ಹಲ್ಲೆ ಪ್ರಕರಣ: ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ಪ್ರತಿಭಟನೆ

ಬೆಳ್ತಂಗಡಿ, ಮೇ 27: ಗುರುವಾಯನಕೆರೆ ಸಮೀಪ ನಡೆದ ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಇಂದು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾಜಿ ಶಾಸಕ ಪ್ರಭಾಕರ ಬಂಗೇರ, ರಂಜನ್ ಜಿ ಗೌಡ, ಹರೀಶ್ ಪೂಂಜ ಸೇರಿದಂತೆ ಇತರರು ಇದ್ದರು.
Next Story





