Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಂಬೋ ಸರ್ಕಸ್‌ನಲ್ಲಿ ವಿಶ್ವ ನಗುವ...

ಜಂಬೋ ಸರ್ಕಸ್‌ನಲ್ಲಿ ವಿಶ್ವ ನಗುವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ27 May 2016 9:13 PM IST
share
ಜಂಬೋ ಸರ್ಕಸ್‌ನಲ್ಲಿ ವಿಶ್ವ ನಗುವ ದಿನಾಚರಣೆ

ಉಡುಪಿ, ಮೇ 27: ನಗರದ ಕಲ್ಸಂಕದ ಬಳಿ ಇರುವ ರಾಯಲ್ ಗಾರ್ಡನ್ಸ್‌ನಲ್ಲಿ ಆಫ್ರಿಕನ್ ಹಾಗೂ ಮಣಿಪುರದ ಸರ್ಕಸ್ ಕಲಾವಿದರೊಂದಿಗೆ ಪ್ರದರ್ಶನ ನೀಡುತ್ತಿರುವ ಜಂಬೋ ಸರ್ಕಸ್‌ನಲ್ಲಿ ಇಂದು ವಿಶ್ವ ನಗುವ ದಿನವನ್ನು ಆಚರಿಸಲಾಯಿತು.

ಜಂಬೋ ಸರ್ಕಸ್‌ನ ಪ್ರಮುಖ ಆಕರ್ಷಣೆಯಾಗಿರುವ ಕೇವಲ 2.5 ಅಡಿ ಎತ್ತರದ ಬಿಹಾರದ ಗಯಾ ಜಿಲ್ಲೆಯ ಸರ್ಕಸ್ ಕಲಾವಿದ ಸಂಜಯ್ ನೇತೃತ್ವದಲ್ಲಿ ಈ ಆಚರಣೆ ನಡೆಯಿತು. ಕುಳ್ಳಗಿನ ಹಾಸ್ಯ ಕಲಾವಿದರಾದ ಅಂಜಯ್, ಎಝುಮಲೈ, ವಿಶ್ವನ್, ಭೂಪಿಂದರ್ ಅಲ್ಲದೇ ಆಫ್ರಿಕದ ಕಲಾ ವಿದರಾದ ಅಂತೋನಿ ಮ್ಯಾಕ್ಸ್‌ಮಿಲನ್, ಚಿಂಬಿ ಇದರಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಜಯ್ ಅವರು ಕೇಕ್ ಕತ್ತರಿಸಿದರು. ಸರ್ಕಸ್ ಕಂಪೆನಿಯ ಎಲ್ಲಾ ಕಲಾವಿದರು ವಿಶ್ವ ನಗುವ ದಿನಾಚರಣೆಯಲ್ಲಿ ಭಾಗವಹಿಸಿ ಮನಸಾರೆ ನಕ್ಕುಬಿಟ್ಟರು. ಮೇ ಆರಂಭದಿಂದ ಇಲ್ಲಿ ಪ್ರದರ್ಶನ ನೀಡುತ್ತಿರುವ ಜಂಬೋ ಸರ್ಕಸ್, ಮೈನವಿರೇಳಿಸುವ ಕಸರತ್ತುಗಳು ಮೂಲಕ ಉಡುಪಿ ಜಿಲ್ಲೆಯ ಕಲಾಪ್ರೇಮಿಗಳ ಆಕರ್ಷಿಸಿದೆ. ಜೂ.12ರವರೆಗೆ ನಮ್ಮ ಪ್ರದರ್ಶನ ಮುಂದುವರಿಯಲಿದ್ದು, ಈಗಿನ ವಿವಿಧ ಪ್ರದರ್ಶನದೊಂದಿಗೆ ಹೊಸದಾಗಿ ಎರಡು ಸೀರೆಗಳ ಕಸರತ್ತು, ಹಣೆಯ ಮೇಲೆ ಬಿದಿರಿನ ಕಸರತ್ತು, ಲಿಂಪಿಂಗ್ ಬೋರ್ಡ್, ಸ್ಕೇಟಿಂಗ್ ಆ್ಯಕಟ್ ಹಾಗೂ ಸ್ಟೈಡರ್‌ಮ್ಯಾನ್ ಆ್ಯಕ್ಟ್‌ಗಳನ್ನು ಹೊಸದಾಗಿ ಪ್ರದರ್ಶಿಸುವುದಾಗಿ ಕಂಪೆನಿಯ ಪ್ರಮೋಟರ್ ಕೆ.ಎಂ.ಸಚೀಂದ್ರನಾಥ್ ಹಾಗೂ ಮಾಧ್ಯಮ ಸಂಯೋಜಕ ಶ್ರೀಹರಿ ನಾಯರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X