Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಟಾಲಿನ್ ಬರುವುದು ಗೊತ್ತಿರುತ್ತಿದ್ದರೆ...

ಸ್ಟಾಲಿನ್ ಬರುವುದು ಗೊತ್ತಿರುತ್ತಿದ್ದರೆ ಮೊದಲ ಸೀಟು ನೀಡುತ್ತಿದ್ದೆ: ಜಯಲಲಿತಾ

ವಾರ್ತಾಭಾರತಿವಾರ್ತಾಭಾರತಿ25 May 2016 4:26 PM IST
share
ಸ್ಟಾಲಿನ್ ಬರುವುದು ಗೊತ್ತಿರುತ್ತಿದ್ದರೆ ಮೊದಲ ಸೀಟು ನೀಡುತ್ತಿದ್ದೆ: ಜಯಲಲಿತಾ

ಚೆನ್ನೈ,ಮೇ 25: ಪ್ರಮಾಣ ವಚನ ಸಮಾರಂಭದಲ್ಲಿ ಡಿಎಂಕೆ ನಾಯಕ ಸ್ಟಾಲಿನ್ ಭಾಗವಹಿಸಿರುವುದಕ್ಕೆ ಜಯಲಲಿತಾ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಅವರು ಬರುವುದು ಗೊತ್ತಿರುತ್ತಿದ್ದರೆ ಪ್ರೋಟೊಕಾಲ್‌ನ್ನು ಮೀರಿ ಮುಂದಿನ ಸಾಲಿನ ಆಸನ ವ್ಯವಸ್ಥೆ ಮಾಡಲಾಗುತ್ತಿತ್ತು ಎಂದು ಜಯಲಲಿತಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜಯಲಲಿತಾ ಪ್ರಮಾಣವಚನ ಸಮಾರಂಭದಲ್ಲಿ ಡಿಎಂಕೆಯನ್ನು ಪ್ರತಿನಿಧಿಸಿ ಸ್ಟಾಲಿನ್ ಮತ್ತು ಶಾಸಕರು ಬಂದಿದ್ದರು. ಕಟು ವೈರವನ್ನು ಹೊಂದಿರುವ ಎರಡು ದ್ರಾವಿಡ ಪಾರ್ಟಿಗಳು ಮೃದುವಾಗುವುದರತ್ತ ಸಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಸ್ಟಾಲಿನ್‌ಗೆ 12ನೆ ಸಾಲಿನ ಸೀಟಿನಲ್ಲಿ ಇತರ ಶಾಸಕರಜೊತೆ ಆಸನ ನೀಡಲಾಗಿತ್ತು. ಪರಿಗಣನೆ ನೀಡದಿರುವುದಕ್ಕಾಗಿ ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ ತೀಕ್ಷ್ಣವಾಗಿ ಜಯಲಲಿತಾರನ್ನು ಟೀಕಿಸಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು.

ಸೋತಿರುವ ಶರತ್‌ಕುಮಾರ್‌ಗೆ ಒಂದನೆ ಸಾಲಿನಲ್ಲಿ ಆಸನ ನೀಡಲಾಗಿತ್ತು. ಸ್ಟಾಲಿನ್ ಹಿಂದಿನ ಸಾಲಿಗೆ ದಬ್ಬಲ್ಪಟ್ಟಿದ್ದರು. ಆದ್ದರಿಂದ ಸ್ಪಷ್ಟೀಕರಣವನ್ನು ಜಯಲಲಿತಾ ನೀಡಿದ್ದಾರೆ. ಪ್ರೊಟೋಕಾಲ್ ಪ್ರಕಾರ ಶಾಸಕರಿಗೆ ನೀಡಿದ ಆಸನದಲ್ಲಿ ಸ್ಟಾಲಿನ್ ಆಸೀನರಾಗಿದ್ದರು. ಸ್ಟಾಲಿನ್‌ರನ್ನೋ ಅವರ ಪಕ್ಷವನ್ನೋ ಅಪಮಾನಿಸಿಲ್ಲ ಎಂದು ಜಯಲಲಿತಾ ಹೇಳಿದ್ದಾರೆ.

ಡಿಎಂಕೆ -ಅಣ್ಣಾಡಿಎಂಕೆ ನಾಯಕರು ಪರಸ್ಪರ ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಆದರೆ, 2001ರಲ್ಲಿ ಚೆನ್ನೈ ಮೇಯರ್ ಆಗಿದ್ದಾಗ ಸ್ಟಾಲಿನ್,ಜಯಲಲಿತಾರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಆನಂತರ ರೂಪುಗೊಂಡ ಸರಕಾರಗಳ ಪ್ರಮಾಣವಚನ ಸಮಾರಂಭಕ್ಕೆ ಪ್ರತಿಪಕ್ಷದಿಂದ ಯಾರೂ ಬಂದಿರಲಿಲ್ಲ. ವ್ಯತ್ಯಸ್ತ ರಾಜಕೀಯವನ್ನು ಪ್ರದರ್ಶಿಸಿದ ಸ್ಟಾಲಿನ್‌ರ ನಿಲುವು ಜನಪ್ರಿಯತೆ ಗಳಿಸಿದೆ. ಹೊಸ ಸರಕಾರ ಪ್ರಮಾಣವಚನ ಸಮಾರಂಭದಲ್ಲಿ ಎಲ್ಲರ ಗಮನಸೆಳೆದದ್ದು ಹನ್ನೆರಡನೆ ಸಾಲಿನಲ್ಲಿ ಕೂತಿದ್ದ ಸ್ಟಾಲಿನ್. ಆಸನ ವಿವಾದ ಕುರಿತು ಪ್ರತಿಕ್ರಿಯಿಸದೆ ಸ್ಟಾಲಿನ್ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಜಯಲಲಿತಾರನ್ನು ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X