Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೃದಯಾಘಾತ ಎಂದು ಆಸ್ಪತ್ರೆಗೆ ಹೋದ ಮಹಿಳೆಯ...

ಹೃದಯಾಘಾತ ಎಂದು ಆಸ್ಪತ್ರೆಗೆ ಹೋದ ಮಹಿಳೆಯ ಹೃದಯದೊಳಗಿತ್ತು ಬುಲೆಟ್ !

ವಾರ್ತಾಭಾರತಿವಾರ್ತಾಭಾರತಿ25 May 2016 12:29 PM IST
share
ಹೃದಯಾಘಾತ ಎಂದು ಆಸ್ಪತ್ರೆಗೆ ಹೋದ ಮಹಿಳೆಯ ಹೃದಯದೊಳಗಿತ್ತು ಬುಲೆಟ್ !

ಅಹ್ಮದಾಬಾದ್, ಮೇ 25: ರಾಯಖಡ್ ನಗರದ ತನ್ನ ಮನೆಯ ಹೊರಗೆ ಮಂಚದಲ್ಲಿ ಮಲಗಿದ್ದ 28 ವರ್ಷದ ಹಂಸಾ ಚೌಧುರಿಗೆ ಒಮ್ಮೆಗೇ ಎದೆಯಲ್ಲಿ ಅತೀವ ನೋವಾಗಿ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತು. ವೈದ್ಯರು ಆಕೆಗೆ ಹೃದಯಾಘಾತವಾಗಿಲ್ಲವೆಂಬುದನ್ನು ದೃಢಪಡಿಸಿದ್ದರೂ ಮರುದಿನ ಆಕೆಯ ಬಲ ಎದೆಯ ಭಾಗದಲ್ಲಿ ರಕ್ತ ಕಂಡ ನಂತರ ಎಕ್ಸ್-ರೇ ತೆಗೆಸಿದಾಗ ಎಲ್ಲರಿಗೂ ಆಶ್ಚರ್ಯ ಕಾದಿತ್ತು. ಆಕೆಯ ಎದೆಯೊಳಗೆ ಬುಲೆಟ್ ಒಂದು ಹೊಕ್ಕಿತ್ತು, ಅಂದರೆ ಆಕೆಗೆ ಯಾರೋ ಗುಂಡಿಕ್ಕಿದ್ದರು. ಬುಲೆಟ್ ಆಕೆಯ ಎದೆಯ ಮಧ್ಯ ಭಾಗದಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ನಗರದ ವಿ ಎಸ್ ಆಸ್ಪತ್ರೆಯ ವೈದ್ಯರು ಐದು ಗಂಟೆ ಅವಧಿಯ ಶಸ್ತ್ರಕ್ರಿಯೆಯ ನಂತರ ಆಕೆಯ ಎದೆಯೊಳಗೆ ಹೊಕ್ಕಿದ್ದ ಗುಂಡನ್ನು ಹೊರತೆಗೆದಿದ್ದು ಹಂಸಾ ಈಗ ಚೇತರಿಸಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಗಾಯಕ್ ವಾಡ್ ಹವೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಮನ್ಸೂರಿ ನಿ ಚಲಿ ಪ್ರದೇಶದ ನಿವಾಸಿಯಾಗಿರುವ ಹಂಸರಿಗೆ ಇನ್ನೂ ತನಗೆ ಯಾರೋ ಗುಂಡಿಕ್ಕಿದ್ದಾರೆಂಬುದನ್ನು ನಂಬಲು ಸಾಧ್ಯವೇ ಆಗುತ್ತಿಲ್ಲ. ‘‘ತುಂಬಾ ಸೆಖೆಯಿದ್ದ ಕಾರಣ ನಾನು ಹಾಗೂ ನನ್ನ ಮೂರು ವರ್ಷದ ಪುತ್ರ ಜಯದೀಪ್ ಹೊರಗೆ ಮಂಚದಲ್ಲಿ ಮಲಗಿದ್ದೆವು. ರಾತ್ರಿ ಸುಮಾರು 11.30ರ ಹೊತ್ತಗೆ ನನ್ನ ಎದೆಯೊಳಗೆ ಉರಿತದ ಅನುಭವವಾಯಿತು. ನನಗೆ ಹೃದಯಾಘಾತವಾಯಿತು ಎಂದುಕೊಂಡೆ’’ಎನ್ನುತ್ತಾರೆ ಹೊಟ್ಟೆ ಹೊರೆಯಲು ಇತರರ ಮನೆಗೆಲಸ ನಿರ್ವಹಿಸುವ ಹಂಸ.

ನೆರೆಮನೆಯವರ ಗೋಡೆಯೊಂದು ಕುಸಿದು ಕೆಲವರು ಗಾಯಗೊಂಡಿದ್ದರಿಂದ ಅವರೊಂದಿಗೆ ಆ ಸಮಯ ತಾನು ಆಸ್ಪತ್ರೆಯಲ್ಲಿದ್ದೆನೆಂದು ಆಕೆಯ ಪತಿ ಆಟೋ ಚಾಲಕನಾಗಿರುವ ಜಗದೀಶ್ ಹೇಳುತ್ತಾರೆ.

ಆದರೂ ಈ ಘಟನೆ ಇನ್ನೂ ರಹಸ್ಯಮಯವಾಗಿಯೇ ಉಳಿದು ಬಿಟ್ಟಿದ್ದು ಗುಂಡು ತಾಗಿ ರಕ್ತ ಒಸರುತ್ತಿದ್ದರೂ ಹೇಗೆ ಗೊತ್ತಾಗಿಲ್ಲವೆಂದು ಕೇಳಿದಾಗ ಹಂಸ ತಾನು ಅತಿಯಾಗಿ ಬೆವರುತ್ತಿದ್ದುದರಿಂದ ತನಗೆ ಗೊತ್ತಾಗಿಲ್ಲವೆಂಬ ಸಮಜಾಯಿಷಿ ನೀಡಿದ್ದಾಳೆ. ಹಂಸಾ ಮತ್ತಾಕೆಯ ಗಂಡ ತಮಗೆ ಯಾರೂ ವೈರಿಗಳಿಲ್ಲವೆಂದೂ ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X