Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ದ್ವಿತೀಯ ಪಿಯುನಲ್ಲಿ...

ಚಿಕ್ಕಮಗಳೂರು: ದ್ವಿತೀಯ ಪಿಯುನಲ್ಲಿ ನಾಗಶ್ರೇಯಸ್‌ಗೆ 592ಅಂಕ

ವಾರ್ತಾಭಾರತಿವಾರ್ತಾಭಾರತಿ25 May 2016 9:58 PM IST
share
ಚಿಕ್ಕಮಗಳೂರು: ದ್ವಿತೀಯ ಪಿಯುನಲ್ಲಿ ನಾಗಶ್ರೇಯಸ್‌ಗೆ 592ಅಂಕ

ಚಿಕ್ಕಮಗಳೂರು, ಮೇ 25: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸಾಯಿ ಏಂಜಲ್ಸ್ ಶಾಲೆಯ ವಿದ್ಯಾರ್ಥಿ ನಾಗಶ್ರೇಯಸ್ 592 ಅಂಕಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಪೃಥ್ವಿನಾವಡ 586, ಸುಧಾಂಶು ಕಷ್ಯಪ್ 583, ಅನುಷ್ಕಾ ಅನಿಲ್ 582, ಚೇತನ್ 582, ಪ್ರೇರಣಾ 582, ಅಚ್ಚುತ್ 580, ಸಿಂಚನಾ ಡಿಸೋಜಾ 580, ಆಯೇಶಾ 579 ಅಂಕಗಳನ್ನು ಪಡೆಯುವ ಮೂಲಕ ಕ್ರಮವಾಗಿ ಹತ್ತು ಸ್ಥಾನಗಳನ್ನು ಪಡೆದಿದ್ದಾರೆ. ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ನಾಗಶ್ರೇಯಸ್ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ವಿದ್ಯುನ್ಮಾನಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ಪಡೆದು ಕನ್ನಡ 98 ಮತ್ತು ಇಂಗ್ಲಿಷ್ 94 ಅಂಕಗಳಿಸುವ ಮೂಲಕ ಕಾಲೇಜಿನ ಕೀರ್ತಿಯನ್ನು ಜಿಲ್ಲೆಯಲ್ಲಿ ಬೆಳಗಿಸಿದ್ದಾರೆ.

ತೇರ್ಗಡೆಯಾದ 251 ವಿದ್ಯಾರ್ಥಿಗಳಲ್ಲಿ 119 ಅತ್ಯುನ್ನತ ಶ್ರೇಣಿ, 131 ಪ್ರಥಮ ಶ್ರೇಣಿ, ಓರ್ವ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ 99ರಷ್ಟು ಫಲಿತಾಂಶ ಲಭಿಸಿದೆ. ಭೌತಶಾಸ್ತ್ರದಲ್ಲಿ 5 ವಿದ್ಯಾರ್ಥಿಗಳು, ರಸಾಯನ ಶಾಸ್ತ್ರ 3, ಗಣಿತ 11, ವಿದ್ಯುನ್ಮಾನ ಶಾಸ್ತ್ರ 7, ಜೀವಶಾಸ್ತ್ರ 3 ಮತ್ತು ಗಣಕ ವಿಜ್ಞಾನದಲ್ಲಿ 4ವಿದ್ಯಾರ್ಥಿಗಳು ಸೇರಿದಂತೆ 33ವಿದ್ಯಾರ್ಥಿಗಳು ಮೇಲ್ಕಂಡ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾರೆ.

 ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿ ಪರಸ್ಪರ ಸಿಹಿ ಹಂಚಿಕೊಂಡು ಸಂಸ್ಥೆಯ ಜಂಟಿ ಕಾರ್ಯದರ್ಶಿ ಎಂ.ಜೆ.ಕಾರ್ತಿಕ್, ಮುಖ್ಯ ಪ್ರಾಂಶುಪಾಲರಾದ ವಿಜಯಾನಾಗೇಶ್, ಪ್ರಾಂಶುಪಾಲ ಕೆ.ಕೆ.ನಾಗರಾಜ್ ಮತ್ತು ಆಡಳಿತ ಮಂಡಳಿ ಸದಸ್ಯರು ವಿದ್ಯಾರ್ಥಿಗಳಿಗೆ ಸಿಹಿಹಂಚಿ ಸಂಭ್ರಮಿಸಿದರು.

ಎಂ.ಜೆ.ಕಾರ್ತಿಕ್ ಮಾತನಾಡಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಗೆ ಟಾಪರ್ ಆಗಿ ಸಾಯಿ ಏಂಜಲ್ಸ್ ಕಾಲೇಜು ಪ್ರಥಮ ಸ್ಥಾನ ಬಂದಿದೆ ಎಂಬುದು ಹರ್ಷ ತಂದಿದೆ. ಎಲ್ಲ ಶಿಕ್ಷಕರ ಶ್ರಮದ ಜೊತೆ ವಿದ್ಯಾರ್ಥಿಗಳು ಸ್ಪಂದಿಸಿದ್ದರ ಫಲವಾಗಿ ಈ ಫಲಿತಾಂಶ ಲಭಿಸಿದೆ ಎಂದರು. ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ನಾಗಶ್ರೇಯಸ್ ಮಾತನಾಡಿ, ಕಾಲೇಜಿನ ಪರಿಸರ ಶಿಕ್ಷಣ ಕಲಿಕೆಗೆ ಪೂರಕವಾದ ಪರಿಸರ ಶಿಕ್ಷಕರು ತನಗೆ ನೀಡಿದ ಪ್ರೋತ್ಸಾಹ, ಪೋಷಕರ ಸಹಕಾರ ಅಂಕ ಗಳಿಕೆಗೆ ಸಾಧ್ಯವಾಯಿತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X