Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಆಡಳಿತಾವಧಿಯಲ್ಲಿ ಶಿಕ್ಷಕರಿಗೆ...

ಜೆಡಿಎಸ್ ಆಡಳಿತಾವಧಿಯಲ್ಲಿ ಶಿಕ್ಷಕರಿಗೆ ಒಂದು ಲಕ್ಷ ಉದ್ಯೋಗ: ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ29 May 2016 9:48 PM IST
share
ಜೆಡಿಎಸ್ ಆಡಳಿತಾವಧಿಯಲ್ಲಿ ಶಿಕ್ಷಕರಿಗೆ ಒಂದು ಲಕ್ಷ ಉದ್ಯೋಗ: ಎಚ್.ಡಿ. ಕುಮಾರಸ್ವಾಮಿ

ಹಾಸನ, ಮೇ 29: ಕಾಂಗ್ರೆಸ್ ಪಕ್ಷ 60 ವರ್ಷದಲ್ಲಿ ಮಾಡದ ಸಾಧನೆಯನ್ನು ಜೆಡಿಎಸ್ ತನ್ನ ಅಧಿಕಾರಾವಧಿಯಲ್ಲಿ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
 
ದಕ್ಷಿಣ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅ್ಯರ್ಥಿ ಶ್ರೀಕಂಠೇಗೌಡ ಪರ ಪ್ರಚಾರದ ವೇಳೆ ಪವನಪುತ್ರ ಕಲ್ಯಾಣ ಮಂಟಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಆಡಳಿತದಲ್ಲಿ ಗೋವಿಂದೇಗೌಡ ಶಿಕ್ಷಣ ಮಂತ್ರಿಯಾಗಿದ್ದಾಗ ಒಂದು ಲಕ್ಷ ಉದ್ಯೋಗವನ್ನು ಶಿಕ್ಷಕರಿಗೆ ನೀಡಿದ್ದಾರೆ. ನಂತರ ಬಂದ ಸಮಿಶ್ರ ಸರಕಾರದಲ್ಲಿ ಹೊರಟ್ಟಿ ಸಚಿವರಾಗಿ ಶಿಕ್ಷಕರ ಮತ್ತು ಕಾಲೇಜ್ ಉಪನ್ಯಾಸಕರ ನೇಮಕಕ್ಕೆ ಮುಂದಾದ ನಿರ್ಧಾರ ಬಿಟ್ಟರೇ ಉಳಿದ ಯಾವ ಪಕ್ಷದ ಆಡಳಿತಗಳೂ ಕೊಡುಗೆ ನೀಡಿಲ್ಲ ಎಂದರು.

ಕಳೆದ 60 ವರ್ಷದಲ್ಲಿ ಮಾಡದ ಸಾಧನೆಯನ್ನು ಸಮಿಶ್ರ ಸರ್ಕಾರದಲ್ಲಿ ಕೊಡಲಾಗಿದೆ. ಶಿಕ್ಷಕರು ಇಂದು ಹಲವಾರು ಬೇಡಿಕೆಯನ್ನು ಸರಕಾರದ ಮುಂದೆ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಕುಮಾರನಾಯ್ಕಾ ವರದಿ ಜಾರಿಗಾಗಿ ಬೇಡಿಕೆ ಮುಂದಿಟ್ಟಿದ್ದು, ಇದುವರೆಗೂ ಸಮಸ್ಯೆ ಬಗ್ಗೆ ಯಾವ ಗಮನವನ್ನು ನೀಡಿರುವುದಿಲ್ಲ ಎಂದು ದೂರಿದರು. ಬಿಜೆಪಿ ಮತ್ತು ಕಾಂಗ್ರೆಸ್ ಶಿಕ್ಷಣ ಕ್ಷೇತ್ರದಲ್ಲಿ ಯಾವ ದೊಡ್ಡ ಸಾಧನೆ ಮಾಡದಿದ್ದರೂ ಕೇವಲ ಭರವಸೆಯನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಪೊಲಿಸ್ ಸಿಬ್ಬಂದಿ ಜೂನ್ 4 ರಂದು ಸಾಮೂಹಿಕ ರಜೆ ಘೋಷಣೆ ಮಾಡಿದ್ದು, 50 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ರಜೆಗೆ ಅರ್ಜಿ ಹಾಕಿದ್ದಾರೆ. ಗೃಹ ಸಚಿವರು ದಾರಿ ತಪ್ಪಿಸುವ ಕೆಲಸದಲ್ಲಿ ಮುಳುಗಿದ್ದಾರೆ. ಅಂದು ಯಾರಾದರೂ ರಜೆ ಮಾಡಿದರೇ ಕಠಿಣ ಕ್ರಮ ತೆಗೆದುಕೊಳ್ಳುವ ಬಗ್ಗೆ ಸೂಚಿಸಿದ್ದಾರೆ ಎಂದು ಕಿಡಿಕಾರಿದರು.

ಪ್ರತಿ ನಿತ್ಯ ಬಿಸಿಲು ಎನ್ನದೆ, ರಾತ್ರಿ ಎನ್ನದೆ ಸೇವೆ ಸಲ್ಲಿಸಿ ಜನತೆಗೆ ರಕ್ಷಣೆ ಕೊಡುವ ಪೊಲೀಸ್ ಸಿಬ್ಬಂದಿಯ ಕಷ್ಟ ಗೃಹಮಂತ್ರಿಗೆ ತಿಳಿದಿಲ್ಲ. ಅವರು ಇಂತಹ ಕೆಲಸ ಮಾಡಿದರೇ ಸತ್ಯಾಂಶ ತಿಳಿಯಬಹುದು ಎಂದು ಸಲಹೆ ನೀಡಿದರು.

ಬಿಪಿಎಲ್ ಪಡಿತರ ಕಾರ್ಡಿನಲ್ಲಿ ಅಕ್ಕಿ ಕೊಡಲು ತೀರ್ಮಾನಿಸಿದ್ದರೂ ಈಗಿನ ಸರಕಾರ ಬಂದ ಮೇಲೆ ಹಲವಾರು ತಿಂಗಳು ನೀಡದೆ ವಂಚಿಸುತ್ತಿದೆ. ಜೊತೆಗೆ ಪೊಲೀಸರಿಗೆ ನೀಡುವ ಸಂಬಳ ಕೂಡ ತೀರ ಕಡಿಮೆ ಎಂದರು. ಪೊಲೀಸ್ ಇಲಾಖೆ ಸಮಸ್ಯೆ ಆಲಿಸಿ ಪರಿಹಾರ ಕೊಡದೆ ದಬ್ಬಾಳಿಕೆ ಮಾಡಿ ಅವರ ಮೇಲೆ ಹೊಡೆಯುವ ಕೆಲಸ ಮಾಡುವುದು ಅವರ ಅಧಿಕಾರಕ್ಕೆ ಶೋಬೆ ತರುವಂತದಲ್ಲ ಎಂದು ಕಿಡಿಕಾರಿದರು.

ಜೆಡಿಎಸ್ ಆಡಳಿತದಲ್ಲಿ ಪೊಲೀಸ್ ವೇತನ ಏರಿಕೆ ಮಾಡಿದ್ದು, ಆದರೆ ಕಾಂಗ್ರೆಸ್ ಆಡಳಿತದಲ್ಲಿ ಯಾವ ಕೆಲಸ ಆಗಿದೆ ಎಂದು ಪ್ರಶ್ನೆ ಮಾಡಿದರು. ಈಗಿರುವ ಸರಕಾರ ಕಮಿಷನ್ ಪಡೆದು ಗುತ್ತಿಗೆ ನೀಡುವ ಸರಕಾರವಾಗಿದೆ ಎಂದ ಅವರು, ಮಾಡಿರುವ ್ರಷ್ಟಚಾರದ ಬಗ್ಗೆ ಕ್ಯಾಸೆಟ್ ಮಾಡುವುದಾದರೇ ಆಡಳಿತದಲ್ಲಿರುವ ಎಲ್ಲಾ ಮಂತ್ರಿಗಳದ್ದು ಮಾಡಬಹುದು. ಈಗಿನ ಪಿಬ್ಲೂಡಿ ಇಲಾಖೆ ಎಂದರೇ ನೂರಕ್ಕೆ ಶೇ. 14 ಕಮಿಷನ್ ಪಡೆಯುವ ಇಲಾಖೆಯಾಗಿದೆ ಎಂದು ಆರೋಪಿಸಿದರು. ರಾಜ್ಯ ಉಳಿಯಬೇಕಾದರೇ ಆತ್ಮಸಾಕ್ಷಿಗೆ ಮತ ನೀಡಿ ಎಂದರು.

ಇದೆ ವೇಳೆ ಮಾಜಿ ಸಚಿವ ಎಚ್.ಡಿ. ರೇವಣ್ಣ, ಶಾಸಕರಾದ ಎಚ್.ಎಸ್. ಪ್ರಕಾಶ್, ಸಿ.ಎನ್. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಎಚ್.ಕೆ. ಕುಮಾರಸ್ವಾಮಿ, ದಕ್ಷಿಣ ಪದವಿದರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಕಂಠೇಗೌಡ, ಮಾಜಿ ಎಂಎಲ್‌ಸಿ ಮರಿತಿಬ್ಬೇಗೌಡ, ಕೆ.ಎಂ. ರಾಜೇಗೌಡ, ಜಾವಗಲ್ ರಾಜಶೇಖರ್, ಜಿಪಂ ಮಾಜಿ ಉಪಾಧ್ಯಕ್ಷ ಎಸ್. ದ್ಯಾವೇಗೌಡ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X