Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಕ್ಲೇನ್ ಇಂಗ್ಲೆಂಡ್‌ನ ಸ್ಪಿನ್ ಸಲಹೆಗಾರ:...

ಸಕ್ಲೇನ್ ಇಂಗ್ಲೆಂಡ್‌ನ ಸ್ಪಿನ್ ಸಲಹೆಗಾರ: ಇಸಿಬಿ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ29 May 2016 5:57 PM IST
share
ಸಕ್ಲೇನ್ ಇಂಗ್ಲೆಂಡ್‌ನ ಸ್ಪಿನ್ ಸಲಹೆಗಾರ: ಇಸಿಬಿ  ಚಿಂತನೆ

ಲಂಡನ್, ಮೇ 28: ಪಾಕಿಸ್ತಾನ ವಿರುದ್ಧದ ಸ್ವದೇಶಿ ಸರಣಿಗೆ ಇಂಗ್ಲೆಂಡ್‌ನ ಸ್ಪಿನ್ ಬೌಲಿಂಗ್ ಸಲಹೆಗಾರರನ್ನಾಗಿ ಪಾಕ್‌ನ ಮಾಜಿ ಸ್ಪಿನ್ನರ್ ಸಕ್ಲೇನ್ ಮುಶ್ತಾಕ್‌ರನ್ನು ನೇಮಿಸಲು ಇಸಿಬಿ ಚಿಂತಿಸುತ್ತಿದೆ.

ಮಾಜಿ ಆಫ್ ಸ್ಪಿನ್ನರ್ ಮುಶ್ತಾಕ್ ಪಾಕಿಸ್ತಾನದ ಟಿವಿಯೊಂದಿಗೆ ಕ್ರಿಕೆಟ್ ವಿಶ್ಲೇಷಕರಾಗಿ 2017ರ ತನಕ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದೀಗ ಅವರಿಗೆ ಸೀಮಿತ ಅವಧಿಗೆ ಕೋಚಿಂಗ್ ಪಾತ್ರದಲ್ಲಿ ಕಾಣಿಸಿಕೊಳ್ಳಲು ಅನುಮತಿ ಪಡೆದುಕೊಂಡಿದ್ದಾರೆ.

ಇಂಗ್ಲೆಂಡ್‌ನ ಮೊಯಿನ್ ಅಲಿ ಹಾಗೂ ಆದಿಲ್ ರಶೀದ್‌ಗೆ ಸಕ್ಲೇನ್ ಅವರೊಂದಿಗೆ ಕೆಲಸ ಮಾಡುವ ಅವಕಾಶ ಲಭಿಸಿತ್ತು. ಸಕ್ಲೇನ್ ಈ ಹಿಂದೆ ಪಾಕಿಸ್ತಾನವಲ್ಲದೆ ವೆಸ್ಟ್‌ಇಂಡೀಸ್ ಹಾಗೂ ಬಾಂಗ್ಲಾದೇಶದ ಸ್ಪಿನ್ನರ್‌ಗಳೊಂದಿಗೂ ಕಾರ್ಯನಿರ್ವಹಿಸಿದ್ದಾರೆ.

ಐಸಿಸಿಯಿಂದ ಶಂಕಾಸ್ಪದ ಬೌಲಿಂಗ್ ಆರೋಪದಲ್ಲಿ ನಿಷೇಧಕ್ಕೆ ಒಳಗಾಗಿದ್ದ ಪಾಕ್ ಸ್ಪಿನ್ನರ್ ಸಯೀದ್ ಅಜ್ಮಲ್ ಬೌಲಿಂಗ್ ಶೈಲಿಯನ್ನು ಬದಲಿಸಲು ನೆರವಾಗಲು ಪಿಸಿಬಿಯಿಂದ ಸಕ್ಲೇನ್ ಆಯ್ಕೆಯಾಗಿದ್ದರು.

 2014ರಲ್ಲಿ ಪಾಕ್‌ನ ಇನ್ನೋರ್ವ ಆಟಗಾರ ಮುಸ್ತಾಕ್ ಅಹ್ಮದ್ ಸ್ಪಿನ್ ಕೋಚ್ ಹುದ್ದೆ ತ್ಯಜಿಸಿದ ಬಳಿಕ ಇಂಗ್ಲೆಂಡ್ ತಂಡದಲ್ಲಿ ಸ್ಪಿನ್ ಬೌಲಿಂಗ್ ಕೋಚ್ ಹುದ್ದೆ ತೆರವಾಗಿದೆ. 2008ರಲ್ಲಿ ಮುಸ್ತಾಕ್ ಇಂಗ್ಲೆಂಡ್ ಕೋಚ್ ಆದ ನಂತರ ಗ್ರೇಮ್ ಸ್ವಾನ್ ಇಂಗ್ಲೆಂಡ್‌ನ ಶ್ರೇಷ್ಠ ಸ್ಪಿನ್ನರ್ ಆಗಿ ಗುರುತಿಸಿಕೊಂಡಿದ್ದರು.

ಪಾಕಿಸ್ತಾನ ತಂಡ ಇಂಗ್ಲೆಂಡ್‌ಗೆ ಜೂ.18 ರಿಂದ ನಾಲ್ಕು ಟೆಸ್ಟ್, 5 ಏಕದಿನ ಹಾಗೂ ಏಕೈಕ ಟ್ವೆಂಟಿ-20 ಸರಣಿಯನ್ನಾಡಲು ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ. ಮೊದಲ ಟೆಸ್ಟ್ ಪಂದ್ಯ ಜು.14 ರಂದು ಲಾರ್ಡ್ಸ್‌ನಲ್ಲಿ ಆರಂಭವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X