Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರಿಕೆಟ್‌ನಿಂದ ರಾಜಕೀಯಕ್ಕೆ: ಹೊಸ...

ಕ್ರಿಕೆಟ್‌ನಿಂದ ರಾಜಕೀಯಕ್ಕೆ: ಹೊಸ ಇನಿಂಗ್ಸ್ ಆರಂಭಿಸಿದ ಲಕ್ಷ್ಮೀರತನ್ ಶುಕ್ಲಾ

ವಾರ್ತಾಭಾರತಿವಾರ್ತಾಭಾರತಿ27 May 2016 5:56 PM IST
share
ಕ್ರಿಕೆಟ್‌ನಿಂದ ರಾಜಕೀಯಕ್ಕೆ: ಹೊಸ ಇನಿಂಗ್ಸ್ ಆರಂಭಿಸಿದ ಲಕ್ಷ್ಮೀರತನ್ ಶುಕ್ಲಾ

 ಕೋಲ್ಕತಾ, ಮೇ 27: ಕೇವಲ ಆರು ತಿಂಗಳ ಹಿಂದೆಯಷ್ಟೇ 18 ವರ್ಷಗಳ ದೇಶೀಯ ಕ್ರಿಕೆಟ್ ಬಾಳ್ವೆಗೆ ವಿದಾಯ ಹೇಳಿದ್ದ ಬಂಗಾಳದ ಮಾಜಿ ಕ್ರಿಕೆಟಿಗ ಲಕ್ಷ್ಮೀರತನ್ ಶುಕ್ಲಾ ಇತ್ತೀಚೆಗಷ್ಟೇ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜಯಿಯಾಗಿದ್ದರು.

 ಮೊದಲ ಬಾರಿ ಬಂಗಾಳದ ಅಸೆಂಬ್ಲಿಗೆ ಪ್ರವೇಶ ಪಡೆದಿರುವ ಶುಕ್ಲಾ ಶುಕ್ರವಾರ ಇಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ 42 ಸಚಿವರನ್ನು ಒಳಗೊಂಡ ಹೊಸ ಸಂಪುಟಕ್ಕೆ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದರು. ಈ ಮೂಲಕ ಶುಕ್ಲಾ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.

 ಕ್ರಿಕೆಟ್ ಮೈದಾನದಿಂದ ನೇರವಾಗಿ ರಾಜಕೀಯ ಅಂಗಳಕ್ಕೆ ಧುಮುಕಿರುವ ಶುಕ್ಲಾ ಹೌರಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ಪಡೆದಿದ್ದರು. ತನ್ನ ಚೊಚ್ಚಲ ಅಸೆಂಬ್ಲಿ ಚುನಾವಣೆಯಲ್ಲಿ ಟಿಎಂಸಿಯ ಜನಪ್ರಿಯತೆಯ ಲಾಭ ಪಡೆದ ಶುಕ್ಲಾ ನಿಕಟ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್‌ನ ಸಂತೋಷ್ ಪಾಠಕ್ ಹಾಗೂ ಮಾಜಿ ಖ್ಯಾತ ನಟಿ, ಬಿಜೆಪಿಯ ರೂಪಾ ಗಂಗುಲಿಯನ್ನು ಮಣಿಸಿ ಗಮನ ಸೆಳೆದಿದ್ದರು. ಎಡರಂಗದ ಬೆಂಬಲ ಹೊಂದಿದ್ದ ಪಾಠಕ್‌ರನ್ನು ಶುಕ್ಲಾ 26,959 ಮತಗಳ ಅಂತರದಿಂದ ಮಣಿಸಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಹೆಸರು ಗಳಿಸಲು ವಿಫಲವಾಗಿದ್ದ ಶುಕ್ಲಾ ರಾಜಕೀಯದ ಮೊದಲ ಪ್ರವೇಶದಲ್ಲೇ ಹೊಸ ಅಲೆ ಸೃಷ್ಟಿಸಿದ್ದಾರೆ. 35ರ ಹರೆಯದ ಶುಕ್ಲಾ ಡಿಸೆಂಬರ್ 2015ರಲ್ಲಿ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಮೊದಲು 137 ಪ್ರಥಮ ದರ್ಜೆ ಪಂದ್ಯಗಳಲ್ಲಿ 6,217 ರನ್ ಹಾಗೂ 172 ವಿಕೆಟ್‌ಗಳನ್ನು ಉರುಳಿಸಿದ್ದರು. ಲೀಸ್ಟ್ ಎ ಪಂದ್ಯಗಳಲ್ಲಿ 2997 ರನ್ ಹಾಗೂ 143 ವಿಕೆಟ್ ಕಬಳಿಸಿದ್ದರು.

ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳ ಕ್ರಿಕೆಟ್ ತಂಡ ಉತ್ತಮ ಸಾಧನೆ ಮಾಡಲು ಶುಕ್ಲಾ ಮಹತ್ವದ ಕಾಣಿಕೆ ನೀಡಿದ್ದರು. 1989-90ರಲ್ಲಿ ಬಂಗಾಳ ಮೊದಲ ಬಾರಿ ರಣಜಿ ಟ್ರೋಫಿ ಜಯಿಸಿತ್ತು. ಅದೇ ವರ್ಷ ಮುಂಬೈ ವಿರುದ್ಧ ವಿಜಯ್ ಹಝಾರೆ ಟ್ರೋಫಿ ಫೈನಲ್‌ನಲ್ಲಿ ಶತಕ ಬಾರಿಸಿದ್ದ ಶುಕ್ಲಾ ಬಂಗಾಳ ಟ್ರೋಫಿ ಜಯಿಸಲು ನೆರವಾಗಿದ್ದರು. ಈ ಸಾಹಸಕ್ಕೆ ಆ ವರ್ಷ ಶ್ರೇಷ್ಠ ಆಲ್‌ರೌಂಡರ್‌ಗೆ ನೀಡಲ್ಪಡುವ ಲಾಲಾ ಅಮರನಾಥ್ ಅವಾರ್ಡ್‌ನ್ನು ಸ್ವೀಕರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X