Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕುವೈಟ್: ಪವಿತ್ರ ರಮಝಾನ್‌ಗೆ...

ಕುವೈಟ್: ಪವಿತ್ರ ರಮಝಾನ್‌ಗೆ ಮುಸ್ಲಿಮರನ್ನು ಸ್ವಾಗತಿಸಲು ಮಸ್ಚಿದುಲ್ ಕಬೀರ್ ಸಜ್ಜು

ವಾರ್ತಾಭಾರತಿವಾರ್ತಾಭಾರತಿ28 May 2016 4:47 PM IST
share
ಕುವೈಟ್: ಪವಿತ್ರ ರಮಝಾನ್‌ಗೆ ಮುಸ್ಲಿಮರನ್ನು ಸ್ವಾಗತಿಸಲು ಮಸ್ಚಿದುಲ್ ಕಬೀರ್ ಸಜ್ಜು

ಕುವೈಟ್ ಸಿಟಿ, ಮೇ 28: ಪವಿತ್ರರಮಝಾನ್ ಗೆ ದೇಶದ ಪ್ರಧಾನ ಮಸೀದಿಯಲ್ಲೊಂದಾದ ಮಸ್ಚಿದುಲ್ ಕಬೀರ್ ಮುಸ್ಲಿಮರನ್ನು ಸ್ವಾಗತಿಸಲು ಸಜ್ಜಾಗಿದೆ ಎಂದು ವಕ್ಫ್ ಮತ್ತು ಇಸ್ಲಾಮೀ ವಿಷಯಗಳ ಸಚಿವ ಯಯ್ಕೂಬ್ ಅಲ್‌ಸಾನಿಅ್ ಹೇಳಿದ್ದಾರೆ. ರಮಝಾನ್ ಸಿದ್ಧತೆಗಳ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಈ ವಿಷಯವನ್ನು ತಿಳಿಸಿದ್ದಾರೆ. ರಮಝಾನ್‌ಗಿಂತ ಮುಂಚೆ ಆರಂಭವಾಗಿದ್ದ ರಿಪೇರಿ ಕೆಲಸಗಳು ಮುಗಿದ್ದಿದ್ದು ಮಸೀದಿ ಈಗ ಮುಸ್ಲಿಮರನ್ನು ಸ್ವಾಗತಿಸಲು ಸಜ್ಜಾಗಿದೆ. ಹೊಸ ಪೈಟಿಂಗ್ ಅದಕ್ಕೆ ಸಂಬಂಧಿಸಿದ ಇತರ ಕೆಲಸಗಳು ತೃಪ್ತಿಕರವಾಗಿ ಮುಗಿದಿದೆ. ಮಸೀದಿಗೆ ಸಮೀಪದ ಪ್ರದೇಶಗಳಲ್ಲಿ ಇದಕ್ಕೆ ಸಂಬಂಧಿಸಿದ ಕೆಲಸವೂ ಮುಗಿದಿದೆ ಎಂದು ಸಚಿವರು ತಿಳಿಸಿದ್ದಾರೆ. ರಮಝಾನ್ 27ರಂದು ಒಂದೂವರೆ ಲಕ್ಷ ಮುಸ್ಲಿಮರು ಮಸೀದಿ ಮತ್ತು ಪರಿಸರದಲ್ಲಿ ಸೇರಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಇದನ್ನು ಪರಿಗಣಿಸಿ ಅಗತ್ಯ ಭದ್ರತಾ ಏರ್ಪಾಟು ಮಾಡಲಾಗಿದೆ. ಜೊತೆಗೆ ದೇಶದ ಆರು ಗವರ್ನರೇಟ್‌ಗಳ ಆರು ರಮಝಾನ್ ಕೇಂದ್ರಗಳು ಕಾರ್ಯಪ್ರವೃತ್ತವಾಗಲು ಸಜ್ಜಾಗಿ ನಿಂತಿದೆ ಎಂದೂ ಸಚಿವರು ಹೇಳಿದ್ದಾರೆ. ರಮಝಾನ್‌ನಲ್ಲಿ ಇಅ್ತಿಕಾಫ್ ಕೂರುವವರಿಗೆ ಆರು ಗವರ್ನರೇಟ್‌ಗಳಲ್ಲಿ ಆರು ರೀತಿಯ ಇಅ್ತಿಕಾಫ್ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಇಂತಿರುವ 36 ಇಅ್ತಿಕಾಫ್ ಕೇಂದ್ರಗಳಿದ್ದು ಇದನ್ನು ಸ್ವದೇಶಿಗಳು ಹಾಗೂ ವಿದೇಶಿಗಳಿಗೆ ಸಮಾನವಾಗಿ ಬಳಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X