Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ನಗರಸಭೆ: ಕೆಲ ಅಧಿಕಾರಿಗಳ...

ಪುತ್ತೂರು ನಗರಸಭೆ: ಕೆಲ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ25 May 2016 1:02 PM IST
share

ಪುತ್ತೂರು, ಮೇ 25: ವರ್ಗಾವಣೆಗೊಂಡ ಬಳಿಕ ಪುತ್ತೂರು ನಗರ ಸಭೆಯ ಕಡತಗಳ ಪ್ರಭಾರವನ್ನು ಹಸ್ತಾಂತರಿಸದೇ ಇರುವ ಕೆಲ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭೆ ಅಧ್ಯಕ್ಷೆ ಜಯಂತಿ ಬಲ್ನಾಡು ಮತ್ತು ಸದಸ್ಯರು ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪುತ್ತೂರು ಪುರಸಭೆ/ ಮೇಲ್ದರ್ಜೆಗೇರಿದ ನಗರ ಸಭೆಯ ಪ್ರಥಮ ದರ್ಜೆ ಸಹಾಯಕರಾಗಿದ್ದ ಜನಾರ್ದನ ನಾಯ್ಕ, ಯೋಗೀಶಪ್ಪ, ಕಿರಿಯ ಅಭಿಯಂತರ ಶಿವಕುಮಾರ್, ಆರೋಗ್ಯ ನಿರೀಕ್ಷಕ ರತ್ನಪ್ರಸಾದ್, ರಾಮಚಂದ್ರ, ಕಂದಾಯ ನಿರೀಕ್ಷಕ ಚೆನ್ನಪ್ಪ ಗೌಡ, ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಕಡತ ಪ್ರಭಾರವನ್ನು ಕಚೇರಿಗೆ ನೀಡಿಲ್ಲ. ಇವರೆಲ್ಲ ಈಗಾಗಲೇ ವರ್ಗಾವಣೆಗೊಂಡಿದ್ದಾರೆ. ನಗರಸಭಾ ಕಚೇರಿಯಲ್ಲಿ ಕಟ್ಟಡ ಹಾಗೂ ಇನ್ನಿತರ ಪರವಾನಗಿ ನವೀಕರಣಕ್ಕೆ ಅರ್ಜಿ ಬಂದಾಗ ಮೂಲ ಕಡತಗಳು ಕಚೇರಿಯಲ್ಲಿ ಇಲ್ಲದೇ ಅರ್ಜಿದಾರರಿಗೆ ಪರವಾನಗಿ ನವೀಕರಣ ಮಾಡಲು ಸಮಸ್ಯೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ನಗರಸಭಾ ಕಚೇರಿಯಲ್ಲಿ ರೆಕಾರ್ಡ್ ರೂಂ ಇದ್ದರೂ, ಕಚೇರಿಯ ಕಡತಗಳನ್ನು ಕ್ರಮದಂತೆ ಜೋಡಿಸಿಲ್ಲ. ರೆಕಾರ್ಡ್ ರೂಂನ ಕಡತಗಳ ಬಗ್ಗೆ ರಿಜಿಸ್ಟ್ರಿ ವಹಿಯನ್ನು ನಿರ್ವಹಿಸುವುದಿಲ್ಲ. ನಗರಸಭಾ ಕಚೇರಿಯಲ್ಲಿ ವಿಷಯ ನಿರ್ವಾಹಕರು ನಿರ್ವಹಿಸುವ ಕಡತಗಳನ್ನು ತಮ್ಮ ವಶದಲ್ಲಿಯೇ ಇಟ್ಟುಕೊಂಡಿದ್ದು, ರೆಕಾರ್ಡ್ ರೂಂಗೆ ಕಡತ ನೀಡುವ ಕಾರ್ಯ ನಡೆಯುತ್ತಿಲ್ಲ ಎಂದು ಅವರು ಮನವಿಯಲ್ಲಿ ಆರೋಪಿಸಿದ್ದಾರೆ.

ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಮೂಡುಬಿದರೆ ಪುರಸಭೆಗೆ ನಿಯೋಜನೆಗೊಂಡು ವರ್ಗಾವಣೆಯಾಗಿದ್ದಾರೆ. ಆದರೆ ತನ್ನ ವಶದಲ್ಲಿದ್ದ ಕಡತದ ಪ್ರಭಾರವನ್ನು ಈವರೆಗೂ ಕಚೇರಿಗೆ ನೀಡಿರುವುದಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳದ ಹಿಂದಿನ ಮುಖ್ಯಾಧಿಕಾರಿಯವರು ತಕ್ಷಣವೇ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿರುತ್ತಾರೆ. ಮಂಜುನಾಥ್ ಕರ್ತವ್ಯದಿಂದ ಬಿಡುಗಡೆಗೊಂಡು ಒಂದೂವರೆ ವರ್ಷ ಕಳೆದರೂ ಕಡತಗಳನ್ನು ನಗರಸಭೆಗೆ ಹಸ್ತಾಂತರಿಸಿಲ್ಲ. ಆದ್ದರಿಂದ ಕಡತ ನೀಡದ ಎಲ್ಲಾ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸಿ ತಮ್ಮ ವಶದಲ್ಲಿದ್ದ ಕಡತವನ್ನು ನಗರಸಭೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವಂತೆ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X