Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೂವರಣಿ ಬಾಲಕಿ ಅತ್ಯಾಚಾರ ಪ್ರಕರಣ: ಒಂದನೆ...

ಪೂವರಣಿ ಬಾಲಕಿ ಅತ್ಯಾಚಾರ ಪ್ರಕರಣ: ಒಂದನೆ ಆರೋಪಿಗೆ 25ವರ್ಷ ಕಠಿಣ ಶಿಕ್ಷೆ, 4ಲಕ್ಷ ರೂ. ದಂಡ

ವಾರ್ತಾಭಾರತಿವಾರ್ತಾಭಾರತಿ27 May 2016 4:07 PM IST
share
ಪೂವರಣಿ ಬಾಲಕಿ ಅತ್ಯಾಚಾರ ಪ್ರಕರಣ: ಒಂದನೆ ಆರೋಪಿಗೆ 25ವರ್ಷ ಕಠಿಣ ಶಿಕ್ಷೆ, 4ಲಕ್ಷ ರೂ. ದಂಡ

ಕೋಟ್ಟಯಂ,ಮೇ 27: ಪೂವರಣಿ ಎಂಬಲ್ಲಿನ ಎಂಟನೆ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಕೇರಳದ ವಿವಿಧ ಭಾಗಗಳಿಗೆ ಕರೆದೊಯ್ದು ಅತ್ಯಾಚಾರ ವೆಸಗಿದ ಪ್ರಕರಣದಲ್ಲಿ ಮುಖ್ಯ ಆರೋಪಿಗೆ 25 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಕೋಟ್ಟಯಂ ಒಂದನೆ ಅಡಿಷನಲ್ ಸೆಷನ್ಸ್ ಕೋರ್ಟ್(ವಿಶೇಷ) ಜಡ್ಜ್ ಕೆ.ಬಾಬು ತೀರ್ಪು ನೀಡಿದ್ದಾರೆ. ಒಂದನೆ ಆರೋಪಿ ಲಿಸಿ ಟೋಮಿ ಎಂಬ ಮಹಿಳೆಗೆ ವಿವಿಧ ಕಲಂಗಳ ಪ್ರಕಾರ 25ವರ್ಷ ಕಠಿಣ ಶಿಕ್ಷೆ ಮತ್ತು ನಾಲ್ಕು ಲಕ್ಷರೂಪಾಯಿ ದಂಡವನ್ನು ಕೋರ್ಟ್ ವಿಧಿಸಿದ್ದು, 366 ಐ, 372,373 ಕಲಂ ಪ್ರಕಾರ 21ವರ್ಷ ಶಿಕ್ಷೆಹಾಗೂ ಕಲಂ 120 ಬಿ ಪ್ರಕಾರ ನಾಲ್ಕು ವರ್ಷದ ಶಿಕ್ಷೆಯನ್ನು ವಿಧಿಸಲಾಗಿದೆ ಎಂದು ಕೋರ್ಟ್ ಹೇಳಿದೆ. ತಪ್ಪಿತಸ್ಥೆ ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಹುದು. ಆದ್ದರಿಂದ ಏಳು ವರ್ಷ ಜೈಲಿನೊಳಗೆ ಇದ್ದರೆ ಸಾಲುತ್ತದೆ.

ಎರಡನೆ,ಮೂರನೆ ಮತ್ತು ಐದನೆ ಆರೋಪಿಗಳಿಗೆ ಆರುವರ್ಷ ಜೈಲು ಶಿಕ್ಷೆ ಒಂದು ಲಕ್ಷ ದಂಡ, ಪ್ರಕರಣದ ನಾಲ್ಕನೆ ಮತ್ತು ಆರನೆ ಆರೋಪಿಗೆ ನಾಲ್ಕುವರ್ಷ ಜೈಲು ಶಿಕ್ಷೆ ಮತ್ತು 25,000 ದಂಡವನ್ನು ವಿಧಿಸಿ ನ್ಯಾಯಾಧೀಶರು ತೀರ್ಪಿತ್ತಿದ್ದಾರೆ. ಪ್ರಕರಣದ ಮುಖ್ಯ ಆರೋಪಿ ಲಿಸಿ ಸಹಿತ ಆರು ಮಂದಿಯನ್ನು ಅಪರಾಧಿಗಳೆಂದು ಕೋರ್ಟ್ ನಿರ್ಧರಿಸಿತ್ತು. ಒಂದನೆ ಆರೋಪಿ ಲಿಸಿ ಟೋಮಿ(48) ಎರಡನೆ ಮತ್ತು ಮೂರನೆ ಆರೋಪಿಗಳಾದ ವೇಲತ್ತುಶ್ಶೇರಿ ವಡಕ್ಕಲ್ ವೀಟ್ಟಿ ಲ್ ಜೊಮಿನಿ(33) ಈಕೆಯ ಪತಿ ಜ್ಯೋತಿಷ್(35), ತಂಗಮಣಿ(48) ಕೊಲ್ಲಂ ತೃಕ್ಕರುವದ ಸತೀಶ್‌ಕುಮಾರ್(58), ತೃಶೂರ್ ಪಾರಕ್ಕಾಟ್ಟ್‌ನ ರಾಖಿ(33) ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ನಿನ್ನೆ ಕೋರ್ಟ್ ನಿರ್ಧರಿಸಿತ್ತು. ಇಂದು ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ಅದು ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X