Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ ಪ್ರವಾಸ: ಭಾರತದ ಮಹಿಳಾ ಹಾಕಿ...

ಆಸ್ಟ್ರೇಲಿಯ ಪ್ರವಾಸ: ಭಾರತದ ಮಹಿಳಾ ಹಾಕಿ ತಂಡಕ್ಕೆ ಸುಶೀಲಾ ಸಾರಥ್ಯ

ವಾರ್ತಾಭಾರತಿವಾರ್ತಾಭಾರತಿ23 May 2016 11:14 PM IST
share
ಆಸ್ಟ್ರೇಲಿಯ ಪ್ರವಾಸ: ಭಾರತದ ಮಹಿಳಾ ಹಾಕಿ ತಂಡಕ್ಕೆ ಸುಶೀಲಾ ಸಾರಥ್ಯ

ಹೊಸದಿಲ್ಲಿ, ಮೇ 23: ಆಸ್ಟ್ರೇಲಿಯದ ಡಾರ್ವಿನ್‌ನಲ್ಲಿ ಮೇ 30 ರಿಂದ ಆರಂಭವಾಗಲಿರುವ ನಾಲ್ಕು ದೇಶಗಳ ಟೂರ್ನಮೆಂಟ್‌ನಲ್ಲಿ ಡಿಫೆಂಡರ್ ಸುಶೀಲಾ ಚಾನು 17 ಸದಸ್ಯೆಯರಿರುವ ಭಾರತೀಯ ಮಹಿಳಾ ಹಾಕಿ ತಂಡವನ್ನು ನಾಯಕಿಯಾಗಿ ಮುನ್ನಡೆಸಲಿದ್ದಾರೆ.

ಈ ಟೂರ್ನಿಯು ರಿಯೋ ಒಲಿಂಪಿಕ್ಸ್‌ಗೆ ಪೂರ್ವ ತಯಾರಿಯಾಗಿದೆ. ಟೂರ್ನಿಯಲ್ಲಿ ವಿಶ್ವದ ನಂ.3ನೆ ತಂಡ ಆಸ್ಟ್ರೇಲಿಯ, ನಾಲ್ಕನೆ ರ್ಯಾಂಕಿನಲ್ಲಿರುವ ನ್ಯೂಝಿಲೆಂಡ್ ಹಾಗೂ ವಿಶ್ವದ ನಂ.10ನೆ ತಂಡ ಜಪಾನ್ ಭಾಗವಹಿಸಲಿವೆ.

ಖಾಯಂ ನಾಯಕಿ ರಿತು ರಾಣಿಗೆ ವಿಶ್ರಾಂತಿ ನೀಡಲಾಗಿದ್ದು, ಸುಶೀಲಾರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ದೀಪಿಕಾ ಉಪ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ತಂಡದಲ್ಲಿ ಹಿರಿಯ ಆಟಗಾರ್ತಿಯರಾದ ಪೂನಂ ರಾಣಿ ಹಾಗೂ ವಂದನಾ ಕಟಾರಿಯಾ ಅವರಿದ್ದಾರೆ. ಯುವ ಆಟಗಾರ್ತಿಯರಾದ ನಿಕ್ಕಿ ಪ್ರಧಾನ್ ಹಾಗೂ ಮಿಡ್‌ಫೀಲ್ಡರ್ ಪ್ರೀತಿ ದುಬೆ ತಂಡದಲ್ಲಿ ಸ್ಥಾ ಪಡೆದಿದ್ದಾರೆ. ಪ್ರೀತಿ ದುಬೆ ವರ್ಷಾರಂಭದಲ್ಲಿ ನಡೆದ ಹಾಕಿ ಇಂಡಿಯಾದ ಎರಡನೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಸಂತಾ ಲಾಕ್ರ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿ ಜಯಿಸಿದ್ದರು.

ಆಸ್ಟ್ರೇಲಿಯ ಪ್ರವಾಸಕ್ಕೆ ಕೈಗೊಳ್ಳಲಿರುವ ಭಾರತ ತಂಡಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವುದು ಮಹಾ ಗೌರವ. ನಾವು ಈಗಾಗಲೇ ಹಾಕ್‌ಬೇ ಕಪ್‌ನಲ್ಲಿ ಜಪಾನ್ ಹಾಗೂ ನ್ಯೂಝಿಲೆಂಡ್ ತಂಡವನ್ನು ಎದುರಿಸಿದ್ದೇವೆ. ಜಪಾನ್ ಹಾಗೂ ಆಸ್ಟ್ರೇಲಿಯದಲ್ಲಿ ಉತ್ತಮ ಪ್ರದರ್ಶನ ನೀಡುವುದು ನಮ್ಮ ಮುಖ್ಯ ಗುರಿ. ಒಲಿಂಪಿಕ್ಸ್‌ನಲ್ಲಿ ಈ ಎರಡು ತಂಡಗಳು ನಾವಿರುವ ಗುಂಪಿನಲ್ಲೇ ಸ್ಥಾನ ಪಡೆದಿವೆ ಎಂದು ಸುಶೀಲಾ ಪ್ರತಿಕ್ರಿಯಿಸಿದ್ದಾರೆ.

ತಂಡ:

ಗೋಲ್‌ಕೀಪರ್‌ಗಳು: ಸವಿತಾ, ರಜನಿ ಡಿಫೆಂಡರ್‌ಗಳು: ದೀಪಿಕಾ(ಉಪನಾಯಕಿ), ಸುನೀತಾ ಲಾಕ್ರ, ನಿಕ್ಕಿ ಪ್ರಧಾನ್, ಸುಶೀಲಾ ಚಾನು(ನಾಯಕಿ), ನಿಯಾಲುಮ್ ಲಾಲ್.

ಮಿಡ್ ಫೀಲ್ಡರ್‌ಗಳು: ರಾಣಿ, ನಮಿತಾ ಟಾಪ್ಪೊ, ನವಜೋತ್ ಕೌರ್, ಮೊನಿಕಾ ಪ್ರೀತಿ ದುಬೆ, ರೇಣುಕಾ ಯಾದವ್.

ಫಾರ್ವರ್ಡ್‌ಗಳು: ಪೂನಂ ರಾಣಿ, ವಂದನಾ ಕಟಾರಿಯಾ, ಅನುರಾಧ ದೇವಿ, ಲಿಲಿಮಾ ಮಿಂಝ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X