Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 91ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

91ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

ಪೂರಕ ಪರೀಕ್ಷೆ ಜುಲೈ 1ರಿಂದ 13ರ ತನಕ

ವಾರ್ತಾಭಾರತಿವಾರ್ತಾಭಾರತಿ25 May 2016 12:08 PM IST
share
91ಕಾಲೇಜುಗಳಲ್ಲಿ  ಶೂನ್ಯ ಫಲಿತಾಂಶ

ಬೆಂಗಳೂರು, ಮೇ 25: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ರಾಜ್ಯಕ್ಕೆ ಶೇ 57.20 ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ  ಇದು  ಶೇ. 3 ರಷ್ಟು  ಕಡಿಮೆಯಾಗಿದೆ. ರಾಜ್ಯದಲ್ಲಿ 6,36, 368 ವಿದ್ಯಾರ್ಥಿಗಳಲ್ಲಿ 3,64,013 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಫಲಿತಾಂಶದಲ್ಲಿ ಬಾಲಕರಿಗಿಂತ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ 91 ಕಾಲೇಜುಗಳು ಶೂನ್ಯ ಫಲಿತಾಂಶ ದಾಖಲಿಸಿದೆ
 www.karresults.nic.in ಮತ್ತು www.puc.kar.nic.in ವೆಬ್‌ಸೈಟ್‌ಗಳಲ್ಲಿ ಫ‌ಲಿತಾಂಶ ಲಭ್ಯವಾಗಲಿದೆ 

ಅನುತ್ತೀರ್ಣಗೊಂಡವರಿಗೆ ಜುಲೈ 1ರಿಂದ 13ರ ತನಕ ಪೂರಕ ಪರೀಕ್ಷೆ  ನಿಗದಿಯಾಗಿದೆ.

ಫಲಿತಾಂಶದ ಬಗ್ಗೆ ಒಂದಿಷ್ಟು......

ಒಟ್ಟು ಉತ್ತೀರ್ಣ            ಶೇ 57.20
ಪರೀಕ್ಷೆಗೆ ಹಾಜರಾದವರು  6,36, 368
ಉತ್ತೀರ್ಣ                     3,64,013 
ಅನುತ್ತೀರ್ಣ                   2,72,355

 ಡಿಸ್ಟಿಂಕ್ಷನ್ : 41,373 
ಪ್ರಥಮ ಶ್ರೇಣಿ :1,89,791 
ದ್ವಿತೀಯ ಶ್ರೇಣಿ :78,301 
ತೃತೀಯ ಶ್ರೇಣಿ :54,548

ಅಗ್ರಸ್ಥಾನ ಪಡೆದವರು
ವಿಜ್ಞಾನ  ವಿಭಾಗ -ರಕ್ಷಿತಾ ತಮನ್‌  (596 ಅಂಕ) - ಸರ್ದಾರ್ ಪಟೇಲ್ ಪಿಯು ಕಾಲೇಜು ಬೆಂಗಳೂರು  .

ವಾಣಿಜ್ಯ ವಿಭಾಗ  - ಸಹನಾ ಕುಲಕರ್ಣಿ (594 ಅಂಕ) - ವಿ.ಬಿ. ದರ್ಬಾರ್‌ ಪಿಯು ಕಾಲೇಜು ವಿಜಾಪುರ

ಕಲಾ ವಿಭಾಗ-  ಪಿ. ಅನಿತಾ  ಬಸಪ್ಪ  (594 ಅಂಕ) ಇಂದೂ ಸ್ವತಂತ್ರ ಪಿಯು ಕಾಲೇಜು ಕೊಟ್ಟೂರು ಬಳ್ಳಾರಿ  


ಮೊದಲ ಸ್ಥಾನ –ದಕ್ಷಿಣ ಕನ್ನಡ  ಜಿಲ್ಲೆ  ಶೇ.90.48
ಎರಡನೇ ಸ್ಥಾನ –ಉಡುಪಿ ಜಿಲ್ಲೆ  ಶೇ.90.35
ಮೂರನೇ ಸ್ಥಾನ –ಕೊಡಗು ಜಿಲ್ಲೆ  ಶೇ.79.35
ಕೊನೆಯ  ಸ್ಥಾನ –ಯಾದಗಿರಿ ಜಿಲ್ಲೆ  ಶೇ. 44.16

*ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜೂ. 7ಕ್ಕೆ ಕೊನೆಯ ದಿನಾಂಕ
*ಸ್ಕ್ಯಾನಿಂಗ್ ಪ್ರತಿ  ಪಡೆಯಲು 400 ರೂ.
*ಸ್ಕ್ಯಾನಿಂಗ್ ಪ್ರತಿಗೆ  ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನಾಂಕ 

*ಪರೀಕ್ಷಾ ಶುಲ್ಕ ಕಟ್ಟಲು ಜೂನ್ 6 ಕೊನೆಯ ದಿನಾಂಕ

*ಜುಲೈ 1 ರಿಂದ 13 ರವರೆಗೆ ಪೂರಕ ಪರೀಕ್ಷೆ
*ಪೂರಕ ಪರೀಕ್ಷೆ ಕಟ್ಟಲು ಒಂದು ವಿಷಯಕ್ಕೆ  101 ರೂ.
*ಮೂರು ವಿಷಯಕ್ಕೆ 301 ರೂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X