ಮಡಿಕೇರಿ, ಮೇ 26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರನ್ನಾಗಿ ಕುಂಜಿಲ ಗ್ರಾಮದ ಶೌಕತ್ ಅಲಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಶೌಕತ್ ಅಲಿ ಅವರು ಈ ಹಿಂದೆ ಕಕ್ಕಬೆ ಗ್ರಾಪಂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಮಡಿಕೇರಿ, ಮೇ 26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರನ್ನಾಗಿ ಕುಂಜಿಲ ಗ್ರಾಮದ ಶೌಕತ್ ಅಲಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಶೌಕತ್ ಅಲಿ ಅವರು ಈ ಹಿಂದೆ ಕಕ್ಕಬೆ ಗ್ರಾಪಂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.