Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸರಿಂದ ಪ್ರಕರಣ ದಾಖಲು

ಪೊಲೀಸರಿಂದ ಪ್ರಕರಣ ದಾಖಲು

ಬಜರಂಗ ದಳದಿಂದ ಶಸ್ತ್ರಾಸ್ತ್ರ ತರಬೇತಿ

ವಾರ್ತಾಭಾರತಿವಾರ್ತಾಭಾರತಿ25 May 2016 11:49 PM IST
share

ಹೊಸದಿಲ್ಲಿ, ಮೇ 25: ಬಜರಂಗ ದಳದ ಕಾರ್ಯಕರ್ತರು ಶಸ್ತ್ರಾಸ್ತ್ರ ತರಬೇತಿ ಪಡೆಯುತ್ತಿರುವ ವೀಡಿಯೊ ಹಿನ್ನೆಲೆಯಲ್ಲಿ ಸಂಘಟನೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿವಿಧ ಮತೀಯ ಗುಂಪುಗಳ ನಡುವೆ ದ್ವೇಷಕ್ಕೆ ಪ್ರಚೋದನೆ ನೀಡುವುದು ಸೇರಿದಂತೆ ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಈ ವೀಡಿಯೊ ಹರಿದಾಡಿದ್ದು, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮೇ 10ರಂದು ನಡೆಸಲಾಗಿದ್ದ, ‘ಸ್ವಯಂ ರಕ್ಷಣಾ ಶಿಬಿರದಲ್ಲಿ’ ಶಸ್ತ್ರಾಸ್ತ್ರ ತರಬೇತಿ ನೀಡಲು ಸಂಘಟನೆ ಉದ್ದೇಶಿಸಿತ್ತೆಂಬುದನ್ನು ತೋರಿಸುತ್ತಿದೆ. ಭಯೋತ್ಪಾದಕರನ್ನು ಪ್ರತಿನಿಧಿಸುತ್ತಿದ್ದ ಸ್ಕಲ್ ಕ್ಯಾಪ್‌ಧಾರಿ ಸ್ವಯಂ ಸೇವಕರನ್ನು ಬಜರಂಗದಳದ ಕಾರ್ಯಕರ್ತರು ಎದುರಿಸಿ ಹಿಮ್ಮೆಟ್ಟಿರುವ ಚಿತ್ರಾವಳಿ ಅದರಲ್ಲಿದೆ.
ಭಯೋತ್ಪಾದಕರೊಂದಿಗೆ ಹೋರಾಡಲು ನಮ್ಮ ಭದ್ರತಾ ಪಡೆಗಳು ಸಮರ್ಥವಾಗಿವೆ. ನಾವು ನರೇಂದ್ರ ಮೋದಿಯವರ ಸರಕಾರವನ್ನು ಹೊಂದಿದ್ದೇವೆ. ಯಾರೂ ಚಿಂತೆಪಡೆಬೇಕಾದ ಅಗತ್ಯವಿಲ್ಲವೆಂದು ಬಿಜೆಪಿ ನಾಯಕ ಶಹನವಾಝ್ ಹುಸೇನ್ ಹೇಳಿದ್ದಾರೆ.
50 ಮಂದಿ ಕಾಯಕರ್ತರನ್ನು ಪೊಲೀಸ್ ದೂರು ಅಥವಾ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆಯೆಂದು ಹಿರಿಯ ಪೊಲೀಸ್ ಅಧಿಕಾರಿ ಮೋಹಿತ್ ಗುಪ್ತಾ ತಿಳಿಸಿದ್ದಾರೆ.
ತಾವು ಮಹಿಳೆಯರನ್ನು ರಕ್ಷಿಸಲು ಹಾಗೂ ಸಹಾಯ ಮಾಡಲು ಯುವಕರಿಗೆ ತರಬೇತಿ ನೀಡುತ್ತಿದ್ದೇವೆ. ಇತರ ಸಮುದಾಯದವರೂ ಇದನ್ನು ಹೇಳಿದ್ದಾರೆ. ತಮ್ಮ ಸ್ವಾಗತವಿದೆಯೆಂದು ವಿಎಚ್‌ಪಿ ನಾಯಕ ರವಿ ಅನಂತ್ ಎಂಬವರು ಹೇಳಿದ್ದಾರೆ.
ತರಬೇತಿ ಶಿಬಿರವು ಒಂದು ವೌಲಿಕ ಕ್ರಮವಾಗಿದೆ. ಯಾರು ತಮ್ಮನ್ನು ರಕ್ಷಿಸಿಕೊಳ್ಳಲಾರರೋ ಅವರು ಕೊನೆಗೆ ದೇಶವನ್ನು ರಕ್ಷಿಸಲಾರರು. ಕೇವಲ ಆತ್ಮ ರಕ್ಷಣೆಗಾಗಿ ಕೆಲವು ಯುವಕರು ಶಸ್ತ್ರಾಸ್ತ್ರ ತರಬೇತಿ ಪಡೆದರೆ ಅದರಲ್ಲಿ ತಪ್ಪೇನೂ ಇಲ್ಲವೆಂದು ಉತ್ತರ ಪ್ರದೇಶ ರಾಜ್ಯಪಾಲ ರಾಮ ನಾಯ್ಕಾ ‘ಇಂಡಿಯನ್ ಎಕ್ಸ್‌ಪ್ರೆಸ್’ಗೆ ತಿಳಿಸಿದ್ದಾರೆ.
ರಾಜ್ಯಪಾಲರ ‘ಆಘಾತಕಾರಿ ಸಮರ್ಥನೆ’ಯನ್ನು ಸಿಪಿಎಂ ನಾಯಕಿ ಬೃಂದಾ ಕಾರಟ್ ಖಂಡಿಸಿದ್ದು, ಅವರು ಸಂವಿಧಾನವನ್ನು ಎತ್ತಿ ಹಿಡಿಯಲು ಬದ್ಧರಾಗಿರಬೇಕೆಂದು ಒತ್ತಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X