Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಮ್ ಕಾರ್ಡ್ ನುಂಗಿದ ಬಾಲಕಿ!

ಸಿಮ್ ಕಾರ್ಡ್ ನುಂಗಿದ ಬಾಲಕಿ!

ಶ್ವಾಸಕೋಶದಲ್ಲಿ ಸಿಲುಕಿದ ಸಿಮ್, ವೈದ್ಯರ ಸಾಹಸದಿಂದ ಬದುಕಿದ ಜೀವ

ವಾರ್ತಾಭಾರತಿವಾರ್ತಾಭಾರತಿ25 May 2016 10:34 AM IST
share
ಸಿಮ್ ಕಾರ್ಡ್ ನುಂಗಿದ ಬಾಲಕಿ!

ತ್ರಿಶೂರ್‌, ಮೇ 25: ಮೊಬೈಲ್‌ನಲ್ಲಿ ಇರಬೇಕಾದ ಸಿಮ್‌ ಕಾರ್ಡ್‌ ಶ್ವಾಸಕೋಶದಲ್ಲಿದ್ದರೆ ಏನಾಗಬಹುದು ? 

ತ್ರಿಶೂರ್ ಮುಂಡೂರಿನ ಅಶ್ವತಿ (16) ಹಲ್ಲಿನಲ್ಲಿ ಕಚ್ಚಿ ಹಿಡಿದಿದ್ದ ಸಿಮ್‌ ಕಾರ್ಡ್‌ ಆಕಸ್ಮಿಕವಾಗಿ ಒಳಹೋಯಿತು. ಸಿಟಿ ಸ್ಕ್ಯಾನ್‌ನಿಂದ ಸಿಮ್‌ಕಾರ್ಡ್‌ ಶ್ವಾಸಕೋಶದೊಳಗೆ ಸಿಲುಕಿರುವುದು ಪತ್ತೆಯಾಯಿತು.

ಶಸ್ತ್ರಚಿಕಿತ್ಸೆ ಮೂಲಕ ಸಿಮ್‌ ಕಾರ್ಡ್‌ ತೆಗೆಯಬಹುದಾದರೂ, ಎದೆಯ ಎಲುಬಿಗೆ ಸ್ವಲ್ಪ ಹಾನಿಯಾದರೂ ಪ್ರಾಣವೇ ಹೋಗುವ ಸಾಧ್ಯತೆ ಇದ್ದ ಕಾರಣ ಬ್ರ್ಯಾಂಕೋಸ್ಕೋಪಿ ಮೂಲಕ ಸಿಮ್‌ ಕಾರ್ಡ್‌ ಹೊರತೆಗೆದ ವೈದ್ಯರು ಆಕೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. 

ಆಗಿದ್ದೇನು ?

ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಚುನಾವಣಾ ಫಲಿತಾಂಶ ಕುರಿತ ಚರ್ಚೆಯನ್ನು ವೀಕ್ಷಿಸುತ್ತಿದ್ದ ಅಶ್ವತಿ, ಪೋಷಕರ ಜತೆ ಇದೇ ವಿಚಾರವಾಗಿ ಬಿರುಸಿನ ಚರ್ಚೆ ನಡೆಸಿದ್ದಳು. ಈ ಮಧ್ಯೆ, ಮೊಬೈಲ್‌ ಸಿಮ್‌ ಕಾರ್ಡ್‌ ಬದಲಿಸುತ್ತಿದ್ದ ಬಾಲಕಿ ಮಾತಿನ ಭರದಲ್ಲಿ ಹಲ್ಲಿನಲ್ಲಿ ಕಚ್ಚಿ ಹಿಡಿದಿದ್ದ ಸಿಮ್‌ ಕಾರ್ಡ್‌ ನುಂಗಿದ್ದಳು.

ಗಾಬರಿಗೊಳ್ಳದ ಹುಡುಗಿ ಹೊಟ್ಟೆ ತುಂಬ ಉಂಡರೆ ಮಲದ ಜತೆಗೆ ಸಿಮ್‌ ಕಾರ್ಡ್‌ ಹೊರಬರಬಹುದು ಎಂದು ಭಾವಿಸಿ ಸೇಬು, ಬಾಳೆ ಹಣ್ಣು ಮುಂತಾದ ಹಣ್ಣುಗಳನ್ನು ಸೇವಿಸಿದಳು. ಕೊನೆಗೆ ಹೊಟ್ಟೆ ತುಂಬ ಊಟವನ್ನೂ ಮಾಡಿದಳು. ಆದರೆ, ಪ್ರಯೋಜನ ಆಗಲಿಲ್ಲ. ಸಂಜೆ ವೇಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು.

ಉಸಿರಾಟದ ಸಮಸ್ಯೆ ಬಳಲುತ್ತಿದ್ದ ಆಕೆಯನ್ನು ತ್ರಿಶೂರಿನ ಅಮಲಾ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಿಟಿ ಸ್ಕ್ಯಾನ್‌ ನಿಂದ ಶ್ವಾಸಕೋಶದಲ್ಲಿ ಸಿಮ್‌ ಕಾರ್ಡ್‌ ಇರುವುದನ್ನು ಪತ್ತೆ ಮಾಡಿದ ವೈದ್ಯರು ಬ್ರ್ಯಾಂಕೋಸ್ಕೋಪಿ ನಡೆಸಿ ಶ್ವಾಸಕೋಶದಿಂದ ಸಿಮ್‌ ಕಾರ್ಡ್‌ಅನ್ನು ಹೊರ ತೆಗೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X