Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಯುಸಿ: ದ.ಕ. ಜಿಲ್ಲೆಯ 5 ಕಾಲೇಜುಗಳಿಗೆ...

ಪಿಯುಸಿ: ದ.ಕ. ಜಿಲ್ಲೆಯ 5 ಕಾಲೇಜುಗಳಿಗೆ ಶೇ. 100 ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ26 May 2016 8:37 PM IST
share
ಪಿಯುಸಿ: ದ.ಕ. ಜಿಲ್ಲೆಯ 5 ಕಾಲೇಜುಗಳಿಗೆ ಶೇ. 100 ಫಲಿತಾಂಶ

ಮಂಗಳೂರು, ಮೇ 26: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಐದು ಪದವಿ ಪೂರ್ವ ಕಾಲೇಜುಗಳು ಶೇ. 100 ಫಲಿತಾಂಶ ಪಡೆದಿವೆ.

ಸೈಂಟ್ ಜಾರ್ಜ್ ಪದವಿಪೂರ್ವ ಕಾಲೇಜು ನೆಲ್ಯಾಡಿ, ರಾಮಾಶ್ರಮ ಪದವಿಪೂರ್ವ ಕಾಲೇಜು ಯೆಯ್ಯಾಡಿ, ಇಸ್ಲಾಮಿಕ್ ಮಹಿಳಾ ಪದವಿಪೂರ್ವ ಕಾಲೇಜು ಉಳ್ಳಾಲ, ನವಚೇತನ ಪದವಿಪೂರ್ವ ಕಾಲೇಜು ನೀರುಮಾರ್ಗ ಹಾಗೂ ದುರ್ಗಾಂಬ ಪದವಿಪೂರ್ವ ಕಾಲೇಜು ಅಲಂಕಾರು ಶೇ.100 ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಕನಿಷ್ಠ ಫಲಿತಾಂಶ ಶೇ.38

ಜಿಲ್ಲೆಯ ಬಿ.ಸಿ.ರೋಡ್‌ನ ಆದರ್ಶ ಪದವಿಪೂರ್ವ ಕಾಲೇಜು ಜಿಲ್ಲೆಯಲ್ಲೇ ಕನಿಷ್ಠ ಶೇ.38 ಫಲಿತಾಂಶ ಪಡೆದಿದೆ. ಉಳಿದಂತೆ ಸರಕಾರಿ ಪದವಿಪೂರ್ವ ಕಾಲೇಜು ಪಿಲಾತಬೆಟ್ಟು ಶೇ. 54, ಸರಕಾರಿ ಪದವಿಪೂರ್ವ ಕಾಲೇಜು ಸಜಿಪಮೂಡ ಶೇ.55.2, ಕಿಟಲ್ ಪದವಿಪೂರ್ವ ಕಾಲೇಜು ಗೋರಿಗುಡ್ಡ ಶೇ.57, ಟಿಪ್ಪು ಸುಲ್ತಾನ್ ಪದವಿಪೂರ್ವ ಕಾಲೇಜು ಶೇ.60, ರಾಮಕೃಷ್ಣ ಪದವಿಪೂರ್ವ ಕಾಲೇಜು ಮಂಗಳೂರು ಶೇ.65.3, ಬದ್ರಿಯಾ ಪದವಿಪೂರ್ವ ಕಾಲೇಜು ಕಂದುಕ ಶೇ.66.66 ಕನಿಷ್ಠ ಫಲಿತಾಂಶ ದಾಖಲಿಸಿರುವ ಕಾಲೇಜುಗಳು.

ತಾಲೂಕುವಾರು ಫಲಿತಾಂಶ

ಮಂಗಳೂರು ತಾಲೂಕಿನಲ್ಲಿ ಶೇ.90ಕ್ಕಿಂತ ಅಧಿಕ ಫಲಿತಾಂಶ ಪಡೆದ ಕಾಲೇಜುಗಳು: ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜು ಶೇ.99.62, ಆಳ್ವಾಸ್ ಪದವಿಪೂರ್ವ ಕಾಲೇಜು ಮೂಡುಬಿದಿರೆ ಶೇ.99.29, ಸುಂದರಿ ಆನಂದ ಆಳ್ವ ಮೆಮೋರಯಲ್ ಪಪೂ ಕಾಲೇಜು ಮಿಜಾರು ಶೇ.98.92, ನಾರಾಯಣಗುರು ಪದವಿಪೂರ್ವ ಕಾಲೇಜು ಕಾಟಿಪಳ್ಳ ಶೇ. 98.7, ಸರಕಾರಿ ಪ.ಪೂ. ಕಾಲೇಜು ತೆಂಕಮಿಜಾರು ಶೇ. 98.41, ಎಕ್ಸ್‌ಪರ್ಟ್ ಪಪೂ ಕಾಲೇಜು ವಳಚ್ಚಿಲ್ ಶೇ.97.77, ಶಾರದಾ ಪದವಿಪೂರ್ವ ಕಾಲೇಜು ಕೊಡಿಯಾಲ್‌ಬೈಲ್ ಶೇ.97.72, ಸುಂದರಿ ಆನಂದ ಆಳ್ವಾಸ್ ಪಪೂ ಕಾಲೇಜು ವಿದ್ಯಾಗಿರಿ 97.5, ನಿಶಾರ ಪ.ಪೂ. ಕಾಲೇಜು ಪಾವೂರು ಶೇ.97.4, ವಾಣಿ ಇಂಡಿಪೆಂಡೆಂಟ್ ಪ.ಪೂ. ಕಾಲೇಜು 97.31, ಹೋಲಿ ರೋಸರಿ ಪ.ಪೂ. ಕಾಲೇಜು ಮೂಡುಬಿದಿರೆ ಶೇ. 97.3, ಮದನಿ ಪದವಿಪೂರ್ವ ಕಾಲೇಜು ಉಳ್ಳಾಲ ಶೇ. 97, ವಿಕಾಸ ಪಪೂ ಕಾಲೇಜು ಮೇರಿಹಿಲ್ ಶೇ.96.39, ಅಸ್ರಾರುದ್ದೀನ್ ಪ.ಪೂ.ಕಾಲೇಜು ಗುರುಕಂಬಳ ಶೇ.96.29, ಎಕ್ಸಲೆಂಟ್ ಪಪೂ ಕಾಲೇಜು ಮೂಡಬಿದ್ರೆ ಶೇ.96.2, ವಿಕ್ಟೋರಿಯಾ ಪಪೂ ಕಾಲೇಜು ಲೇಡಿಹಿಲ್ ಶೇ. 96, ಆಗ್ನೆಸ್ ಪದವಿಪೂರ್ವ ಕಾಲೇಜು ಮಂಗಳೂರು ಶೇ. 95.43, ಸಂತ ರೇಮಂಡ್ಸ್ ಪಪೂ ಕಾಲೇಜು ವಾಮಂಜೂರು ಶೇ.95, ಜೈನ್ ಪದವಿಪೂರ್ವ ಕಾಲೇಜು ಮೂಡುಬಿದಿರೆ ಶೇ.94.64, ನಿರಂಜನ ಸ್ವಾಮಿ ಪಪೂ ಕಾಲೇಜು ಸುಂಕದಕಟ್ಟೆ ಶೇ.94.25, ಗೋವಿಂದ ದಾಸ್ ಪಪೂ ಕಾಲೇಜು ಸುರತ್ಕಲ್ ಶೇ.94, ಜೈನ್ ಕಾಳಿ ಪಪೂ ಕಾಲೇಜು ಮೂಡುಬಿದಿರೆ ಶೇ.93.88, ಸರಕಾರಿ ಪ.ಪೂ. ಕಾಲೇಜು ಚೇಳ್ಯಾರು ಶೇ.93.75, ಸಂತ ಜೊಸೆಫ್ ಪದವಿಪೂರ್ವ ಕಾಲೇಜು ಬಜ್ಪೆ ಶೇ.92.3, ಕನಚೂರು ಪ.ಪೂ. ಕಾಲೇಜು ದೇರಳಕಟ್ಟೆ 91.83, ಮಧುಸೂದನ ಕುಶೆ ಪ.ಪೂ. ಕಾಲೇಜು ಶೇ.91.8, ಕೆನರಾ ಪದವಿಪೂರ್ವ ಕಾಲೇಜು ಮಂಗಳೂರು ಶೇ.91.63, ಸರಕಾರಿ ಪದವಿಪೂರ್ವ ಕಾಲೇಜು ರಥಬೀದಿ ಶೇ. 91.11, ಮೆಲ್ಕಾಲ್ ಮಹಿಳಾ ಪಪೂ ಕಾಲೇಜು ಮೆಲ್ಕಾರ್ ಶೇ.91, ಕಪಿತಾನಿಯೊ ಪ.ಪೂ. ಕಾಲೇಜು ನಾಗೊರಿ ಶೇ.90.75, ಸರಕಾರಿ ಪದವಿಪೂರ್ವ ಕಾಲೇಜು ವಾಮದಪದವು ಶೇ.90 ಫಲಿತಾಂಶವನ್ನು ಪಡೆದುಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X