Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ಒಲಿಂಪಿಕ್ಸ್‌ಗೆ ಸುಶೀಲ್‌ಗಿಂತ ಯಾದವ್...

‘ಒಲಿಂಪಿಕ್ಸ್‌ಗೆ ಸುಶೀಲ್‌ಗಿಂತ ಯಾದವ್ ಉತ್ತಮ ಅಭ್ಯರ್ಥಿ’

ದಿಲ್ಲಿ ಹೈಕೋರ್ಟ್‌ಗೆ ಕುಸ್ತಿ ಒಕ್ಕೂಟ ಮನವರಿಕೆ

ವಾರ್ತಾಭಾರತಿವಾರ್ತಾಭಾರತಿ27 May 2016 8:20 PM IST
share
‘ಒಲಿಂಪಿಕ್ಸ್‌ಗೆ ಸುಶೀಲ್‌ಗಿಂತ ಯಾದವ್ ಉತ್ತಮ ಅಭ್ಯರ್ಥಿ’

ಹೊಸದಿಲ್ಲಿ, ಮೇ 27: ರಿಯೋ ಒಲಿಂಪಿಕ್ ಗೇಮ್ಸ್‌ನ 74 ಕೆ.ಜಿ. ಫ್ರೀಸ್ಟೈಲ್ ವಿಭಾಗದಲ್ಲಿ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್‌ಗಿಂತಲೂ ನರಸಿಂಗ್ ಯಾದವ್ ಉತ್ತಮ ಅಭ್ಯರ್ಥಿಯಾಗಿದ್ದಾರೆ ಎಂದು ದಿಲ್ಲಿ ಹೈಕೋರ್ಟ್‌ಗೆ ಭಾರತದ ಕುಸ್ತಿ ಒಕ್ಕೂಟ( ಡಬ್ಲುಐಎಫ್ ) ಶುಕ್ರವಾರ ತಿಳಿಸಿದೆ.

 2015ರಲ್ಲಿ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು ಜಯಿಸುವುದರೊಂದಿಗೆ ಒಲಿಂಪಿಕ್ಸ್‌ಗೆ ಸ್ಥಾನ ಗಿಟ್ಟಿಸಿಕೊಂಡಿರುವ ಯಾದವ್ ‘ಅತ್ಯಂತ ಸೂಕ್ತ ಕುಸ್ತಿಪಟು’ ಹಾಗೂ ಸುಶೀಲ್‌ಗೆ ಹೋಲಿಸಿದರೆ ಉತ್ತಮ ಅಭ್ಯರ್ಥಿ. ಸುಶೀಲ್ ಕಳೆದೆರಡು ವರ್ಷಗಳಿಂದ ಆಯ್ಕೆ ಟ್ರಯಲ್ಸ್‌ನಿಂದ ಹೊರಗುಳಿದಿದ್ದರು ಎಂದು ಡಬ್ಲುಐಎಫ್ ತಿಳಿಸಿದೆ.

ಒಲಿಂಪಿಕ್ಸ್‌ನಲ್ಲಿ 74ಕೆ.ಜಿ. ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲು ಟ್ರಯಲ್ಸ್ ನಡೆಸಬೇಕೆಂಬ ಸುಶೀಲ್ ಬೇಡಿಕೆಯನ್ನು ಕುಸ್ತಿ ಒಕ್ಕೂಟ ಈ ತನಕ ಪರಿಗಣಿಸಿಲ್ಲ. ಶ್ರೀಮಂತ ಲೀಗ್ ಪ್ರೊ-ಕುಸ್ತಿ ಲೀಗ್‌ನಲ್ಲಿ ಸುಶೀಲ್ ಭಾಗವಹಿಸಲಿಲ್ಲ ಎಂಬ ಕಾರಣಕ್ಕೆ ಡಬ್ಲ್ಯುಎಫ್‌ಐ ಟ್ರಯಲ್ಸ್‌ಗೆ ಅವಕಾಶ ನೀಡುತ್ತಿಲ್ಲ ಎಂದು ಸುಶೀಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ಸಿಬಾಲ್ ಜಸ್ಟಿಸ್ ಮನ್‌ಮೋಹನ್‌ಗೆ ತಿಳಿಸಿದರು.

 ಮುಂಬರುವ ಒಲಿಂಪಿಕ್ಸ್‌ನಲ್ಲಿ 5ನೆ ಕ್ರಮಾಂಕದ ಕುಸ್ತಿಪಟು(ಯಾದವ್) ಭಾರತವನ್ನು ಪ್ರತಿನಿಧಿಸಲು ಯೋಗ್ಯ ಅಭ್ಯರ್ಥಿಯೆಂದು ಪರಿಗಣಿಸಲಾಗಿದೆ. ಸಂಪೂರ್ಣ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಅರ್ಜಿದಾರರು ಆಪಾದಿಸಿರುವಂತೆ ಯಾವುದೇ ತಾರತಮ್ಯ, ಲಾಬಿ, ವಂಚನೆ ಮಾಡಿಲ್ಲ. ಸುಶೀಲ್ ಬೇಡಿಕೆಯಂತೆ ಟ್ರಯಲ್ಸ್ ನಡೆಸಿದರೆ ಒಲಿಂಪಿಕ್ಸ್ ಅರ್ಹತಾ ಟೂರ್ನಿಗೆ ಬೆಲೆ ಇಲ್ಲವಾಗುತ್ತದೆ ಎಂದು ಕೋರ್ಟ್‌ಗೆ ಸಲ್ಲಿಸಿರುವ ಅಫಿದಾವಿತ್‌ನಲ್ಲಿ ಡಬ್ಲುಐಎಫ್ ತಿಳಿಸಿದೆ.

 ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯ ಮೇ 30ಕ್ಕೆ ವಿಚಾರಣೆ ಮುಂದೂಡಿತು. ಶನಿವಾರ ಸಂಕ್ಷಿಪ್ತ ಲಿಖಿತ ಸಾರಾಂಶವನ್ನು ಸಲ್ಲಿಸುವಂತೆ ಡಬ್ಲುಎಫ್‌ಐ ಹಾಗೂ ಯಾದವ್‌ರ ವಕೀಲರಿಗೆ ತಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X