Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಎಸ್‌ಎ ಪ್ರಶಸ್ತಿಗೆ ಮೌಂಟ್ ಕಾರ್ಮೆಲ್...

ಐಎಸ್‌ಎ ಪ್ರಶಸ್ತಿಗೆ ಮೌಂಟ್ ಕಾರ್ಮೆಲ್ ಶಾಲೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ24 May 2016 3:20 PM IST
share
ಐಎಸ್‌ಎ ಪ್ರಶಸ್ತಿಗೆ ಮೌಂಟ್ ಕಾರ್ಮೆಲ್ ಶಾಲೆ ಆಯ್ಕೆ

ಮೂಡುಬಿದಿರೆ, ಮೇ 24: ಐಎಸ್‌ಎ 2016-19 (ಬ್ರಿಟಿಷ್ ಕೌನ್ಸಿಲ್ ಇಂಟರ್‌ನ್ಯಾಶನಲ್ ಸ್ಕೂಲ್ ಅಕ್ಟಿವಿಟಿಸ್) ಪ್ರಶಸ್ತಿಗೆ ಮೂಡುಬಿದಿರೆಯ ಮೌಂಟ್ ಕಾರ್ಮೆಲ್ ಶಾಲೆ ಆಯ್ಕೆಯಾಗಿದೆ.

ಮಕ್ಕಳು ಹಾಗೂ ಯುವಜನರಲ್ಲಿ ಪೌಷ್ಠಿಕ ಆಹಾರದ ಬಗ್ಗೆ ಅರಿವು ಹಾಗೂ ಬೋಧನೆ-ಕಲಿಕೆಗಳ ಗುಣಮಟ್ಟವನ್ನು ಹೆಚ್ಚಿಸುವುದು ಈ ಯೋಜನೆ ಉದ್ದೇಶವಾಗಿದೆ. ಪ್ರಶಸ್ತಿಗೆ ಗಳಿಸುವ ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಶಿಕ್ಷಕರಲ್ಲಿ ಬೋಧನ ಸಾಮರ್ಥ್ಯ ಹೆಚ್ಚಿಸಲು ಸಂಸ್ಥೆಯೂ ಶಾಲೆಗೆ ಸಾಥ್ ನೀಡಲಿದೆ. ಐಎಸ್‌ಎ ಲೋಗೋ ಅನ್ನು ಶಾಲಾ ಆಡಳಿತ ವ್ಯವಸ್ಥೆ ಹಾಗೂ ಚಟುವಟಿಕೆ ಬಳಸಬಹುದಾಗಿದೆ.

‘ಐಎಸ್‌ಎ’ ಯೋಜನೆಯ ಪ್ರಶಸ್ತಿ ಅರ್ಹತೆಗೆ ಫೆಬ್ರವರಿ 18ರಂದು ಮೂಡುಬಿದಿರೆ ಕಾರ್ಮೆಲ್ ಸ್ಕೂಲ್(ಸಿಬಿಎಸ್‌ಇ) ಅಂತಾರಾಷ್ಟ್ರೀಯ ವೈವಿದ್ಯತೆಯ ಪ್ರದರ್ಶನ ಏರ್ಪಡಿಸಲಾಗಿತ್ತು. ಮಾರ್ಚ್ ತಿಂಗಳಲ್ಲಿ ಪ್ರದರ್ಶನದ ವರದಿಯನ್ನು ಚೆನ್ನೈಯಲ್ಲಿರುವ ಬ್ರಿಟಿಷ್ ಕೌನ್ಸಿಲ್ ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಎಲ್‌ಕೆಜಿ, ಯುಕೆಜಿ ಮಕ್ಕಳು ವಿವಿಧ ‘ರಾಷ್ಟ್ರೀಯ ಹೂವು’ಗಳನ್ನು , ಒಂದನೇ ತರಗತಿಯ ಮಕ್ಕಳು ಸಾಕುಪ್ರಾಣಿಗಳ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ, 2ನೇ ತರಗತಿಯ ವಿದ್ಯಾರ್ಥಿಗಳು ‘ಸುಗ್ಗಿ ಹಬ್ಬ’ವನ್ನು ವಿದೇಶಗಳಲ್ಲಿ ಯಾವ ರೀತಿ ಆಚರಿಸುತ್ತಾರೆ ಎಂಬುವುದನ್ನು , ಮೂರನೇ ತರಗತಿಯ ಮಕ್ಕಳು ಮಳೆಗಾಲದಲ್ಲಿನ ವಿಶೇಷತೆಗಳ ಕುರಿತು ಯೋಜನೆಗಳನ್ನು ಪ್ರದರ್ಶಿಸಿದ್ದರು.

ನಾಲ್ಕನೇ ಹಾಗೂ 5ನೇ ತರಗತಿ ಮಕ್ಕಳು ವಿವಿಧ ದೇಶಗಳಲ್ಲಿನ ಸಂಚಾರಿ ನಿಯಮಗಳ ಕುರಿತು ಸೂಚನ ಫಲಕ, ಪರಿಕರಗಳ ಮೂಲಕ ವಿವರಣೆ, 6ನೇ ಹಾಗೂ 7ನೇ ತರಗತಿಯ ಮಕ್ಕಳು ಪೌಷ್ಠಿಕ ಆಹಾರಗಳನ್ನು ತಯಾರಿಕೆ 8ನೇ ತರಗತಿಯ ವಿದ್ಯಾರ್ಥಿಗಳು ವಿವಿಧ ದೇಶಗಳ ನೃತ್ಯ ಕಲೆಗಳನ್ನು ಅವುಗಳ ಧಿರಿಸು, ಅಭರಣಗಳೊಂದಿಗೆ ಪ್ರಸ್ತುಪಡಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X