ಷೆ ಇದೇ ಮೊದಲು ಎಂದು ಹೇಳಲಾಗಿದೆ. ಪೌಲ್ ವಿಲ್ಸನ್ ಎಂಬ 38ವರ್ಷದ ಗ್ರಾಹಕನಿಗೆ ಕಡಲೆಯಿಂದ ಅಲರ್ಜಿ ಸಮಸ್ಯೆ ಇತ್ತು. ಅದಕ್ಕಾಗಿ ಆತ ಕಡಲೆ ಅಂಶ ಇಲ್ಲದ ಚಿಕನ್ ಟಿಕ್ಕಾ ಮಸಾಲ ಕೇಳಿದ್ದ. ಆದರೆ ಮೊಹಮ್ಮದ್ ಝಮಾನ್ ಮಾಲಕತ್ವದ ಹೋಟೆಲ್ ನಲ್ಲಿ ನೆಲಗಡಲೆ ಅಂಶ ಇರುವ ಕಡಲೆ ಮಿಕ್ಸ್ ಹಾಕಿ ತಯಾರಿಸಿದ ಚಿಕನ್ ಪದಾರ್ಥವನ್ನೇ ನೀಡಲಾಗಿತ್ತು. 

2014 ರ ಜನವರಿಯಲ್ಲಿ ನಡೆದ ಈ ಪ್ರಕರಣದಲ್ಲಿ ಆ ಚಿಕನ್ ಪದಾರ್ಥ ಸೇವಿಸಿದ ಬಳಿಕ ತೀವ್ರ ಅನಾರೋಗ್ಯಕ್ಕೆ ಒಳಗಾದ ಪೌಲ್ ತಮ್ಮ ಮನೆಯ ಶೌಚಾಲಯದಲ್ಲಿ ಬಿದ್ದು ಮೃತ ಪಟ್ಟಿದ್ದರು. ಇದಕ್ಕೂ ಮೊದಲು ಈ ಹೋಟೆಲ್ ನ 17 ವರ್ಷದ ಓರ್ವ ಗ್ರಾಹಕಿ ಕೂಡ ಇದೇ ರೀತಿ ಅಲರ್ಜಿ ಗೆ ಒಳಗಾಗಿ ಬಳಿಕ ಚಿಕಿತ್ಸೆ ಪಡೆದಿದ್ದರು. 

ಝಮಾನ್ ಗೆ ಒಟ್ಟು 6 ಹೋಟೆಲ್ ಗಳಿದ್ದು ಹೆಚ್ಚು ಖರ್ಚು ತಗಲುವ ಬಾದಾಮ್ ಪುಡಿಯ ಬದಲಿಗೆ ಕಡಲೆಯ ಪುಡಿ ಬಳಸಿ ಗ್ರಾಹಕರ ಜೀವದೊಂದಿಗೆ ಚೆಲ್ಲಾಟ ಆಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈಗ ಅವರ ಅಪರಾಧ ಸಾಬೀತಾಗಿ ಶಿಕ್ಷೆಯಾಗಿದೆ. 

" ಲಾಭಕ್ಕಾಗಿ ಝಮಾನ್ ನೀತಿ ನಿಯಮಗಳನ್ನು ಗಾಳಿಗೆ ತೂರಿ ಜೀವನದ ಪ್ರಮುಖ ಘಟ್ಟದಲ್ಲಿದ್ದ ವ್ಯಕ್ತಿಯ ಅಮೂಲ್ಯ ಜೀವ ಬಲಿ ಹಾಕಿದ್ದಾರೆ. ಮೃತಪಟ್ಟ ಪೌಲ್ ಕೂಡ ಕ್ಯಾಟರಿಂಗ್ ಉದ್ಯಮದಲ್ಲಿದ್ದರೂ ಅವರು ಝಮಾನ್ ನಂತೆ ನಿರ್ಲಕ್ಷ್ಯ ತೋರುತ್ತಿರಲಿಲ್ಲ " ಎಂದು ನ್ಯಾಯಾಧೀಶ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X