Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಕ್ವಾಲಿಫೈಯರ್-2: ಹೈದರಾಬಾದ್‌ಗೆ...

ಐಪಿಎಲ್ ಕ್ವಾಲಿಫೈಯರ್-2: ಹೈದರಾಬಾದ್‌ಗೆ 163 ರನ್ ಗುರಿ

ವಾರ್ತಾಭಾರತಿವಾರ್ತಾಭಾರತಿ27 May 2016 10:27 PM IST
share
ಐಪಿಎಲ್ ಕ್ವಾಲಿಫೈಯರ್-2: ಹೈದರಾಬಾದ್‌ಗೆ 163 ರನ್ ಗುರಿ

ಹೊಸದಿಲ್ಲಿ, ಮೇ 27: ಐಪಿಎಲ್ ಟ್ವೆಂಟಿ-20 ಟೂರ್ನಿಯ ಎರಡನೆ ಕ್ವಾಲಿಫೈಯರ್ ಪಂದ್ಯದಲ್ಲಿ ಆ್ಯರೊನ್ ಫಿಂಚ್(50ರನ್, 32 ಎಸೆತ) ಬಾರಿಸಿದ ಅರ್ಧಶತಕದ ನೆರವಿನಿಂದ ಗುಜರಾತ್ ಲಯನ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ಗೆಲುವಿಗೆ 163 ರನ್ ಗುರಿ ನೀಡಿದೆ.

ಶುಕ್ರವಾರ ಇಲ್ಲಿನ ಫಿರೋಝ್ ಷಾ ಕೋಟ್ಲಾ ಸ್ಟೇಡಿಯಂನಲ್ಲಿ ಟಾಸ್ ಜಯಿಸಿದ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಗುಜರಾತ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು.

ಗುಜರಾತ್ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಏಕಲವ್ಯ ದ್ವಿವೇದಿ(5) ವಿಕೆಟ್‌ನ್ನು ಕಳೆದುಕೊಳ್ಳುವುದರೊಂದಿಗೆ ಕಳಪೆ ಆರಂಭ ಪಡೆಯಿತು. ಮೆಕಲಮ್‌ರೊಂದಿಗೆ ಇನಿಂಗ್ಸ್ ಆರಂಭಿಸಿದ್ದ ದ್ವಿವೇದಿಗೆ ಭುವನೇಶ್ವರ ಕುಮಾರ್ ಪೆವಿಲಿಯನ್‌ಗೆ ಕಳುಹಿಸಿದರು.

 3ನೆ ಕ್ರಮಾಂಕದಲ್ಲಿ ಆಡಿದ ನಾಯಕ ಸುರೇಶ್ ರೈನಾ ಕೇವಲ 1 ರನ್ ಗಳಿಸಿ ಬೌಲ್ಟ್ ಬೌಲಿಂಗ್‌ನಲ್ಲಿ ಔಟಾದರು. ಆಗ 3ನೆ ವಿಕೆಟ್‌ಗೆ 44 ರನ್ ಜೊತೆಯಾಟವನ್ನು ನಡೆಸಿದ ದಿನೇಶ್ ಕಾರ್ತಿಕ್(26ರನ್) ಹಾಗೂ ಮೆಕಲಮ್(32 ರನ್, 29 ಎಸೆತ, 5 ಬೌಂಡರಿ) ತಂಡವನ್ನು ಆಧರಿಸಲು ಯತ್ನಿಸಿದರು. ಆದರೆ, ಕಾರ್ತಿಕ್ ರನೌಟಾಗುವ ಮೂಲಕ ಈ ಜೋಡಿ ಬೇರ್ಪಟ್ಟಿತು.

 ಡ್ವೇಯ್ನ ಸ್ಮಿತ್(1), ಅಲ್ಪ ಮೊತ್ತಕ್ಕೆ ಔಟಾದಾಗ ಲಯನ್ಸ್ ಸ್ಕೋರ್ 5 ವಿಕೆಟ್‌ಗಳ ನಷ್ಟಕ್ಕೆ 83 ರನ್.

6ನೆ ವಿಕೆಟ್‌ಗೆ 51 ರನ್ ಜೊತೆಯಾಟ ನಡೆಸಿದ ಫಿಂಚ್(50 ರನ್, 32 ಎಸೆತ, 7 ಬೌಂಡರಿ, 2 ಸಿಕ್ಸರ್) ಹಾಗೂ ಜಡೇಜ(ಔಟಾಗದೆ 19, 15 ಎಸೆತ, 1 ಬೌಂಡರಿ ) ಗುಜರಾತ್ ಲಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 162 ರನ್ ಗಳಿಸಲು ನೆರವಾದರು.

ಸ್ಕೋರ್ ವಿವರ

ಗುಜರಾತ್ ಲಯನ್ಸ್

20 ಓವರ್‌ಗಳಲ್ಲಿ 162/7

ದ್ವಿವೇದಿ ಸಿ ಬೌಲ್ಟ್ ಬಿ ಕುಮಾರ್ 05

ಮೆಕಲಮ್ ಸಿ ಕುಮಾರ್ ಬಿಪುಲ್ ಶರ್ಮ 32

ಸುರೇಶ್ ರೈನಾ ಎಲ್‌ಬಿಡಬ್ಲು ಬೌಲ್ಟ್ 01

ದಿನೇಶ್ ಕಾರ್ತಿಕ್ ರನೌಟ್ 26

ಫಿಂಚ್ ಬಿ ಕಟ್ಟಿಂಗ್ 50

ಡ್ವೆಯ್ನೆ ಸ್ಮಿತ್ ಸಿ ಧವನ್ ಬಿ ಕಟ್ಟಿಂಗ್ 01

ರವೀಂದ್ರ ಜಡೇಜ ಔಟಾಗದೆ 19

ಡ್ವೇಯ್ನ ಬ್ರಾವೊ ಬಿ ಕುಮಾರ್ 20

ಧವಳ್ ಕುಲಕರ್ಣಿ ಔಟಾಗದೆ 03

ಇತರ 05

ವಿಕೆಟ್ ಪತನ: 1-7, 2-19, 3-63, 4-81, 5-83, 6-134, 7-158.

ಬೌಲಿಂಗ್ ವಿವರ:

ಭುವನೇಶ್ವರ ಕುಮಾರ್ 4-0-27-2

ಟ್ರೆಂಟ್ ಬೌಲ್ಟ್ 4-0-39-1

ಸ್ರಾನ್ 3-0-28-0

ಬಿಪುಲ್ ಶರ್ಮ 3-0-21-1

ಕಟ್ಟಿಂಗ್ 3-0-20-2

ಹೆನ್ರಿಕ್ಸ್ 3-0-27-0.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X