Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಕಳೆದ 15 ವರ್ಷಗಳಲ್ಲಿ ಇರಾನ್ ಗೆ...

ಮೋದಿ ಕಳೆದ 15 ವರ್ಷಗಳಲ್ಲಿ ಇರಾನ್ ಗೆ ಭೇಟಿ ನೀಡಿದ ಪ್ರಥಮ ಪ್ರಧಾನಿ ಅಲ್ಲ

2012 ರಲ್ಲಿ ಮನಮೋಹನ್ ಭೇಟಿ ನೀಡಿದ್ದರು

ವಾರ್ತಾಭಾರತಿವಾರ್ತಾಭಾರತಿ24 May 2016 2:26 PM IST
share
ಮೋದಿ ಕಳೆದ 15 ವರ್ಷಗಳಲ್ಲಿ ಇರಾನ್ ಗೆ ಭೇಟಿ ನೀಡಿದ ಪ್ರಥಮ ಪ್ರಧಾನಿ ಅಲ್ಲ

ಹೊಸದಿಲ್ಲಿ, ಮೇ 24: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಹೋದಾಗಲೆಲ್ಲಾ ಅವರ ಭಕ್ತರು ಅದು ಭಾರತದ ಪ್ರಧಾನಿಯೊಬ್ಬರ ಪ್ರಥಮ ಭೇಟಿಯೆಂದು ಕೊಚ್ಚಿಕೊಂಡ ನಂತರ ಹಲವರು ಅದು ತಪ್ಪೆಂದು ಉದಾಹರಣೆ ಸಹಿತ ವಿವರಿಸಿದ ಪ್ರಸಂಗಗಳೂ ಇವೆ.

ಸೋಮವಾರ ಕೂಡ ನಡೆದಿದ್ದು ಅದೇ. ಪ್ರಧಾನಿಯ ಇರಾನ್ ಪ್ರವಾಸದ ವಿಚಾರದಲ್ಲಿ ಸೋಮವಾರ ಪ್ರಮುಖ ಮಾಧ್ಯಮ ಗುಂಪುಗಳಾದ ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ಎನ್‌ಡಿಟಿವಿ ತಮ್ಮ ವರದಿಗಳಲ್ಲಿ ಕಳೆದ 15 ವರ್ಷಗಳಲ್ಲಿ ಇರಾನ್ ಗೆ ಭೇಟಿ ನೀಡುತ್ತಿರುವ ಭಾರತದ ಪ್ರಥಮ ಪ್ರಧಾನಿ ಮೋದಿಯೆಂದೂ ಇದಕ್ಕೂ ಮೊದಲು ಇನ್ನೊಬ್ಬ ಬಿಜೆಪಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯ ಭೇಟಿ ನೀಡಿದ್ದರೆಂದೂ ವರದಿ ಮಾಡಿದ್ದವು.

ಸೋಮವಾರದ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಹೀಗೆ ಬರೆದಿತ್ತು ‘‘ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಥಮ ಭೇಟಿಗಾಗಿ ಟೆಹರಾನ್ ಗೆ ಆಗಮಿಸಿದಾಗ ಅವರು ಅಟಲ್ ಬಿಹಾರಿ ವಾಜಪೇಯಿಯವರ ನಂತರ ಇರಾನ್‌ಗೆ ಕಳೆದ 15 ವರ್ಷಗಳಲ್ಲಿ ಭೇಟಿ ನೀಡಿದ ಪ್ರಥಮ ಪ್ರಧಾನಿಯಾಗಿದ್ದಾರೆ.

ಕೇವಲ ಐದು ದಿನಗಳ ಹಿಂದೆ ಇದೇ ಪತ್ರರ್ಕ ಮೋದಿ ಇರಾನ್ ಭೇಟಿ ವಿಚಾರದಲ್ಲಿ ಹೀಗೆ ಬರೆದಿದ್ದರು. ‘‘ಮೋದಿಯವರ ಇರಾನ್ ಭೇಟಿ ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನ್ಯಾಮ್ ಅಧಿವೇಶನಕ್ಕೆ 2012ರಲ್ಲಿ ಭೇಟಿ ನೀಡಿದ ನಾಲ್ಕು ವರ್ಷಗಳ ನಂತರದ ಭೇಟಿಯಾಗಿದೆ,’’ಎಂದಿದ್ದರು.

ಆದರೆ ಸಾಮಾಜಿಕ ತಾಣಗಳಲ್ಲಿ ಕೂಡ ಹಲವರು ಮನಮೋಹನ್ ಸಿಂಗ್ 2012ರಲ್ಲಿ ಇರಾನ್ ಗೆ ಭೇಟಿ ನೀಡಿದ್ದನ್ನು ನೆನಪಿಸಿದ್ದಾರೆ. ಒಬ್ಬರಂತೂ ಸಿಂಗ್ ಅವರ ಇರಾನ್ ಭೇಟಿಯ ದೃಶ್ಯಾವಳಿಗಳಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವೆಬ್ ಸೈಟಿನ ಲಿಂಕೊಂದನ್ನೂ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X