Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಯುಸಿ: ಸುಳ್ಯ ತಾಲೂಕಿನ ಕಾಲೇಜುಗಳಿಗೆ...

ಪಿಯುಸಿ: ಸುಳ್ಯ ತಾಲೂಕಿನ ಕಾಲೇಜುಗಳಿಗೆ ಉತ್ತಮ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ26 May 2016 5:49 PM IST
share

ಸುಳ್ಯ, ಮೇ 26: ಸುಳ್ಯ ಶಾರದಾ ಹೆಣ್ಮಕ್ಕಳ ಪಿ.ಯು ಕಾಲೇಜು ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಶೇ.96.38 ಫಲಿತಾಂಶ ಪಡೆದಿದ್ದು, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದೆ. ಕಲಾವಿಭಾಗದಲ್ಲಿ 23 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಶೇ.100 ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು, ಶೇ.100 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದಲ್ಲಿ 13ವಿದ್ಯಾರ್ಥಿಗಳು ಹಾಜರಾಗಿದ್ದು, 10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.76.92 ಫಲಿತಾಂಶ ಲಭಿಸಿದೆ. ಒಟ್ಟು ಕಾಲೇಜಿಗೆ ಶೇ.96.38 ಫಲಿತಾಂಶ ಲಬಿಸಿದೆ. ಕಲಾ ವಿಭಾಗದಲ್ಲಿ ಧನ್ಯಕುಮಾರಿ (529), ವಾಣಿಜ್ಯ ವಿಭಾಗದಲ್ಲಿ ಐಶ್ವರ್ಯ ಉಡುಪ(561), ಮೋನಿಕಾ(515), ಶಮನಾ(512) ಡಿಸ್ಟಿಂಕ್ಷನ್ ಪಡೆದಿದ್ದಾರೆ.

ಸುಳ್ಯ ರೋಟರಿ ವಿದ್ಯಾಸಂಸ್ಥೆ

ಸುಳ್ಯ ರೋಟರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಉತ್ತಮ ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ 10 ಮಂದಿ ವಿದ್ಯಾರ್ಥಿಗಳಲ್ಲಿ ಎಲ್ಲರೂ ತೇರ್ಗಡೆಯಾಗಿ ಶೇ. 100 ಫಲಿತಾಂಶ ಬಂದಿದೆ. 6 ಮಂದಿ ಪ್ರಥಮ ದರ್ಜೆ, ದ್ವಿತೀಯ ದರ್ಜೆಯಲ್ಲಿ 2 ಮಂದಿ ಉತ್ತೀರ್ಣರಾಗಿದ್ದಾರೆ. ಫಾತಿಮ 470, ಸುರಕ್ಷಾ ಪಿ.ಎಸ್ 449 ಅಂಕ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 30 ಮಂದಿ ವಿದ್ಯಾರ್ಥಿಗಳಲ್ಲಿ 28 ಮಂದಿ ತೇರ್ಗಡೆ ಹೊಂದಿ ಶೇ. 93.33 ಫಲಿತಾಂಶ ದಾಖಲಾಗಿದೆ. 5 ಮಂದಿ ವಿಶಿಷ್ಠ ಶ್ರೇಣಿ, 20 ಮಂದಿ ಪ್ರಥಮ ಶ್ರೇಣಿ, 3 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟು ಕಾಲೇಜಿನಲ್ಲಿ 40ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಶೇ.95 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದ ಹಿತಾ ಎಂ.ಕೆ. 565, ಆದಿತ್ಯ ಕೇಶವ 560, ಆದಿತ್ಯ ರಮಣ 525, ಅಜಿತ್ ಎಂ.ಎಸ್. 534, ಮೋಕ್ಷಿತಾ 514 ಅಂಕ ಗಳಿಸಿದ್ದಾರೆ.

 ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.87.20

ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲೆ, ವಾಣಿಜ್ಯ, ವಿಜ್ಞಾನ ವಿಭಾಗದಿಂದ ಒಟ್ಟು 344 ಮಂದಿ ಪರೀಕ್ಷೆ ಬರೆದಿದ್ದು, 300 ಮಂದಿ ತೇರ್ಗಡೆಯಾಗಿ ಸಂಸ್ಥೆಗೆ ಶೇ.87.20 ಫಲಿತಾಂಶ ದಾಖಲಾಗಿದೆ.

ವಿಜ್ಞಾನ ವಿಭಾಗದಿಂದ 55 ವಿದ್ಯಾರ್ಥಿಗಳು ಪರೀಕ್ಷೆ ಬರೆದು 49 ಮಂದಿ ತೇರ್ಗಡೆಯಾಗಿದ್ದಾರೆ. ಶೇ.89 ಫಲಿತಾಂಶ ದಾಖಲಾಗಿದೆ. ಡಿಸ್ಟಿಂಕ್ಷನ್‌ನಲ್ಲಿ 3, ಪ್ರಥಮ ಶ್ರೇಣಿಯಲ್ಲಿ 36, ದ್ವಿತೀಯ ಶ್ರೇಣಿಯಲ್ಲಿ 10 ಮಂದಿ ಪಾಸಾಗಿದ್ದಾರೆ. ರಕ್ಷಿತ್ 551, ಪ್ರದೀಪ 529, ಎಂ.ಧನ್ಯಕುಮಾರಿ 515 ಅತಿ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ.

ಕಲಾ ವಿಭಾಗದಲ್ಲಿ 116 ಮಂದಿ ಪರೀಕ್ಷೆ ಬರೆದು 97 ಮಂದಿ ಪಾಸಾಗಿದ್ದಾರೆ. ಶೇ.83.62 ಫಲಿತಾಂಶ ದಾಖಲಾಗಿದೆ. ಡಿಸ್ಟಿಂಕ್ಷನ್ 1, ಪ್ರಥಮ ಶ್ರೇಣಿ 43, ದ್ವಿತೀಯ ಶ್ರೇಣಿಯಲ್ಲಿ 36 ಮಂದಿ ತೇರ್ಗಡೆಯಾಗಿದ್ದಾರೆ. ಜಿ.ಕೆ.ಭವ್ಯಕುಮಾರಿ 516, ಸಚಿನ್‌ಕುಮಾರ್ 471, ಕೆ.ಪೂರ್ಣಚಂದ್ರ 462 ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಿಂದ 173 ಮಂದಿ ಪರೀಕ್ಷೆ ಬರೆದು 154 ಮಂದಿ ಪಾಸಾಗಿದ್ದಾರೆ. ಶೇ.89 ಫಲಿತಾಂಶ ದಾಖಲಾಗಿದೆ. ಡಿಸ್ಟಿಂಕ್ಷನ್ 2, 106 ಮಂದಿ ಪ್ರಥಮ ಶ್ರೇಣಿ, 33 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಜೆ.ಯಾಮಿನಿ 526, ಕೆ.ಸುರಕ್ಷಾ 519, ಕೆ.ಎಸ್.ಲಾವಣ್ಯ 509 ಅತಿಹೆಚ್ಚು ಅಂಕ ಪಡೆದುಕೊಂಡಿದ್ದಾರೆ.

ಗಾಂಧಿನಗರ ಪದವಿ ಪೂರ್ವ ಕಾಲೇಜಿಗೆ ಶೇ.60 ಫಲಿತಾಂಶ

ಗಾಂಧಿನಗರ ಸರಕಾರಿ ಪದವಿಪೂರ್ವ ಕಾಲೇಜಿಗೆ ಪಿಯುಸಿ ಪರೀಕ್ಷೆಯಲ್ಲಿ ಶೇ.60 ಫಲಿತಾಂಶ ಲಭಿಸಿದೆ. ಕಲಾ ವಿಭಾಗದಿಂದ 25 ಮಂದಿ ಪರೀಕ್ಷೆ ಬರೆದಿದ್ದು, 17 ಮಂದಿ ತೇರ್ಗಡೆಯಾಗಿದ್ದಾರೆ. ಪಮಿನಾ ಟಿ.ಪಿ. 468, ಲತಾಕುಮಾರಿ 454 ಅತಿ ಹೆಚ್ಚು ಅಂಕವನ್ನು ಪಡೆದುಕೊಂಡಿದ್ದಾರೆ.

ವಿಜ್ಞಾನ ವಿಭಾಗದಿಂದ 8 ಮಂದಿ ಪರೀಕ್ಷೆ ಬರೆದು 3 ಮಂದಿ ತೇರ್ಗಡೆಯಾಗಿದ್ದಾರೆ. ಪೂಜಾ 375, ಪೌಜಿನಾ 339 ಅತಿ ಹೆಚ್ಚು ಅಂಕ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X